Message List: 11,933
S.No Message Title Message State Created By Creation Date Status Action
5301 sugarcane advisory 29 march to 5april panhala शेतकरी बंधु आणि भगिनींनो, नमस्कार स्मार्ट अॅग्रि कार्यक्रमामध्ये आपले स्वागत आहे. 30 मार्च ते 5 एप्रिल तारीखेदरम्यान पन्हाळा-शाहूवाडी परिसरामध्ये दिवसाचे कमाल तापमान 36 ते 38 अंश सेल्सिअस तर रात्रीचे किमान तापमान 18 ते 24 अंश सेल्सिअस दरम्यान राहील. या आठवड्यामध्ये पश्चिमोत्तर तसेच पूर्वेकडून वाऱ्याचा वेग 2 ते 20 किलोमीटर प्रतितास राहील तर हवेतील आद्रता 14 ते 68 टक्के राहील. संपूर्ण आठवडाभर आकाश हलके ढगाळ राहील परंतु पावसाची शक्यता नाही. दोन डोळे असलेले निरोगी बियाणे बिजप्रक्रिया करून ६ इंच खोल ४ फुट रुंद सरीमध्ये लागण करावी. लागण करते वेळी एकरी २५ किलो युरिया, १०० किलो सिंगल सुपर फॉस्फेट ,२५ किलो पोटॅश, ५०किलो निंबोळी पेंढ,५ किलो मायक्रोसोल चा बेसल डोस टाकावा. लागण ४५ ते ६० दिवसाची झाल्यावर एकरी १२:३२:१६ - ५० किलो व युरिया- ५० किलो टाकून बाळभरणी करावी. पाणी दिल्यानंतर ४ ते ५ दिवसांनी युरिया १ किलो ,१९:१९:१९- १ किलो आणि वसंत ऊर्जा १ लीटर १५० लीटर पाण्यातून फवारणी करावी. खोडव्याचे पाचट वेस्ट डिकंपोजरच्या साह्याने शेतातच कुजावे त्यापासून चांगले सेंद्रिय खत उपलब्ध होईल. ऊस तोडल्यानंतर बैल नांगरीने बगला फोडून एकरी ४५ किलो युरिया ,१५० किलो सिंगल सुपर फॉस्फेट, ५० किलो पोटॅश , ५ किलो मायक्रोसोल, ५ किलो सल्फर मिसळून खोडव्यास टाकावे यामुळे पिकाची वाढ चांगली होईल .दोन महिन्यांच्या खोडवा पिकासाठी एकरी युरिया १ किलो ,१९:१९:१९- १ किलो आणि वसंत ऊर्जा १ लीटर १५० लीटर पाण्यातून फवारणी करावी. स्मार्ट अग्री कार्यक्रमाच्या अधिक माहितेसाठी ९२०५०२१८१४ या नंबर वर संपर्क करा . हा संदेश पुन्हा ऐकण्यासाठी ७०६५००५०५४ यावर संपर्क करा. Maharashtra MH 29-03-2024 Disable
5302 sugarcane advisory 29 march to 5 april karad शेतकरी बंधु आणि भगिनींनो, नमस्कार स्मार्ट अॅग्रि कार्यक्रमामध्ये आपले स्वागत आहे. 30 मार्च ते 5 एप्रिल तारीखेदरम्यान कराड-शिराळा परिसरामध्ये दिवसाचे कमाल तापमान 36 ते 38 अंश सेल्सिअस तर रात्रीचे किमान तापमान 18 ते 24 अंश सेल्सिअस दरम्यान राहील. या आठवड्यामध्ये पश्चिमोत्तर तसेच पूर्वेकडून वाऱ्याचा वेग 2 ते 20 किलोमीटर प्रतितास राहील तर हवेतील आद्रता 14 ते 68 टक्के राहील. संपूर्ण आठवडाभर आकाश हलके ढगाळ राहील परंतु पावसाची शक्यता नाही. दोन डोळे असलेले निरोगी बियाणे बिजप्रक्रिया करून ६ इंच खोल ४ फुट रुंद सरीमध्ये लागण करावी. लागण करते वेळी एकरी २५ किलो युरिया, १०० किलो सिंगल सुपर फॉस्फेट ,२५ किलो पोटॅश, ५०किलो निंबोळी पेंढ,५ किलो मायक्रोसोल चा बेसल डोस टाकावा. लागण ४५ ते ६० दिवसाची झाल्यावर एकरी १२:३२:१६ - ५० किलो व युरिया- ५० किलो टाकून बाळभरणी करावी. पाणी दिल्यानंतर ४ ते ५ दिवसांनी युरिया १ किलो ,१९:१९:१९- १ किलो आणि वसंत ऊर्जा १ लीटर १५० लीटर पाण्यातून फवारणी करावी. खोडव्याचे पाचट वेस्ट डिकंपोजरच्या साह्याने शेतातच कुजावे त्यापासून चांगले सेंद्रिय खत उपलब्ध होईल. ऊस तोडल्यानंतर बैल नांगरीने बगला फोडून एकरी ४५ किलो युरिया ,१५० किलो सिंगल सुपर फॉस्फेट, ५० किलो पोटॅश , ५ किलो मायक्रोसोल, ५ किलो सल्फर मिसळून खोडव्यास टाकावे यामुळे पिकाची वाढ चांगली होईल .दोन महिन्यांच्या खोडवा पिकासाठी एकरी युरिया १ किलो ,१९:१९:१९- १ किलो आणि वसंत ऊर्जा १ लीटर १५० लीटर पाण्यातून फवारणी करावी. स्मार्ट अग्री कार्यक्रमाच्या अधिक माहितेसाठी ९२०५०२१८१४ या नंबर वर संपर्क करा . हा संदेश पुन्हा ऐकण्यासाठी ७०६५००५०५४ यावर संपर्क करा. Maharashtra MH 29-03-2024 Disable
5303 Mandya Advisory March 30 to April 05 ಆತ್ಮೀಯ ಮಂಡ್ಯ ಜಿಲ್ಲೆಯ ರೈತ ಮಿತ್ರರೇ , ಮಾರ್ಚ್ 30 ರಿಂದ ಏಪ್ರಿಲ್ 5 ನೇ ತಾರೀಖಿನವರೆಗೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಿನದ ಗರಿಷ್ಠ ತಾಪಮಾನವು 36 ರಿಂದ 38 ಡಿಗ್ರಿ ಸೆಂಟಿಗ್ರೇಡ್ ವರೆಗೆ ಮತ್ತು ರಾತ್ರಿಯ ಕನಿಷ್ಠ ತಾಪಮಾನವು 23 ರಿಂದ 24 ಡಿಗ್ರಿ ಸೆಂಟಿಗ್ರೇಡ್ ಆಸುಪಾಸಿನಲ್ಲಿ ಇರುವ ಸಾಧ್ಯತೆ ಇದೆ. ಈ ವಾರದಲ್ಲಿ ಪೂರ್ವ ಮತ್ತು ಉತ್ತರ ದಿಕ್ಕಿನಿಂದ 02 ರಿಂದ 14 ಕಿಮೀ ಪ್ರತೀ ಗಂಟೆಯ ವೇಗದಲ್ಲಿ ಗಾಳಿ ಬೀಸುತ್ತದೆ . ಈ ವಾರದಲ್ಲಿ ಮೋಡ ಕವಿದ ವಾತಾವರಣವಿರಲಿದ್ದು ಮಳೆಯಾಗುವ ಸಾಧ್ಯತೆ ಇಲ್ಲ. ಈ ವಾರ ಗಾಳಿಯಲ್ಲಿ ತೇವಾಂಶವು ಶೇಕಡಾ 18 ರಿಂದ 80 ವರೆಗೆ ಇರಲಿದೆ. ಕಬ್ಬಿನ ಕಟಾವು ನಂತರ ಕಬ್ಬಿನ ತರಗೆಲೆಗಳನ್ನು ಹೊಲದಲ್ಲಿಯೇ ಹರಡಿ ಕೊಳೆಯಲು ಬಿಡಿ, ಇದರಿಂದ ನಿಮ್ಮ ಹೊಲದಲ್ಲಿಯೇ ಉತ್ತಮವಾದ ಸಾವಯವ ಗೊಬ್ಬರ ತಯಾರಾಗುತ್ತದೆ. ಇದಕ್ಕಾಗಿ ವೇಸ್ಟ ಡಿ-ಕಂಪೊಸರ್ ಅನ್ನು ಕೂಡ ಬಳಕೆ ಮಾಡಬಹುದು. ಕಬ್ಬು ಕತ್ತರಿಸಿದ ಒಂದು ತಿಂಗಳೊಳಗೆ ಪ್ರತಿ ಎಕರೆಗೆ 85 ಕೆಜಿ ಯೂರಿಯಾ, 225 ಕೆಜಿ ಸಿಂಗಲ್ ಸೂಪರ್ ಫಾಸ್ಫೇಟ್, 50 ಕೆಜಿ ಪೊಟ್ಯಾಷ್ ಜೊತೆಗೆ 25 ಕೆಜಿ ಸೂಕ್ಷ್ಮ ಪೋಷಕಾಂಶಗಳನ್ನು ಬೆರೆಸಿ ಹೊಲಗಳಲ್ಲಿ ಹಾಕುವುದರಿಂದ ರತುನ್ ಬೆಳೆಗೆ ಉತ್ತಮ ಪೋಷಕಾಂಶ ದೊರೆಯುತ್ತದೆ ಹಾಗೂ ಗಿಡಗಳು ಬೇಗ ಬೆಳೆಯುತ್ತವೆ. ಹೊಸದಾಗಿ ನಾಟಿ ಮಾಡಿದ ಮತ್ತು ಕಟಾವು ಮಾಡಿದ ಬೆಳೆಯಲ್ಲಿ ಪಿಗ್ಗಿ ತುಂಬಬೇಕು. ರತುನ್ ಎರಡು ತಿಂಗಳಿಗಿಂತ ಹೆಚ್ಚು ಆಗಿದ್ದರೆ, 75 ಕೆಜಿ ಯೂರಿಯಾವನ್ನು ಬೇರುಗಳ ಸಮೀಪದಲ್ಲಿ ಹಾಕಬೇಕು. ಹೆಚ್ಚುತ್ತಿರುವ ತಾಪಮಾನ ಗಮನದಲ್ಲಿಟ್ಟುಕೊಂಡು, ರೈತರು ಗದ್ದೆಗಳಲ್ಲಿ ಸರಿಯಾದ ತೇವಾಂಶವನ್ನು ಕಾಪಾಡಿಕೊಳ್ಳಲು ಅಗತ್ಯವಿದ್ದಾಗ ಹೊಲಗಳಿಗೆ ನೀರಾವರಿ ಮಾಡಬೇಕು. ಈ ಋತುವಿನಲ್ಲಿ ಚಿಗುರು ಕೊರಕ ರೋಗ ಕಾಡುವ ಸಂಭವವಿದ್ದು ಬಾಧಿತ ಕಬ್ಬಿನ ಗಿಡಗಳನ್ನು ಕಿತ್ತು ಹೊಲದ ಹೊರಗೆ ತೆಗೆದುಕೊಂಡು ಹೋಗಿ ನಾಶಮಾಡಿ, ರೋಗದ ಬಾಧೆ ತೀವ್ರವಾದಲ್ಲಿ ಹತೊಟಿಗೆ ತರಲು ಎಕರೆಗೆ 150 ಮಿಲಿ ಕೊರಜೆನ್ ಅನ್ನು 400 ಲೀಟರ್ ನೀರಿಗೆ ಬೆರೆಸಿ ಬೇರುಗಳ ಬಳಿ ಹಾಕಬೇಕು. ಈ ಚಿಗುರು ಕೊರಕ ಕೀಟದ ಪರಿಣಾಮವನ್ನು ತಪ್ಪಿಸಲು ರೈತರು ಟ್ರೈಕೊ ಗ್ರಾಮಾ ಕಾರ್ಡ್‌ಗಳನ್ನು ಬಳಸಬೇಕು. ಕಬ್ಬಿನ ಪಕ್ವತೆಗೆ ಈ ಋತುವು ಅನುಕೂಲಕರವಾಗಿದೆ, ಆದ್ದರಿಂದ, ಕಬ್ಬಿನ ಗದ್ದೆಗಳಲ್ಲಿ ತೇವಾಂಶವನ್ನು ಕಾಪಾಡಿಕೊಳ್ಳಿ. ಕಬ್ಬು ಒಣಗದಂತೆ ತಡೆಯಲು ಹತ್ತಿರದ ಕಬ್ಬು ಅಧಿಕಾರಿಗಳನ್ನು ಬೇಟೆ ಮಾಡಿ ಪೊಟ್ಯಾಷ್ ಸ್ಪ್ರೇ ಮಾಡಿಸಿ. ಸ್ಮಾಟ್ ಅಗ್ರಿ ಕಾರ್ಯಕ್ರಮದ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ 9205021814 ಗೆ ಕರೆ ಮಾಡಿ ಮತ್ತು ಈ ಸಂದೇಶವನ್ನು ಮತ್ತೆ ಪುನಃ ಕೇಳಲು 7065-00-5054 ನ್ನು ಸಂಪರ್ಕಿಸಿ Karnataka Karnataka 28-03-2024 Disable
5304 Belgaum Advisory March 30 to April 05 ಆತ್ಮೀಯ ಬೆಳಗಾವಿ ಜಿಲ್ಲೆಯ ರೈತ ಮಿತ್ರರೇ , ಮಾರ್ಚ್ 30 ರಿಂದ ಏಪ್ರಿಲ್ 5 ನೇ ತಾರೀಖಿನ ವರೆಗೆ ಬೆಳಗಾವಿ ಜಿಲ್ಲೆಯ ಗೋಕಾಕ್ ಮತ್ತು ಅಥಣಿ ತಾಲ್ಲೂಕಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಗಲಿನ ತಾಪಮಾನವು ಗರಿಷ್ಠ 39 ರಿಂದ 40 ಡಿಗ್ರಿ ಸೆಂಟಿಗ್ರೇಡ್ ವರೆಗೆ ಮತ್ತು ರಾತ್ರಿಯ ಕನಿಷ್ಠ ತಾಪಮಾನವು 24 ರಿಂದ 27 ಡಿಗ್ರಿ ಸೆಂಟಿಗ್ರೇಡ್ ಆಸುಪಾಸಿನಲ್ಲಿ ಇರುವ ಸಾಧ್ಯತೆ ಇದೆ.ಈ ವಾರದಲ್ಲಿ ಪೂರ್ವ ಮತ್ತು ಪಶ್ಚಿಮ ದಿಕ್ಕಿನಿಂದ 02 ರಿಂದ 18 ಕಿಮೀ ಪ್ರತೀ ಗಂಟೆಯ ವೇಗದಲ್ಲಿ ಗಾಳಿ ಬೀಸುತ್ತದೆ. ಈ ವಾರದಲ್ಲಿ ಕೆಲವೊಮ್ಮೆ ಆಕಾಶವು ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು ಮಳೆಯಾಗುವ ಸಾಧ್ಯತೆ ಇಲ್ಲ. ಈ ವಾರ ಗಾಳಿಯಲ್ಲಿ ತೇವಾಂಶವು ಶೇಕಡಾ 16 ರಿಂದ 48 ವರೆಗೆ ಇರಲಿದೆ. ರೈತ ಮಿತ್ರರು ತಮ್ಮ ಹೊಲಗಳ ಮಣ್ಣನ್ನು ಪರೀಕ್ಷೆ ಮಾಡಿಸಿ ಗದ್ದೆಗಳನ್ನು ಸಿದ್ಧಪಡಿಸಬೇಕು. ಕಬ್ಬು ಬಿತ್ತನೆಗೆ ಆರೋಗ್ಯಕರ ಬೀಜಗಳನ್ನು ಮಾತ್ರ ಆಯ್ಕೆ ಮಾಡಿ ಬಿತ್ತಬೇಕು. ಗದ್ದೆಯನ್ನು ಸಿದ್ಧಪಡಿಸುವಾಗ, ಪ್ರತಿ ಎಕರೆಗೆ 25 ಕ್ವಿಂಟಾಲ್ ಹಸುವಿನ ಸಗಣಿ ಅಥವಾ ಎರೆಹುಳು ಗೊಬ್ಬರವನ್ನು ಮಿಶ್ರಣ ಮಾಡಿ. ಹೊಲವನ್ನು ಸಮತಟ್ಟು ಮಾಡಿ ಸಿದ್ಧಪಡಿಸಿದ ಗದ್ದೆಯಲ್ಲಿ ಒಂದು ಅಥವಾ ಎರಡು ಕಣ್ಣುಗಳಿಂದ ಕಬ್ಬಿನ ಬೀಜಗಳನ್ನು ಬೀಜೊಪಚಾರ ಮಾಡಿದ ನಂತರ ಬಿತ್ತಬೇಕು. ಹೊಲಗಳಲ್ಲಿ 6 ಇಂಚು ಆಳದ ತೋಡುಗಳನ್ನು ಮಾಡಿ ನಾಟಿ ಮಾಡಿ . ನಾಟಿ ಮಾಡುವಾಗ ಬೀಜದಿಂದ ಬಿಜಕ್ಕೆ 1 ರಿಂದ 2 ಅಡಿ ಅಂತರವನ್ನು ಹಾಗೂ ಸಾಲಿನಿಂದ ಸಾಲಿಗೆ 4 ರಿಂದ 5 ಅಡಿ ಅಂತರವನ್ನು ಇಟ್ಟುಕೊಳ್ಳಿ. ನಾಟಿಯ ಸಮಯದಲ್ಲಿ, 225 ಕೆಜಿ ಸಿಂಗಲ್ ಸೂಪರ್ ಫಾಸ್ಫೇಟ್ ಅನ್ನು 25 ಕೆಜಿ ಯೂರಿಯಾ, 85 ಕೆಜಿ ಪೊಟ್ಯಾಷ್ ಮತ್ತು 25 ಕೆಜಿ ಸೂಕ್ಷ್ಮ ಪೋಷಕಾಂಶಗಳೊಂದಿಗೆ ಭೂಮಿಗೆ ಹಾಕಬೇಕು.ಈ ಸಮಯದಲ್ಲಿ ಹೊಸದಾಗಿ ಬಿತ್ತಿದ ಕಬ್ಬಿನ ಗದ್ದೆಗಳಿಗೆ ನೀರು ಹಾಯಿಸಬೇಕು. ಕಬ್ಬು ಮೊಳಕೆಯೊಡೆಯಲು ಆರಂಭಿಸಿದಾಗ 50 ಕೆಜಿ ಯೂರಿಯಾ, 225 ಕೆಜಿ ಎಸ್‌ಎಸ್‌ಪಿ, 50 ಕೆಜಿ ಪೊಟ್ಯಾಷ್, 6-10 ಕೆಜಿ ಜಿಂಕ್, 6-10 ಕೆಜಿ ಕಬ್ಬಿಣಾಂಶವನ್ನು ಪ್ರತಿ ಎಕರೆಗೆ ಗಿಡಗಳ ಸಾಲಿನಲ್ಲಿ ಹಾಕಬೇಕು. ಕಬ್ಬು ಕಟಾವು ಮಾಡುತ್ತಿರುವ ಗದ್ದೆಗಳಲ್ಲಿ ರೈತರು ನೆಲದ ಸಮೀಪ ಕಬ್ಬು ಕಡಿಯುವಂತೆ ಸೂಚಿಸಲಾಗಿದೆ, ಕಬ್ಬಿನ ಕಟಾವು ನಂತರ ಕಬ್ಬಿನ ತರಗೆಲೆಗಳನ್ನು ಹೊಲದಲ್ಲಿಯೇ ಹರಡಿ ಕೊಳೆಯಲು ಬಿಡಿ, ಇದರಿಂದ ನಿಮ್ಮ ಹೊಲದಲ್ಲಿಯೇ ಉತ್ತಮವಾದ ಸಾವಯವ ಗೊಬ್ಬರ ತಯಾರಾಗುತ್ತದೆ. ಇದಕ್ಕಾಗಿ ವೇಸ್ಟ ಡಿ-ಕಂಪೊಸರ್ ಅನ್ನು ಕೂಡ ಬಳಕೆ ಮಾಡಬಹುದು. ಕಬ್ಬು ಕಟಾವು ಮಾಡಿದ ಒಂದು ತಿಂಗಳೊಳಗೆ ಈ ಹೊಲಗಳಲ್ಲಿ ಪ್ರತಿ ಎಕರೆಗೆ 85 ಕೆಜಿ ಯೂರಿಯಾ, 225 ಕೆಜಿ ಸಿಂಗಲ್ ಸೂಪರ್ ಫಾಸ್ಫೇಟ್, 50 ಕೆಜಿ ಪೊಟ್ಯಾಷ್ ಜೊತೆಗೆ 25 ಕೆಜಿ ಸೂಕ್ಷ್ಮ ಪೋಷಕಾಂಶಗಳನ್ನು ಬೆರೆಸಿ ಹೊಲಗಳಲ್ಲಿ ಹಾಕುವುದರಿಂದ ಕಬ್ಬಿನ ಕೂಳೆ ಬೆಳೆಗೆ ಉತ್ತಮ ಪೋಷಕಾಂಶ ದೊರೆಯುತ್ತದೆ ಮತ್ತು ಗಿಡಗಳು ಬೇಗ ಬೆಳೆಯುತ್ತವೆ ಹಾಗೂ ಈ ಬೆಳೆಯಲ್ಲಿ ಅಂತರವನ್ನು ಭರ್ತಿ ಮಾಡಬೇಕು. ಕಬ್ಬಿನ ಕೂಳೆ ಬೆಳೆ ಹಾಕಿ ಎರಡು ತಿಂಗಳಿಗಿಂತ ಹೆಚ್ಚು ಆಗಿದ್ದರೆ, 75 ಕೆಜಿ ಯೂರಿಯಾವನ್ನು ಬೇರುಗಳ ಸಮೀಪದಲ್ಲಿ ಹಾಕಬೇಕು. ಹೆಚ್ಚುತ್ತಿರುವ ತಾಪಮಾನ ಗಮನದಲ್ಲಿಟ್ಟುಕೊಂಡು, ರೈತರು ಗದ್ದೆಗಳಲ್ಲಿ ಸರಿಯಾದ ತೇವಾಂಶವನ್ನು ಕಾಪಾಡಿಕೊಳ್ಳಲು ಅಗತ್ಯವಿದ್ದಾಗ ಹೊಲಗಳಿಗೆ ನೀರಾವರಿ ಮಾಡಬೇಕು. ಈ ಋತುವಿನಲ್ಲಿ ಚಿಗುರು ಕೊರಕ ರೋಗ ಕಾಡುವ ಸಂಭವವಿದ್ದು ಬಾಧಿತ ಕಬ್ಬಿನ ಗಿಡಗಳನ್ನು ಕಿತ್ತು ಹೊಲದ ಹೊರಗೆ ತೆಗೆದುಕೊಂಡು ಹೋಗಿ ನಾಶಮಾಡಿ, ರೋಗದ ಬಾಧೆ ತೀವ್ರವಾದಲ್ಲಿ ಹತೊಟಿಗೆ ತರಲು ಎಕರೆಗೆ 150 ಮಿಲಿ ಕೊರಜೆನ್ ಅನ್ನು 400 ಲೀಟರ್ ನೀರಿಗೆ ಬೆರೆಸಿ ಬೇರುಗಳ ಬಳಿ ಹಾಕಬೇಕು. ಈ ಚಿಗುರು ಕೊರಕ ಕೀಟದ ಪರಿಣಾಮವನ್ನು ತಪ್ಪಿಸಲು ರೈತರು ಟ್ರೈಕೊ ಗ್ರಾಮಾ ಕಾರ್ಡ್‌ಗಳನ್ನು ಬಳಸಬೇಕು. ಸ್ಮಾಟ್ ಅಗ್ರಿ ಕಾರ್ಯಕ್ರಮದ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ 9205021814 ಗೆ ಕರೆ ಮಾಡಿ ಮತ್ತು ಈ ಸಂದೇಶವನ್ನು ಮತ್ತೆ ಪುನಃ ಕೇಳಲು 7065-00-5054 ನ್ನು ಸಂಪರ್ಕಿಸಿ Karnataka Karnataka 28-03-2024 Disable
5305 April 1st week advisory Shahjahanpur 2024 प्रिय किसान साथियों, 30 मार्च से 5 अप्रैल वाले सप्ताह के दौरान शाहजहांपुर जिले के दिन तथा रात के तापमान में बढ़ोत्तरी होगी| सप्ताह के दौरान दिन का अधिकतम तापमान 34 से 37 डिग्री सेंटीग्रेड तथा रात का न्यूनतम तापमान 19 से 23 डिग्री सेंटीग्रेड के बीच रहने की सम्भावना हैI इस सप्ताह के दौरान पश्चिमोत्तर दिशा से 2 से 16 किलोमीटर प्रति घंटे की रफ़्तार से हवा चलेगीI इस सप्ताह के दौरान आसमान में बादल छाए रहेंगे किंतु वर्षा की कोई सम्भावना नहीं है | जिसकी वजह से वायुमंडल में आर्द्रता 20 से 60% तक रहेगी| पेंडी की अधिक उपज लेने के लिए गन्ना कटाई के एक सप्ताह के अन्दर प्रति एकड 50 किलो ग्राम यूरिया + 80 किलो ग्राम DAP + 50 kg पोटाश + 10 kg zinc + 10 kg फेरस + सिलिका का उपयोग गन्ने की जड़ के पास लाईनों में करें| अभी गन्ना बोयाई के लिए मौसम अनुकूल हैं| गन्ने की बुवाई के लिए खेत की अंतिम जुताई के साथ 10 टन प्रति एकड़ की दर से गोबर की खाद को खेत में मिला दे| लाल सडन से प्रभावित खेत का गन्ना बीज के रूप में न बोये और गन्ने के दो आँख के टुकडो को 100 ग्राम Hexastop, 100 मिली Amidacholopid दवाई में डुबोकर ही बोये| बुवाई से पहले प्रति एकड़ की दर से 4 किलो ट्राईकोडर्मा को 100 किलो गोबर की सड़ी खाद में मिलाकर आखिरी जुताई के साथ खेत में मिला दे | बुवाई के समय 25kg यूरिया + 75kg DAP + 50kg Potash + 25kg micro nutrient को प्रति एकड़ की दर से डाले| बुवाई के बाद गन्ने की लाइनों को हल्की मिट्टी से अवश्य ढक दे | यह मौसम Early Shoot Borer के लिए अनुकूल है ऐसे में किसान साथी नियमित रूप से अपने गन्ने की जाँच करते रहे तथा प्रभावित गन्ने को जड़ की सतह से काटकर खेत से बाहर कर दे | जो किसान भाई गन्ने की पेड़ी लेना चाहते है उनसे यह अनुरोध है कि गन्ने की कटाई जमीन की सतह से करे तथा सूखी पत्तियों को खेतो में फैलाकर वेस्ट डीकम्पोजर का प्रयोग कर हल्की सिचाई करे | यदि गन्ने की नर्सरी 25 से 30 दिन की हो गई हो तो उसको खेत में लगाने के बाद तुरंत पानी लगाये| मौसम को ध्यान में रखते हुए शरदकालीन में बोये गए गन्ने की नालियों में हल्की सिचाई करे | खरपतवार नियंत्रण के लिए नियमित रूप से निराई गुड़ाई अवश्य करते रहे | गन्ने में फुटाव शुरू होने पर 50 किलो ग्राम यूरिया प्रति एकड की दर से गन्ने की जड़ो के पास डाले और जैविक खाद का प्रयोग करेंI यह मौसम Early Shoot Borer तथा Top Borer के लिए अनुकूल है ऐसे में किसान भाई अपने खेत का नियमित रूप से निरिक्षण करते रहे तथा प्रभावित गन्ने को जड़ से काट कर खेत से बहार लेजाकर नष्ट कर दे | ‘स्मार्ट एग्री कार्यक्रम’ की और अधिक जानकारी के लिए मो. नं. 9205021814 पर संपर्क करेंI इस सन्देश को दोबारा सुनने के लिए 7065-00-5054 पर संपर्क करेI Uttar Pradesh Uttar Pradesh 28-03-2024 Disable
5306 April 1st week advisory Lakhimpur 2024 प्रिय किसान साथियों, 30 मार्च से 5 अप्रैल वाले सप्ताह के दौरान लखीमपुर जिले के दिन तथा रात के तापमान में बढ़ोत्तरी होगी| सप्ताह के दौरान दिन का अधिकतम तापमान 34 से 37 डिग्री सेंटीग्रेड तथा रात का न्यूनतम तापमान 19 से 23 डिग्री सेंटीग्रेड के बीच रहने की सम्भावना हैI इस सप्ताह के दौरान पश्चिमोत्तर दिशा से 2 से 16 किलोमीटर प्रति घंटे की रफ़्तार से हवा चलेगीI इस सप्ताह के दौरान आसमान में बादल छाए रहेंगे किंतु वर्षा की कोई सम्भावना नहीं है | जिसकी वजह से वायुमंडल में आर्द्रता 20 से 60% तक रहेगी| पेंडी की अधिक उपज लेने के लिए गन्ना कटाई के एक सप्ताह के अन्दर प्रति एकड 50 किलो ग्राम यूरिया + 80 किलो ग्राम DAP + 50 kg पोटाश + 10 kg zinc + 10 kg फेरस + सिलिका का उपयोग गन्ने की जड़ के पास लाईनों में करें| अभी गन्ना बोयाई के लिए मौसम अनुकूल हैं| गन्ने की बुवाई के लिए खेत की अंतिम जुताई के साथ 10 टन प्रति एकड़ की दर से गोबर की खाद को खेत में मिला दे| लाल सडन से प्रभावित खेत का गन्ना बीज के रूप में न बोये और गन्ने के दो आँख के टुकडो को 100 ग्राम Hexastop, 100 मिली Amidacholopid दवाई में डुबोकर ही बोये| बुवाई से पहले प्रति एकड़ की दर से 4 किलो ट्राईकोडर्मा को 100 किलो गोबर की सड़ी खाद में मिलाकर आखिरी जुताई के साथ खेत में मिला दे | बुवाई के समय 25kg यूरिया + 75kg DAP + 50kg Potash + 25kg micro nutrient को प्रति एकड़ की दर से डाले| बुवाई के बाद गन्ने की लाइनों को हल्की मिट्टी से अवश्य ढक दे | यह मौसम Early Shoot Borer के लिए अनुकूल है ऐसे में किसान साथी नियमित रूप से अपने गन्ने की जाँच करते रहे तथा प्रभावित गन्ने को जड़ की सतह से काटकर खेत से बाहर कर दे | जो किसान भाई गन्ने की पेड़ी लेना चाहते है उनसे यह अनुरोध है कि गन्ने की कटाई जमीन की सतह से करे तथा सूखी पत्तियों को खेतो में फैलाकर वेस्ट डीकम्पोजर का प्रयोग कर हल्की सिचाई करे | यदि गन्ने की नर्सरी 25 से 30 दिन की हो गई हो तो उसको खेत में लगाने के बाद तुरंत पानी लगाये| मौसम को ध्यान में रखते हुए शरदकालीन में बोये गए गन्ने की नालियों में हल्की सिचाई करे | खरपतवार नियंत्रण के लिए नियमित रूप से निराई गुड़ाई अवश्य करते रहे | गन्ने में फुटाव शुरू होने पर 50 किलो ग्राम यूरिया प्रति एकड की दर से गन्ने की जड़ो के पास डाले और जैविक खाद का प्रयोग करेंI यह मौसम Early Shoot Borer तथा Top Borer के लिए अनुकूल है ऐसे में किसान भाई अपने खेत का नियमित रूप से निरिक्षण करते रहे तथा प्रभावित गन्ने को जड़ से काट कर खेत से बहार लेजाकर नष्ट कर दे | ‘स्मार्ट एग्री कार्यक्रम’ की और अधिक जानकारी के लिए मो. नं. 9205021814 पर संपर्क करेंI इस सन्देश को दोबारा सुनने के लिए 7065-00-5054 पर संपर्क करेI Uttar Pradesh Uttar Pradesh 28-03-2024 Disable
5307 April 1st week advisory Hardoi 2024 प्रिय किसान साथियों, 30 मार्च से 5 अप्रैल वाले सप्ताह के दौरान हरदोई जिले के दिन तथा रात के तापमान में बढ़ोत्तरी होगी| सप्ताह के दौरान दिन का अधिकतम तापमान 34 से 37 डिग्री सेंटीग्रेड तथा रात का न्यूनतम तापमान 19 से 23 डिग्री सेंटीग्रेड के बीच रहने की सम्भावना हैI इस सप्ताह के दौरान पश्चिमोत्तर दिशा से 2 से 16 किलोमीटर प्रति घंटे की रफ़्तार से हवा चलेगीI इस सप्ताह के दौरान आसमान में बादल छाए रहेंगे किंतु वर्षा की कोई सम्भावना नहीं है | जिसकी वजह से वायुमंडल में आर्द्रता 20 से 60% तक रहेगी| पेंडी की अधिक उपज लेने के लिए गन्ना कटाई के एक सप्ताह के अन्दर प्रति एकड 50 किलो ग्राम यूरिया + 80 किलो ग्राम DAP + 50 kg पोटाश + 10 kg zinc + 10 kg फेरस + सिलिका का उपयोग गन्ने की जड़ के पास लाईनों में करें| अभी गन्ना बोयाई के लिए मौसम अनुकूल हैं| गन्ने की बुवाई के लिए खेत की अंतिम जुताई के साथ 10 टन प्रति एकड़ की दर से गोबर की खाद को खेत में मिला दे| लाल सडन से प्रभावित खेत का गन्ना बीज के रूप में न बोये और गन्ने के दो आँख के टुकडो को 100 ग्राम Hexastop, 100 मिली Amidacholopid दवाई में डुबोकर ही बोये| बुवाई से पहले प्रति एकड़ की दर से 4 किलो ट्राईकोडर्मा को 100 किलो गोबर की सड़ी खाद में मिलाकर आखिरी जुताई के साथ खेत में मिला दे | बुवाई के समय 25kg यूरिया + 75kg DAP + 50kg Potash + 25kg micro nutrient को प्रति एकड़ की दर से डाले| बुवाई के बाद गन्ने की लाइनों को हल्की मिट्टी से अवश्य ढक दे | यह मौसम Early Shoot Borer के लिए अनुकूल है ऐसे में किसान साथी नियमित रूप से अपने गन्ने की जाँच करते रहे तथा प्रभावित गन्ने को जड़ की सतह से काटकर खेत से बाहर कर दे | जो किसान भाई गन्ने की पेड़ी लेना चाहते है उनसे यह अनुरोध है कि गन्ने की कटाई जमीन की सतह से करे तथा सूखी पत्तियों को खेतो में फैलाकर वेस्ट डीकम्पोजर का प्रयोग कर हल्की सिचाई करे | यदि गन्ने की नर्सरी 25 से 30 दिन की हो गई हो तो उसको खेत में लगाने के बाद तुरंत पानी लगाये| मौसम को ध्यान में रखते हुए शरदकालीन में बोये गए गन्ने की नालियों में हल्की सिचाई करे | खरपतवार नियंत्रण के लिए नियमित रूप से निराई गुड़ाई अवश्य करते रहे | गन्ने में फुटाव शुरू होने पर 50 किलो ग्राम यूरिया प्रति एकड की दर से गन्ने की जड़ो के पास डाले और जैविक खाद का प्रयोग करेंI यह मौसम Early Shoot Borer तथा Top Borer के लिए अनुकूल है ऐसे में किसान भाई अपने खेत का नियमित रूप से निरिक्षण करते रहे तथा प्रभावित गन्ने को जड़ से काट कर खेत से बहार लेजाकर नष्ट कर दे | ‘स्मार्ट एग्री कार्यक्रम’ की और अधिक जानकारी के लिए मो. नं. 9205021814 पर संपर्क करेंI इस सन्देश को दोबारा सुनने के लिए 7065-00-5054 पर संपर्क करेI Uttar Pradesh Uttar Pradesh 28-03-2024 Disable
5308 Advisory on Groundnut ଗଜପତି ଜିଲ୍ଲା ଗୁମ୍ମlର ସମସ୍ତ ଚାଷୀ ମାନଙ୍କୁ ସଲିଡାରିଡlଡ ତରଫରୁ ଭୋଡlଫୋନ ଆଇଡିଆ ଓ ଇଣ୍ଡସ ଟାୱାର ସହଯୋଗ ରେ ଚାଲୁଥିବା ଆଧୁନିକ କୃଷି କାର୍ଯ୍ୟକ୍ରମ କୁ ସ୍ଵାଗତ କରାଯାଉଛି। ଚାଷୀଙ୍କୁ ଚିନା ବାଦାମ ଫସଲରେ ଅମଳ ସମୟରେ ମୃତ୍ତିକା ସାର ପ୍ରୟୋଗ କରିବାକୁ ପରାମର୍ଶ ଦିଆଯାଇଛି ଏବଂ ଏହା ସହିତ ଏକର ପିଛା 200 କିଲୋଗ୍ରାମ ଜିପସମ୍ ମିଶାନ୍ତୁ | ଯଦି ଚିନା ବାଦାମ ଫସଲ ଫୁଲରେ ଥାଏ ତେବେ ପତ୍ର ଖଣି କୀଟନାଶକ ପରିଚାଳନା ପାଇଁ ନିମ୍ ପ୍ରୟୋଗ କରନ୍ତୁ | ସ୍ପ୍ରେ ଆଧାରିତ କୀଟନାଶକ (ଆଜାଦିରାଚଟିନ୍) 300 ppm ସଂକ୍ରମଣର ପ୍ରାଥମିକ ପର୍ଯ୍ୟାୟରେ 1 ଲିଟର ପ୍ରତି ଏକରରେ ଏବଂ ଏହି ପୋକର ରାସାୟନିକ ପରିଚାଳନା ପାଇଁ, 400 ମିଲି ପ୍ରତି ଏକର ପ୍ରୋଫେନୋଫୋସ୍ 50% EC ସ୍ପ୍ରେ କରନ୍ତୁ | ଅଧିକ ସୂଚନା ପାଇଁ ଆମ ଟୋଲ ଫ୍ରି ନମ୍ବର ୭୦୬୫୦୦୫୦୫୪ ରେ ମିସ କଲ୍ କରନ୍ତୁ। ଧନ୍ୟବାଦ୍ Orissa Orissa 28-03-2024 Disable
5309 28-03-2024 - Kotagiri Solidaridad மற்றும் Vodafone நிறுவனம் இணைந்து செயல்படுத்தும் Smart Agri Project மூலமாக பின்வரும் செய்தியினை பதிவு செய்கின்றோம். மார்ச் மாதம் 20ம் தேதி முதல் 26ம் தேதி வரை நீலகிரி மாவட்டத்தில் உள்ள கோத்தகிரியில் 1.3mm மழை பொழிவானது பதிவாகியுள்ளது. அதிக பட்ச வெப்பநிலையானது 26.2 degree celsius ஆகவும் குறைந்த பட்ச வெப்பநிலையானது 12.3 degree celsius ஆகவும் பதிவாகியுள்ளது. வருகின்ற மார்ச் மாதம் 27ம் தேதி முதல் ஏப்ரல் மாதம் 2ம் தேதி வரை ஓரளவு மேகமூட்டம் முதல் தெளிவான வானம் காணப்படும். மழை பொழிவிற்கு வாய்ப்பில்லை. அதிக பட்ச வெப்பநிலையானது 27 முதல் 30 degree celsius ஆகவும் குறைந்த பட்ச வெப்பநிலையானது 15 முதல் 17 degree celsius ஆகவும் காணப்படும். காற்றின் ஈரப்பதமானது காலை நேரத்தில் 97 சதவீதமாகவும் மாலை நேரத்தில் 30 சதவீதமாகவும் காணப்படும். காற்றின் வேகமானது கிழக்கு மற்றும் வடகிழக்கு திசையில் மணிக்கு சுமார் 2 முதல் 10 கிலோமீட்டர் வேகத்தில் வீசக்கூடும். 1 kg urea + 1 kg MOP + 200 ml Green Miracle கலந்த கலவையை 100 லிட்டர் தண்ணீருடன் கலந்து ஒரு ஏக்கருக்கு செடிகளில் நன்றாக நனையும்படி தெளிப்பதன் மூலம் தேயிலை செடியை வறட்சியின் பிடியிலிருந்து பாதுகாக்க முடியும். ஏப்ரல் மே மாதங்களில் கவாத்து செய்வதற்கு தயாராக உள்ள தோட்டங்களில் மண் பரிசோதனை செய்வது அவசியமானது. இந்த பரிசோதனையின் அடிப்படையில் தேவைப்படும் தேயிலை தோட்டங்களில் டோலமைட் பரப்பி கார அமில நிலையை சரி செய்வது அவசியமாகும். ஏக்கருக்கு தேவைப்படும் அளவானது கார அமில நிலை 4-ற்கும் குறைவாக உள்ள தோட்டங்களில் 800 கிலோவும், கார அமில நிலை 4.1 முதல் 4.5 வரை உள்ள தோட்டங்களில் 600 கிலோவும், கார அமில நிலை 4.6 முதல் 5 வரை உள்ள தோட்டங்களில் 400 கிலோவும் தேவைப்படும். மேலும் 7065005054 என்ற எண்ணுக்கு மிஸ்டு கால் கொடுப்பதின் மூலம் தேயிலை மற்றும் வேளாண் பயிர்களின் சந்தேகங்களை கேட்டு நிவர்த்தி செய்து கொள்ளலாம். Tamil Nadu Tamil Nadu 28-03-2024 Disable
5310 28-03-2024 - Coonoor Solidaridad மற்றும் Vodafone நிறுவனம் இணைந்து செயல்படுத்தும் Smart Agri Project மூலமாக பின்வரும் செய்தியினை பதிவு செய்கின்றோம். மார்ச் மாதம் 20ம் தேதி முதல் 26ம் தேதி வரை நீலகிரி மாவட்டத்தில் உள்ள குன்னுரில் 3.2mm மழை பொழிவானது பதிவாகியுள்ளது. அதிக பட்ச வெப்பநிலையானது 25 degree celsius ஆகவும் குறைந்த பட்ச வெப்பநிலையானது 11.8 degree celsius ஆகவும் பதிவாகியுள்ளது. வருகின்ற மார்ச் மாதம் 27ம் தேதி முதல் ஏப்ரல் மாதம் 2ம் தேதி வரை ஓரளவு மேகமூட்டம் முதல் தெளிவான வானம் காணப்படும். மழை பொழிவிற்கு வாய்ப்பில்லை. அதிக பட்ச வெப்பநிலையானது 25 முதல் 27 degree celsius ஆகவும் குறைந்த பட்ச வெப்பநிலையானது 13 முதல் 15 degree celsius ஆகவும் காணப்படும். காற்றின் ஈரப்பதமானது காலை நேரத்தில் 100 சதவீதமாகவும் மாலை நேரத்தில் 30 சதவீதமாகவும் காணப்படும். காற்றின் வேகமானது வடகிழக்கு மற்றும் கிழக்கு திசையில் மணிக்கு சுமார் 2 முதல் 15 கிலோமீட்டர் வேகத்தில் வீசக்கூடும். 1 kg urea + 1 kg MOP + 200 ml Green Miracle கலந்த கலவையை 100 லிட்டர் தண்ணீருடன் கலந்து ஒரு ஏக்கருக்கு செடிகளில் நன்றாக நனையும்படி தெளிப்பதன் மூலம் தேயிலை செடியை வறட்சியின் பிடியிலிருந்து பாதுகாக்க முடியும். ஏப்ரல் மே மாதங்களில் கவாத்து செய்வதற்கு தயாராக உள்ள தோட்டங்களில் மண் பரிசோதனை செய்வது அவசியமானது. இந்த பரிசோதனையின் அடிப்படையில் தேவைப்படும் தேயிலை தோட்டங்களில் டோலமைட் பரப்பி கார அமில நிலையை சரி செய்வது அவசியமாகும். ஏக்கருக்கு தேவைப்படும் அளவானது கார அமில நிலை 4-ற்கும் குறைவாக உள்ள தோட்டங்களில் 800 கிலோவும், கார அமில நிலை 4.1 முதல் 4.5 வரை உள்ள தோட்டங்களில் 600 கிலோவும், கார அமில நிலை 4.6 முதல் 5 வரை உள்ள தோட்டங்களில் 400 கிலோவும் தேவைப்படும். மேலும் 7065005054 என்ற எண்ணுக்கு மிஸ்டு கால் கொடுப்பதின் மூலம் தேயிலை மற்றும் வேளாண் பயிர்களின் சந்தேகங்களை கேட்டு நிவர்த்தி செய்து கொள்ளலாம். Tamil Nadu Tamil Nadu 28-03-2024 Disable