Message List: 11,662
| S.No | Message Title | Message | State | Created By | Creation Date | Status | Action |
|---|---|---|---|---|---|---|---|
| 31 | Mandya March 18-27 Advisory | ಆತ್ಮೀಯ ಮಂಡ್ಯ ಜಿಲ್ಲೆಯ ರೈತ ಮಿತ್ರರೇ, ಮಾರ್ಚ 18 ರಿಂದ 27ನೇ ತಾರೀಖಿನವರೆಗೆ ಹಗಲು ಮತ್ತು ರಾತ್ರಿ ತಾಪಮಾನದಲ್ಲಿ ಏರಿಕೆ ಆಗಲಿದ್ದು. ದಿನದ ಗರಿಷ್ಠ ತಾಪಮಾನವು 31-33 ಡಿಗ್ರಿ ಸೆಂಟಿಗ್ರೇಡ್ ವರೆಗೆ ಮತ್ತು ರಾತ್ರಿಯ ತಾಪಮಾನವು 21 ರಿಂದ 23 ಡಿಗ್ರಿ ಸೆಂಟಿಗ್ರೇಡ್ ಆಸುಪಾಸಿನಲ್ಲಿ ಇರುವ ಸಾಧ್ಯತೆ ಇದೆ. ಈ ವಾರದಲ್ಲಿ ಈಶಾನ್ಯ ದಿಕ್ಕಿನಿಂದ 02 ರಿಂದ 10 ಕಿಮೀ ಪ್ರ ತೀ ಗಂಟೆಯ ವೇಗದಲ್ಲಿ ಗಾಳಿ ಬೀಸಲಿದೆ, ಈ ಕಾರಣದಿಂದ ಅಲ್ಲಲ್ಲಿ ತೆಳುವಾದ ಮೋಡ ಕವಿದ ವಾತಾವರಣವಿದ್ದು ಹಗುರ ಮಳೆ ಬೀಳಲಿದೆ. ಮಳೆಯಾಗುವ ಸಾಧ್ಯತೆ 20-45% ಇರುತ್ತದೆ.. ವಾತಾವರಣದ ಆರ್ದ್ರತೆಯು 34-72% ರಷ್ಟು ಇರುವ ಸಾಧ್ಯತೆ ಇದೆ. ಸಸ್ಯದ ಎಲೆಗಳು ಮತ್ತು ಮಣ್ಣಿನಿಂದ ಗಾಳಿಯಲ್ಲಿ ನೀರಿನ ಆವಿಯಾಗುವಿಕೆಯ ಪ್ರಮಾಣವು ದಿನಕ್ಕೆ 5-6 ಮಿಮೀ ಇರುತ್ತದೆ. ರೈತ ಸ್ನೇಹಿತರೇ, ನಿಯಮಿತವಾಗಿ ನಿಮ್ಮ ಹೊಲಗಳಿಗೆ ಭೇಟಿ ನೀಡಿ ಮತ್ತು ನೀರಾವರಿಯ ಅಗತ್ಯವಿದ್ದರೆ ದಯವಿಟ್ಟು ನೀರನ್ನು ಹಾಯಿಸಬೇಕು. ಕೀಟ ಮತ್ತು ರೋಗಗಳ ನರ್ವಹಣೆ: ರೈತ ಮಿತ್ರರೇ ಈ ವಾತಾವರಣವು ಸುಳಿ ಕೊರಕ ಕೀಟಕ್ಕೆ ಸೂಕ್ತವಾಗಿದೆ ಆದ್ದರಿಂದ ನಿಮ್ಮ ಹೊಲಗಳಿಗೆ ನಿಯಮಿತವಾಗಿ ಭೇಟಿ ನೀಡಿ ಪರಿಶೀಲಿಸುತ್ತಿರಿ ಮತ್ತು ಕೀಟ ಬಾಧೆ ಕಂಡು ಬಂದಲ್ಲಿ 400 ಲೀಟರ್ ನೀರಿನಲ್ಲಿ 150 ಮಿಲಿ ಕೊರಾಜಿನ್ ಅನ್ನು ಸೆರಿಸಿ ಬೇರು ವಲಯಕ್ಕೆ ಬಿಡಬೇಕು ಮತ್ತು ಕಾಡಿಗೆ ರೋಗ ಕಂಡು ಬಂದಲ್ಲಿ ಬೇರುಸಹಿತ ಕಿತ್ತು ಸುಟ್ಟುಹಾಕಿ. ಸ್ಮಾಟ್ ಅಗ್ರಿ ಕಾರ್ಯಕ್ರಮದ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ 9205021814 ಗೆ ಕರೆ ಮಾಡಿ ಮತ್ತು ಈ ಸಂದೇಶವನ್ನು ಮತ್ತೆ ಪುನಃ ಕೇಳಲು 7065-00-5054 ನ್ನು ಸಂಪರ್ಕಿಸಿ. | Karnataka | Karnataka | 18-03-2026 | Enable |
|
| 32 | Belagavi March 18-27 Advisory | ಆತ್ಮೀಯ ಬೆಳಗಾವಿ ಜಿಲ್ಲೆಯ ರೈತ ಮಿತ್ರರೇ, ಮಾರ್ಚ 18 ರಿಂದ 27ನೇ ತಾರೀಖಿನವರೆಗೆ ಹಗಲು ಮತ್ತು ರಾತ್ರಿ ತಾಪಮಾನದಲ್ಲಿ ಏರಿಕೆ ಆಗಲಿದ್ದು. ದಿನದ ಗರಿಷ್ಠ ತಾಪಮಾನವು 31-36 ಡಿಗ್ರಿ ಸೆಂಟಿಗ್ರೇಡ್ ವರೆಗೆ ಮತ್ತು ರಾತ್ರಿಯ ತಾಪಮಾನವು 21 ರಿಂದ 23 ಡಿಗ್ರಿ ಸೆಂಟಿಗ್ರೇಡ್ ಆಸುಪಾಸಿನಲ್ಲಿ ಇರುವ ಸಾಧ್ಯತೆ ಇದೆ. ಈ ವಾರದಲ್ಲಿ ಈಶಾನ್ಯ ದಿಕ್ಕಿನಿಂದ 02 ರಿಂದ 22 ಕಿಮೀ ಪ್ರ ತೀ ಗಂಟೆಯ ವೇಗದಲ್ಲಿ ಗಾಳಿ ಬೀಸಲಿದೆ, ಈ ಕಾರಣದಿಂದ ಅಲ್ಲಲ್ಲಿ ತೆಳುವಾದ ಮೋಡ ಕವಿದ ವಾತಾವರಣವಿದ್ದು ಹಗುರ ಮಳೆ ಬೀಳಲಿದೆ. ಮಳೆಯಾಗುವ ಸಾಧ್ಯತೆ 30-50% ಇರುತ್ತದೆ. ಈ ಅವಧಿಯಲ್ಲಿ ವಾತಾವರಣದ ಆದ್ರತೆಯು 20-60% ಇರುತ್ತದೆ. ಸಸ್ಯದ ಎಲೆಗಳು ಮತ್ತು ಮಣ್ಣಿನಿಂದ ಗಾಳಿಯಲ್ಲಿ ನೀರಿನ ಆವಿಯಾಗುವಿಕೆಯ ಪ್ರಮಾಣವು ದಿನಕ್ಕೆ 5-6 ಮಿಮೀ ಇರುತ್ತದೆ. ರೈತ ಸ್ನೇಹಿತರೇ, ನಿಯಮಿತವಾಗಿ ನಿಮ್ಮ ಹೊಲಗಳಿಗೆ ಭೇಟಿ ನೀಡಿ ಮತ್ತು ನೀರಾವರಿಯ ಅಗತ್ಯವಿದ್ದರೆ ದಯವಿಟ್ಟು ನೀರನ್ನು ಹಾಯಿಸಬೇಕು. ರೈತ ಮಿತ್ರರೇ ಕೂಳೆ ಕಬ್ಬು ನಿರ್ವಹಣೆ: ನೆಲಮಟ್ಟದಿಂದ ಕಬ್ಬು ಕಟಾವು ಮಾಡಿ, ದಯವಿಟ್ಟು ರವದಿ ಸುಡಬೇಡಿ ಮತ್ತು ಅದನ್ನು ಕೊಳೆಯಲು ಏಕರೂಪವಾಗಿ ಹರಡಿ, ಉತ್ತಮ ಪೈರುಗಳು ಮೊಳಕೆಯೋಡೆಯಲು ಭೂಮಿ ಮಟ್ಟಕ್ಕೆ ಕುಳೆ ಸವರುವುದು ಮತ್ತು ಹಳೆ ಬೇರುಗಳನ್ನು ಕತ್ತರಿಸಲು ಹಾಗೂ ಮಣ್ಣನ್ನು ಸಡಿಲಗೊಳಿಸಲು ಮಗ್ಗಲು ಕೊರೆಯುವುದು, ಕೂಳೆ ಕಬ್ಬಿನಲ್ಲಿ ಹುಸಿಯಾದ ಸ್ಥಳದಲ್ಲಿ ಕಬ್ಬಿನ ಸಸಿಗಳಿಂದ ಹುಸಿ ತುಂಬಬೇಕು. ಕುಳೆ ಕಬ್ಬಿಗೆ 65 ಕೆಜಿ ಯೂರಿಯಾ + 250 ಕೆಜಿ SSP + 85 ಕೆಜಿ ಪೊಟ್ಯಾಷ್ +100 ಕೆಜಿ ಬೆವಿನ ಹಿಂಡಿ + 25 ಕೆಜಿ ಸೂಕ್ಷ್ಮ ಪೋಷಕಾಂಶಗಳನ್ನು ಬಳಸಿ ನೀರನ್ನು ಹಾಯಿಸಬೇಕು. ಕೀಟ ಮತ್ತು ರೋಗಗಳ ನರ್ವಹಣೆ: ರೈತ ಮಿತ್ರರೇ ಈ ವಾತಾವರಣವು ಸುಳಿ ಕೊರಕ ಕೀಟಕ್ಕೆ ಸೂಕ್ತವಾಗಿದೆ ಆದ್ದರಿಂದ ನಿಮ್ಮ ಹೊಲಗಳಿಗೆ ನಿಯಮಿತವಾಗಿ ಭೇಟಿ ನೀಡಿ ಪರಿಶೀಲಿಸುತ್ತಿರಿ ಮತ್ತು ಕೀಟ ಬಾಧೆ ಕಂಡು ಬಂದಲ್ಲಿ 400 ಲೀಟರ್ ನೀರಿನಲ್ಲಿ 150 ಮಿಲಿ ಕೊರಾಜಿನ್ ಅನ್ನು ಸೆರಿಸಿ ಬೇರು ವಲಯಕ್ಕೆ ಬಿಡಬೇಕು ಮತ್ತು ಕಾಡಿಗೆ ರೋಗ ಕಂಡು ಬಂದಲ್ಲಿ ಬೇರುಸಹಿತ ಕಿತ್ತು ಸುಟ್ಟುಹಾಕಿ. ಸ್ಮಾಟ್ ಅಗ್ರಿ ಕಾರ್ಯಕ್ರಮದ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ 9205021814 ಗೆ ಕರೆ ಮಾಡಿ ಮತ್ತು ಈ ಸಂದೇಶವನ್ನು ಮತ್ತೆ ಪುನಃ ಕೇಳಲು70650-05054 ನ್ನು ಸಂಪರ್ಕಿಸಿ. | Karnataka | Karnataka | 18-03-2026 | Enable |
|
| 33 | Mandya March 07-18 Advisory | ಆತ್ಮೀಯ ಮಂಡ್ಯ ಜಿಲ್ಲೆಯ ರೈತ ಮಿತ್ರರೇ, ಮಾರ್ಚ 08 ರಿಂದ17ನೇ ತಾರೀಖಿನವರೆಗೆ ಹಗಲು ಮತ್ತು ರಾತ್ರಿ ತಾಪಮಾನದಲ್ಲಿ ಏರಿಕೆ ಆಗಲಿದ್ದು. ದಿನದ ಗರಿಷ್ಠ ತಾಪಮಾನವು 32-34 ಡಿಗ್ರಿ ಸೆಂಟಿಗ್ರೇಡ್ ವರೆಗೆ ಮತ್ತು ರಾತ್ರಿಯ ತಾಪಮಾನವು 20 ರಿಂದ 21 ಡಿಗ್ರಿ ಸೆಂಟಿಗ್ರೇಡ್ ಆಸುಪಾಸಿನಲ್ಲಿ ಇರುವ ಸಾಧ್ಯತೆ ಇದೆ. ಈ ವಾರದಲ್ಲಿ ಪಶ್ಚಿಮದಕ್ಷಿಣ ದಿಕ್ಕಿನಿಂದ 02 ರಿಂದ 18 ಕಿಮೀ ಪ್ರತೀ ಗಂಟೆಯ ವೇಗದಲ್ಲಿ ಗಾಳಿ ಬೀಸಲಿದೆ. ಈ ಕಾರಣದಿಂದ ಅಲ್ಲಲ್ಲಿ ತೆಳುವಾದ ಮೋಡ ಕವಿದ ವಾತಾವರಣವಿದ್ದು ಮಳೆ ಆಗುವ ಸಂಭವ ಇಲ್ಲ. ವಾತಾವರಣದ ಆರ್ದ್ರತೆಯು 22-64% ರಷ್ಟು ಇರುವ ಸಾಧ್ಯತೆ ಇದೆ. ಸಸ್ಯದ ಎಲೆಗಳು ಮತ್ತು ಮಣ್ಣಿನಿಂದ ಗಾಳಿಯಲ್ಲಿ ನೀರಿನ ಆವಿಯಾಗುವಿಕೆಯ ಪ್ರಮಾಣವು ದಿನಕ್ಕೆ 6-7 ಮಿಮೀ ಇರುತ್ತದೆ. ರೈತ ಸ್ನೇಹಿತರೇ, ನಿಯಮಿತವಾಗಿ ನಿಮ್ಮ ಹೊಲಗಳಿಗೆ ಭೇಟಿ ನೀಡಿ ಮತ್ತು ನೀರಾವರಿಯ ಅಗತ್ಯವಿದ್ದರೆ ದಯವಿಟ್ಟು ನೀರನ್ನು ಹಾಯಿಸಬೇಕು. ಕೀಟ ಮತ್ತು ರೋಗಗಳ ನರ್ವಹಣೆ: ರೈತ ಮಿತ್ರರೇ ಈ ವಾತಾವರಣವು ಸುಳಿ ಕೊರಕ ಕೀಟಕ್ಕೆ ಸೂಕ್ತವಾಗಿದೆ ಆದ್ದರಿಂದ ನಿಮ್ಮ ಹೊಲಗಳಿಗೆ ನಿಯಮಿತವಾಗಿ ಭೇಟಿ ನೀಡಿ ಪರಿಶೀಲಿಸುತ್ತಿರಿ ಮತ್ತು ಕೀಟ ಬಾಧೆ ಕಂಡು ಬಂದಲ್ಲಿ 400 ಲೀಟರ್ ನೀರಿನಲ್ಲಿ 150 ಮಿಲಿ ಕೊರಾಜಿನ್ ಅನ್ನು ಸೆರಿಸಿ ಬೇರು ವಲಯಕ್ಕೆ ಬಿಡಬೇಕು ಮತ್ತು ಕಾಡಿಗೆ ರೋಗ ಕಂಡು ಬಂದಲ್ಲಿ ಬೇರುಸಹಿತ ಕಿತ್ತು ಸುಟ್ಟುಹಾಕಿ. ಸ್ಮಾಟ್ ಅಗ್ರಿ ಕಾರ್ಯಕ್ರಮದ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ 9205021814 ಗೆ ಕರೆ ಮಾಡಿ ಮತ್ತು ಈ ಸಂದೇಶವನ್ನು ಮತ್ತೆ ಪುನಃ ಕೇಳಲು 7065-00-5054 ನ್ನು ಸಂಪರ್ಕಿಸಿ. | Karnataka | Karnataka | 18-03-2026 | Enable |
|
| 34 | Belagavi March 07-18 Advisory | ಆತ್ಮೀಯ ಬೆಳಗಾವಿ ಜಿಲ್ಲೆಯ ರೈತ ಮಿತ್ರರೇ, ಮಾರ್ಚ 08 ರಿಂದ 17 ನೇ ತಾರೀಖಿನವರೆಗೆ ಹಗಲು ಮತ್ತು ರಾತ್ರಿ ತಾಪಮಾನದಲ್ಲಿ ಏರಿಕೆ ಆಗಲಿದ್ದು. ದಿನದ ಗರಿಷ್ಠ ತಾಪಮಾನವು 34-35 ಡಿಗ್ರಿ ಸೆಂಟಿಗ್ರೇಡ್ ವರೆಗೆ ಮತ್ತು ರಾತ್ರಿಯ ತಾಪಮಾನವು 20 ರಿಂದ 21 ಡಿಗ್ರಿ ಸೆಂಟಿಗ್ರೇಡ್ ಆಸುಪಾಸಿನಲ್ಲಿ ಇರುವ ಸಾಧ್ಯತೆ ಇದೆ. ಈ ವಾರದಲ್ಲಿ ಪೂರ್ವ ಮತ್ತು ದಕ್ಷಿಣ ದಿಕ್ಕಿನಿಂದ 02 ರಿಂದ 16 ಕಿಮೀ ಪ್ರತೀ ಗಂಟೆಯ ವೇಗದಲ್ಲಿ ಗಾಳಿ ಬೀಸಲಿದೆ, ಈ ಕಾರಣದಿಂದ ಅಲ್ಲಲ್ಲಿ ತೆಳುವಾದ ಮೋಡ ಕವಿದ ವಾತಾವರಣವಿದ್ದು ಮಳೆ ಆಗುವ ಸಂಭವ ಇಲ್ಲ. ಈ ಅವಧಿಯಲ್ಲಿ ವಾತಾವರಣದ ಆದ್ರತೆಯು 20-60% ಇರುತ್ತದೆ. ಸಸ್ಯದ ಎಲೆಗಳು ಮತ್ತು ಮಣ್ಣಿನಿಂದ ಗಾಳಿಯಲ್ಲಿ ನೀರಿನ ಆವಿಯಾಗುವಿಕೆಯ ಪ್ರಮಾಣವು ದಿನಕ್ಕೆ 6-7 ಮಿಮೀ ಇರುತ್ತದೆ. ರೈತ ಸ್ನೇಹಿತರೇ, ನಿಯಮಿತವಾಗಿ ನಿಮ್ಮ ಹೊಲಗಳಿಗೆ ಭೇಟಿ ನೀಡಿ ಮತ್ತು ನೀರಾವರಿಯ ಅಗತ್ಯವಿದ್ದರೆ ದಯವಿಟ್ಟು ನೀರನ್ನು ಹಾಯಿಸಬೇಕು. ರೈತ ಮಿತ್ರರೇ ಕೂಳೆ ಕಬ್ಬು ನಿರ್ವಹಣೆ: ನೆಲಮಟ್ಟದಿಂದ ಕಬ್ಬು ಕಟಾವು ಮಾಡಿ, ದಯವಿಟ್ಟು ರವದಿ ಸುಡಬೇಡಿ ಮತ್ತು ಅದನ್ನು ಕೊಳೆಯಲು ಏಕರೂಪವಾಗಿ ಹರಡಿ, ಉತ್ತಮ ಪೈರುಗಳು ಮೊಳಕೆಯೋಡೆಯಲು ಭೂಮಿ ಮಟ್ಟಕ್ಕೆ ಕುಳೆ ಸವರುವುದು ಮತ್ತು ಹಳೆ ಬೇರುಗಳನ್ನು ಕತ್ತರಿಸಲು ಹಾಗೂ ಮಣ್ಣನ್ನು ಸಡಿಲಗೊಳಿಸಲು ಮಗ್ಗಲು ಕೊರೆಯುವುದು, ಕೂಳೆ ಕಬ್ಬಿನಲ್ಲಿ ಹುಸಿಯಾದ ಸ್ಥಳದಲ್ಲಿ ಕಬ್ಬಿನ ಸಸಿಗಳಿಂದ ಹುಸಿ ತುಂಬಬೇಕು. ಕುಳೆ ಕಬ್ಬಿಗೆ 65 ಕೆಜಿ ಯೂರಿಯಾ + 250 ಕೆಜಿ SSP + 85 ಕೆಜಿ ಪೊಟ್ಯಾಷ್ +100 ಕೆಜಿ ಬೆವಿನ ಹಿಂಡಿ + 25 ಕೆಜಿ ಸೂಕ್ಷ್ಮ ಪೋಷಕಾಂಶಗಳನ್ನು ಬಳಸಿ ನೀರನ್ನು ಹಾಯಿಸಬೇಕು. ಕೀಟ ಮತ್ತು ರೋಗಗಳ ನರ್ವಹಣೆ: ರೈತ ಮಿತ್ರರೇ ಈ ವಾತಾವರಣವು ಸುಳಿ ಕೊರಕ ಕೀಟಕ್ಕೆ ಸೂಕ್ತವಾಗಿದೆ ಆದ್ದರಿಂದ ನಿಮ್ಮ ಹೊಲಗಳಿಗೆ ನಿಯಮಿತವಾಗಿ ಭೇಟಿ ನೀಡಿ ಪರಿಶೀಲಿಸುತ್ತಿರಿ ಮತ್ತು ಕೀಟ ಬಾಧೆ ಕಂಡು ಬಂದಲ್ಲಿ 400 ಲೀಟರ್ ನೀರಿನಲ್ಲಿ 150 ಮಿಲಿ ಕೊರಾಜಿನ್ ಅನ್ನು ಸೆರಿಸಿ ಬೇರು ವಲಯಕ್ಕೆ ಬಿಡಬೇಕು ಮತ್ತು ಕಾಡಿಗೆ ರೋಗ ಕಂಡು ಬಂದಲ್ಲಿ ಬೇರುಸಹಿತ ಕಿತ್ತು ಸುಟ್ಟುಹಾಕಿ. ಸ್ಮಾಟ್ ಅಗ್ರಿ ಕಾರ್ಯಕ್ರಮದ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ 9205021814 ಗೆ ಕರೆ ಮಾಡಿ ಮತ್ತು ಈ ಸಂದೇಶವನ್ನು ಮತ್ತೆ ಪುನಃ ಕೇಳಲು70650-05054 ನ್ನು ಸಂಪರ್ಕಿಸಿ. | Karnataka | Karnataka | 18-03-2026 | Disable |
|
| 35 | Belagavi March 08-17 Advisory | ಆತ್ಮೀಯ ಬೆಳಗಾವಿ ಜಿಲ್ಲೆಯ ರೈತ ಮಿತ್ರರೇ, ಮಾರ್ಚ 08 ರಿಂದ 17 ನೇ ತಾರೀಖಿನವರೆಗೆ ಹಗಲು ಮತ್ತು ರಾತ್ರಿ ತಾಪಮಾನದಲ್ಲಿ ಏರಿಕೆ ಆಗಲಿದ್ದು. ದಿನದ ಗರಿಷ್ಠ ತಾಪಮಾನವು 34-35 ಡಿಗ್ರಿ ಸೆಂಟಿಗ್ರೇಡ್ ವರೆಗೆ ಮತ್ತು ರಾತ್ರಿಯ ತಾಪಮಾನವು 20 ರಿಂದ 21 ಡಿಗ್ರಿ ಸೆಂಟಿಗ್ರೇಡ್ ಆಸುಪಾಸಿನಲ್ಲಿ ಇರುವ ಸಾಧ್ಯತೆ ಇದೆ. ಈ ವಾರದಲ್ಲಿ ಪೂರ್ವ ಮತ್ತು ದಕ್ಷಿಣ ದಿಕ್ಕಿನಿಂದ 02 ರಿಂದ 16 ಕಿಮೀ ಪ್ರತೀ ಗಂಟೆಯ ವೇಗದಲ್ಲಿ ಗಾಳಿ ಬೀಸಲಿದೆ, ಈ ಕಾರಣದಿಂದ ಅಲ್ಲಲ್ಲಿ ತೆಳುವಾದ ಮೋಡ ಕವಿದ ವಾತಾವರಣವಿದ್ದು ಮಳೆ ಆಗುವ ಸಂಭವ ಇಲ್ಲ. ಈ ಅವಧಿಯಲ್ಲಿ ವಾತಾವರಣದ ಆದ್ರತೆಯು 20-60% ಇರುತ್ತದೆ. ಸಸ್ಯದ ಎಲೆಗಳು ಮತ್ತು ಮಣ್ಣಿನಿಂದ ಗಾಳಿಯಲ್ಲಿ ನೀರಿನ ಆವಿಯಾಗುವಿಕೆಯ ಪ್ರಮಾಣವು ದಿನಕ್ಕೆ 6-7 ಮಿಮೀ ಇರುತ್ತದೆ. ರೈತ ಸ್ನೇಹಿತರೇ, ನಿಯಮಿತವಾಗಿ ನಿಮ್ಮ ಹೊಲಗಳಿಗೆ ಭೇಟಿ ನೀಡಿ ಮತ್ತು ನೀರಾವರಿಯ ಅಗತ್ಯವಿದ್ದರೆ ದಯವಿಟ್ಟು ನೀರನ್ನು ಹಾಯಿಸಬೇಕು. ರೈತ ಮಿತ್ರರೇ ಕೂಳೆ ಕಬ್ಬು ನಿರ್ವಹಣೆ: ನೆಲಮಟ್ಟದಿಂದ ಕಬ್ಬು ಕಟಾವು ಮಾಡಿ, ದಯವಿಟ್ಟು ರವದಿ ಸುಡಬೇಡಿ ಮತ್ತು ಅದನ್ನು ಕೊಳೆಯಲು ಏಕರೂಪವಾಗಿ ಹರಡಿ, ಉತ್ತಮ ಪೈರುಗಳು ಮೊಳಕೆಯೋಡೆಯಲು ಭೂಮಿ ಮಟ್ಟಕ್ಕೆ ಕುಳೆ ಸವರುವುದು ಮತ್ತು ಹಳೆ ಬೇರುಗಳನ್ನು ಕತ್ತರಿಸಲು ಹಾಗೂ ಮಣ್ಣನ್ನು ಸಡಿಲಗೊಳಿಸಲು ಮಗ್ಗಲು ಕೊರೆಯುವುದು, ಕೂಳೆ ಕಬ್ಬಿನಲ್ಲಿ ಹುಸಿಯಾದ ಸ್ಥಳದಲ್ಲಿ ಕಬ್ಬಿನ ಸಸಿಗಳಿಂದ ಹುಸಿ ತುಂಬಬೇಕು. ಕುಳೆ ಕಬ್ಬಿಗೆ 65 ಕೆಜಿ ಯೂರಿಯಾ + 250 ಕೆಜಿ SSP + 85 ಕೆಜಿ ಪೊಟ್ಯಾಷ್ +100 ಕೆಜಿ ಬೆವಿನ ಹಿಂಡಿ + 25 ಕೆಜಿ ಸೂಕ್ಷ್ಮ ಪೋಷಕಾಂಶಗಳನ್ನು ಬಳಸಿ ನೀರನ್ನು ಹಾಯಿಸಬೇಕು. ಕೀಟ ಮತ್ತು ರೋಗಗಳ ನರ್ವಹಣೆ: ರೈತ ಮಿತ್ರರೇ ಈ ವಾತಾವರಣವು ಸುಳಿ ಕೊರಕ ಕೀಟಕ್ಕೆ ಸೂಕ್ತವಾಗಿದೆ ಆದ್ದರಿಂದ ನಿಮ್ಮ ಹೊಲಗಳಿಗೆ ನಿಯಮಿತವಾಗಿ ಭೇಟಿ ನೀಡಿ ಪರಿಶೀಲಿಸುತ್ತಿರಿ ಮತ್ತು ಕೀಟ ಬಾಧೆ ಕಂಡು ಬಂದಲ್ಲಿ 400 ಲೀಟರ್ ನೀರಿನಲ್ಲಿ 150 ಮಿಲಿ ಕೊರಾಜಿನ್ ಅನ್ನು ಸೆರಿಸಿ ಬೇರು ವಲಯಕ್ಕೆ ಬಿಡಬೇಕು ಮತ್ತು ಕಾಡಿಗೆ ರೋಗ ಕಂಡು ಬಂದಲ್ಲಿ ಬೇರುಸಹಿತ ಕಿತ್ತು ಸುಟ್ಟುಹಾಕಿ. ಸ್ಮಾಟ್ ಅಗ್ರಿ ಕಾರ್ಯಕ್ರಮದ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ 9205021814 ಗೆ ಕರೆ ಮಾಡಿ ಮತ್ತು ಈ ಸಂದೇಶವನ್ನು ಮತ್ತೆ ಪುನಃ ಕೇಳಲು70650-05054 ನ್ನು ಸಂಪರ್ಕಿಸಿ. | Karnataka | Karnataka | 18-03-2026 | Enable |
|
| 36 | रबी फसलों मे भंडार पर सलाह Jhabua | वोडाफोन आईडिया फाउंडेशन एवं Solidaridad द्वारा क्रियान्वित स्मार्ट एग्री कार्यक्रम में आपका स्वागत है। किसानों के लिए सम-सामयिक सलाह, जिला Jhabua ऑटोमैटिक वेदर स्टेशन के अनुसार इस सप्ताह: 18 March से 27 March के दौरान दिन में 34 और रात में 18 डिग्री सेल्सियस ताप क्रम रहने का अनुमान है। आगामी गुरुवार एवं शुक्रवार को बारिश होने की संभावना है अतः रबी फसलों का कटाई के बाद सुरक्षित भंडारण सुनिश्चित करे I गेहूं को अच्छी तरह सुखा कर भंडारित करें भंडारित गेंहूँ को सूंडी ,खपरा बीटल, घुन इत्यादि से सुरक्षित रखना अत्यंत आवश्यक है क्योंकि यह कीट गेहूं को अधिक हानि पहुंचाते हैं I कभी भी पुरानी बोरियों या कोठियों इत्यादि को बिना उपचारित किए भंडारण के लिए उपयोग ना करें यदि संभव हो तो नई बोरियों का इस्तेमाल करें यदि भंडारण में पुराने बोरियों का प्रयोग कर रहे हैं तो उन्हें १ प्रतिशत मेलाथियान के घोल में 10 मिनट तक डुबो दें एवं सुखाकर प्रयोग करें Iस्मार्ट अग्री कार्यक्रम के माध्यम से जलवायु -अनुकूल टिकाऊ खेती को अपनाना है। स्मार्ट एग्री प्रोजेक्ट के अंतर्गत खेती संबंधित समसामयिक सलाह के लिए 7065-00-5054 पर मिस कॉल करें एवं उपयोगी सलाह प्राप्त करें I अधिक जानकारी के लिए कृपया आप हमारे कृषि-विशेषज्ञ (फ़ोन: 8251071818) से दिन में सुबह 10 बजे से शाम 6 बजे के बीच बात करें.I | Madhya Pradesh | MP | 18-03-2026 | Enable |
|
| 37 | रबी फसलों मे भंडार पर सलाह Dhar | वोडाफोन आईडिया फाउंडेशन एवं Solidaridad द्वारा क्रियान्वित स्मार्ट एग्री कार्यक्रम में आपका स्वागत है। किसानों के लिए सम-सामयिक सलाह, जिला Dhar ऑटोमैटिक वेदर स्टेशन के अनुसार इस सप्ताह: 18 March से 27 March के दौरान दिन में 33 और रात में 17 डिग्री सेल्सियस ताप क्रम रहने का अनुमान है। आगामी गुरुवार एवं शुक्रवार को बारिश होने की संभावना है अतः रबी फसलों का कटाई के बाद सुरक्षित भंडारण सुनिश्चित करे I गेहूं को अच्छी तरह सुखा कर भंडारित करें भंडारित गेंहूँ को सूंडी ,खपरा बीटल, घुन इत्यादि से सुरक्षित रखना अत्यंत आवश्यक है क्योंकि यह कीट गेहूं को अधिक हानि पहुंचाते हैं I कभी भी पुरानी बोरियों या कोठियों इत्यादि को बिना उपचारित किए भंडारण के लिए उपयोग ना करें यदि संभव हो तो नई बोरियों का इस्तेमाल करें यदि भंडारण में पुराने बोरियों का प्रयोग कर रहे हैं तो उन्हें १ प्रतिशत मेलाथियान के घोल में 10 मिनट तक डुबो दें एवं सुखाकर प्रयोग करें Iस्मार्ट अग्री कार्यक्रम के माध्यम से जलवायु -अनुकूल टिकाऊ खेती को अपनाना है। स्मार्ट एग्री प्रोजेक्ट के अंतर्गत खेती संबंधित समसामयिक सलाह के लिए 7065-00-5054 पर मिस कॉल करें एवं उपयोगी सलाह प्राप्त करें I अधिक जानकारी के लिए कृपया आप हमारे कृषि-विशेषज्ञ (फ़ोन: 8251071818) से दिन में सुबह 10 बजे से शाम 6 बजे के बीच बात करें.I | Madhya Pradesh | MP | 18-03-2026 | Enable |
|
| 38 | रबी फसलों मे भंडार पर सलाह Vidisha | वोडाफोन आईडिया फाउंडेशन एवं Solidaridad द्वारा क्रियान्वित स्मार्ट एग्री कार्यक्रम में आपका स्वागत है। किसानों के लिए सम-सामयिक सलाह, जिला Vidisha ऑटोमैटिक वेदर स्टेशन के अनुसार इस सप्ताह: 18 March से 27 March के दौरान दिन में 34 और रात में 19 डिग्री सेल्सियस ताप क्रम रहने का अनुमान है। आगामी गुरुवार एवं शुक्रवार को बारिश होने की संभावना है अतः रबी फसलों का कटाई के बाद सुरक्षित भंडारण सुनिश्चित करे I गेहूं को अच्छी तरह सुखा कर भंडारित करें भंडारित गेंहूँ को सूंडी ,खपरा बीटल, घुन इत्यादि से सुरक्षित रखना अत्यंत आवश्यक है क्योंकि यह कीट गेहूं को अधिक हानि पहुंचाते हैं I कभी भी पुरानी बोरियों या कोठियों इत्यादि को बिना उपचारित किए भंडारण के लिए उपयोग ना करें यदि संभव हो तो नई बोरियों का इस्तेमाल करें यदि भंडारण में पुराने बोरियों का प्रयोग कर रहे हैं तो उन्हें १ प्रतिशत मेलाथियान के घोल में 10 मिनट तक डुबो दें एवं सुखाकर प्रयोग करें Iस्मार्ट अग्री कार्यक्रम के माध्यम से जलवायु -अनुकूल टिकाऊ खेती को अपनाना है। स्मार्ट एग्री प्रोजेक्ट के अंतर्गत खेती संबंधित समसामयिक सलाह के लिए 7065-00-5054 पर मिस कॉल करें एवं उपयोगी सलाह प्राप्त करें I अधिक जानकारी के लिए कृपया आप हमारे कृषि-विशेषज्ञ (फ़ोन: 8251071818) से दिन में सुबह 10 बजे से शाम 6 बजे के बीच बात करें.I | Madhya Pradesh | MP | 18-03-2026 | Enable |
|
| 39 | रबी फसलों मे भंडार पर सलाह Ratlam | वोडाफोन आईडिया फाउंडेशन एवं Solidaridad द्वारा क्रियान्वित स्मार्ट एग्री कार्यक्रम में आपका स्वागत है। किसानों के लिए सम-सामयिक सलाह, जिला Ratlam ऑटोमैटिक वेदर स्टेशन के अनुसार इस सप्ताह: 18 March से 27 March के दौरान दिन में 33 और रात में 18 डिग्री सेल्सियस ताप क्रम रहने का अनुमान है। आगामी गुरुवार एवं शुक्रवार को बारिश होने की संभावना है अतः रबी फसलों का कटाई के बाद सुरक्षित भंडारण सुनिश्चित करे I गेहूं को अच्छी तरह सुखा कर भंडारित करें भंडारित गेंहूँ को सूंडी ,खपरा बीटल, घुन इत्यादि से सुरक्षित रखना अत्यंत आवश्यक है क्योंकि यह कीट गेहूं को अधिक हानि पहुंचाते हैं I कभी भी पुरानी बोरियों या कोठियों इत्यादि को बिना उपचारित किए भंडारण के लिए उपयोग ना करें यदि संभव हो तो नई बोरियों का इस्तेमाल करें यदि भंडारण में पुराने बोरियों का प्रयोग कर रहे हैं तो उन्हें १ प्रतिशत मेलाथियान के घोल में 10 मिनट तक डुबो दें एवं सुखाकर प्रयोग करें Iस्मार्ट अग्री कार्यक्रम के माध्यम से जलवायु -अनुकूल टिकाऊ खेती को अपनाना है। स्मार्ट एग्री प्रोजेक्ट के अंतर्गत खेती संबंधित समसामयिक सलाह के लिए 7065-00-5054 पर मिस कॉल करें एवं उपयोगी सलाह प्राप्त करें I अधिक जानकारी के लिए कृपया आप हमारे कृषि-विशेषज्ञ (फ़ोन: 8251071818) से दिन में सुबह 10 बजे से शाम 6 बजे के बीच बात करें.I | Madhya Pradesh | MP | 18-03-2026 | Enable |
|
| 40 | रबी फसलों मे भंडार पर सलाह Shajapur | वोडाफोन आईडिया फाउंडेशन एवं Solidaridad द्वारा क्रियान्वित स्मार्ट एग्री कार्यक्रम में आपका स्वागत है। किसानों के लिए सम-सामयिक सलाह, जिला Shajapur ऑटोमैटिक वेदर स्टेशन के अनुसार इस सप्ताह: 18 March से 27 March के दौरान दिन में 34 और रात में 18 डिग्री सेल्सियस ताप क्रम रहने का अनुमान है। आगामी गुरुवार एवं शुक्रवार को बारिश होने की संभावना है अतः रबी फसलों का कटाई के बाद सुरक्षित भंडारण सुनिश्चित करे I गेहूं को अच्छी तरह सुखा कर भंडारित करें भंडारित गेंहूँ को सूंडी ,खपरा बीटल, घुन इत्यादि से सुरक्षित रखना अत्यंत आवश्यक है क्योंकि यह कीट गेहूं को अधिक हानि पहुंचाते हैं I कभी भी पुरानी बोरियों या कोठियों इत्यादि को बिना उपचारित किए भंडारण के लिए उपयोग ना करें यदि संभव हो तो नई बोरियों का इस्तेमाल करें यदि भंडारण में पुराने बोरियों का प्रयोग कर रहे हैं तो उन्हें १ प्रतिशत मेलाथियान के घोल में 10 मिनट तक डुबो दें एवं सुखाकर प्रयोग करें Iस्मार्ट अग्री कार्यक्रम के माध्यम से जलवायु -अनुकूल टिकाऊ खेती को अपनाना है। स्मार्ट एग्री प्रोजेक्ट के अंतर्गत खेती संबंधित समसामयिक सलाह के लिए 7065-00-5054 पर मिस कॉल करें एवं उपयोगी सलाह प्राप्त करें I अधिक जानकारी के लिए कृपया आप हमारे कृषि-विशेषज्ञ (फ़ोन: 8251071818) से दिन में सुबह 10 बजे से शाम 6 बजे के बीच बात करें.I | Madhya Pradesh | MP | 18-03-2026 | Enable |
|