Message Schedule List : 11,641
S. No. Message Language Created By Date Time Status Action
4731 शेतकरी बंधु आणि भगिनींनो, नमस्कार स्मार्ट अॅग्रि कार्यक्रमामध्ये आपले स्वागत आहे. १६ ते २२ मार्च तारीखेदरम्यान पन्हाळा-शाहूवाडी परिसरामध्ये दिवसाचे कमाल तापमान ३५ ते ३६ अंश सेल्सिअस तर रात्रीचे किमान तापमान २१ ते २३ अंश सेल्सिअस दरम्यान राहील. या आठवड्यामध्ये पश्चिमोत्तर तसेच पूर्वेकडून वाऱ्याचा वेग २ ते १६ किलोमीटर प्रतितास राहील तर हवेतील आद्रता १८ ते ५२ टक्के राहील. संपूर्ण आठवडाभर आकाश हलके ढगाळ राहील परंतु पावसाची शक्यता नाही. दोन डोळे असलेले निरोगी बियाणे बिजप्रक्रिया करून ६ इंच खोल ४ फुट रुंद सरीमध्ये लागण करावी. लागण करते वेळी एकरी २५ किलो युरिया, १०० किलो सिंगल सुपर फॉस्फेट ,२५ किलो पोटॅश, ५०किलो निंबोळी पेंढ,५ किलो मायक्रोसोल चा बेसल डोस टाकावा. लागण ४५ ते ६० दिवसाची झाल्यावर एकरी १२:३२:१६ - ५० किलो व युरिया- ५० किलो टाकून बाळभरणी करावी. पाणी दिल्यानंतर ४ ते ५ दिवसांनी युरिया १ किलो ,१९:१९:१९- १ किलो आणि वसंत ऊर्जा १ लीटर १५० लीटर पाण्यातून फवारणी करावी. खोडव्याचे पाचट वेस्ट डिकंपोजरच्या साह्याने शेतातच कुजावे त्यापासून चांगले सेंद्रिय खत उपलब्ध होईल. ऊस तोडल्यानंतर बैल नांगरीने बगला फोडून एकरी ४५ किलो युरिया ,१५० किलो सिंगल सुपर फॉस्फेट, ५० किलो पोटॅश , ५ किलो मायक्रोसोल, ५ किलो सल्फर मिसळून खोडव्यास टाकावे यामुळे पिकाची वाढ चांगली होईल .दोन महिन्यांच्या खोडवा पिकासाठी एकरी युरिया १ किलो ,१९:१९:१९- १ किलो आणि वसंत ऊर्जा १ लीटर १५० लीटर पाण्यातून फवारणी करावी. स्मार्ट अग्री कार्यक्रमाच्या अधिक माहितेसाठी ९२०५०२१८१४ या नंबर वर संपर्क करा . हा संदेश पुन्हा ऐकण्यासाठी ७०६५००५०५४ यावर संपर्क करा. Marathi MH 16-03-2024 08:05:00 SCHEDULED
4732 शेतकरी बंधु आणि भगिनींनो, नमस्कार स्मार्ट अॅग्रि कार्यक्रमामध्ये आपले स्वागत आहे. १६ ते २२ मार्च तारीखेदरम्यान कराड-शिराळा परिसरामध्ये दिवसाचे कमाल तापमान ३५ ते ३६ अंश सेल्सिअस तर रात्रीचे किमान तापमान २१ ते २३ अंश सेल्सिअस दरम्यान राहील. या आठवड्यामध्ये पश्चिमोत्तर तसेच पूर्वेकडून वाऱ्याचा वेग २ ते १६ किलोमीटर प्रतितास राहील तर हवेतील आद्रता १८ ते ५२ टक्के राहील. संपूर्ण आठवडाभर आकाश हलके ढगाळ राहील परंतु पावसाची शक्यता नाही. दोन डोळे असलेले निरोगी बियाणे बिजप्रक्रिया करून ६ इंच खोल ४ फुट रुंद सरीमध्ये लागण करावी. लागण करते वेळी एकरी २५ किलो युरिया, १०० किलो सिंगल सुपर फॉस्फेट ,२५ किलो पोटॅश, ५०किलो निंबोळी पेंढ,५ किलो मायक्रोसोल चा बेसल डोस टाकावा. लागण ४५ ते ६० दिवसाची झाल्यावर एकरी १२:३२:१६ - ५० किलो व युरिया- ५० किलो टाकून बाळभरणी करावी. पाणी दिल्यानंतर ४ ते ५ दिवसांनी युरिया १ किलो ,१९:१९:१९- १ किलो आणि वसंत ऊर्जा १ लीटर १५० लीटर पाण्यातून फवारणी करावी. खोडव्याचे पाचट वेस्ट डिकंपोजरच्या साह्याने शेतातच कुजावे त्यापासून चांगले सेंद्रिय खत उपलब्ध होईल. ऊस तोडल्यानंतर बैल नांगरीने बगला फोडून एकरी ४५ किलो युरिया ,१५० किलो सिंगल सुपर फॉस्फेट, ५० किलो पोटॅश , ५ किलो मायक्रोसोल, ५ किलो सल्फर मिसळून खोडव्यास टाकावे यामुळे पिकाची वाढ चांगली होईल .दोन महिन्यांच्या खोडवा पिकासाठी एकरी युरिया १ किलो ,१९:१९:१९- १ किलो आणि वसंत ऊर्जा १ लीटर १५० लीटर पाण्यातून फवारणी करावी. स्मार्ट अग्री कार्यक्रमाच्या अधिक माहितेसाठी ९२०५०२१८१४ या नंबर वर संपर्क करा . हा संदेश पुन्हा ऐकण्यासाठी ७०६५००५०५४ यावर संपर्क करा. Marathi MH 16-03-2024 08:00:00 SCHEDULED
4733 Vodafone Idea Foundation, Indus Tower మరియు Solidaridad ద్వారా అమలు చేయబడిన స్మార్ట్ అగ్రి ప్రోగ్రామ్‌కు స్వాగతం. రైతులకు సమకాలీన సలహాలు, గ్రామం Pedavegi ఈ వారం జిల్లా ఏలూరు ఆటోమేటిక్ వాతావరణ కేంద్రం ప్రకారం: 16 March - 22 March के दौरान दिन में 34 और रात में 24 डिग्री सेल्सियस ताप क्रम रहने का अनुमान है। आगामी सप्ताह मे బుధవారం से గురువారం को 30-55% बारिश होने की संभावना हे। గత వారం 3.4మి.మీ వర్షపాతం నమోదైంది. దయచేసి వయోజన తోటలలో రోజుకు ఒక ఆయిల్ పామ్‌కు 160 లీటర్ల సిఫార్సు రేటుతో తరచుగా నీటిపారుదల అందించబడుతుందని నిర్ధారించుకోండి. అరచేతిని తురిమిన ఆకులు, మగ పుష్పగుచ్ఛాలు మరియు ఖాళీ పండ్ల గుత్తులతో కప్పడం తేమ ఆవిరిని నివారించడానికి ప్రయోజనకరంగా ఉంటుంది. తెగుళ్లను నివారించడానికి మరియు పోషకాల లభ్యతను మెరుగుపరచడానికి సిఫార్సు చేసిన మోతాదులో పురుగుమందు, శిలీంద్ర సంహారిణి లేదా జీవ ఎరువులను మొక్కలకు వేయండి. స్మార్ట్ అగ్రి ప్రాజెక్ట్ కింద వ్యవసాయంపై తాజా సలహాల కోసం, 7-0-6-5-0-0-5-0-5-4కి మిస్డ్ కాల్ ఇవ్వండి మరియు ఉపయోగకరమైన సలహాలను పొందండి. మరింత సమాచారం కోసం, దయచేసి మా వ్యవసాయ సలహాదారుతో 9866041087 మరియు 9959944032 నంబర్లలో ఉదయం 10 నుండి సాయంత్రం 6 గంటల మధ్య మాట్లాడండి. ఈ సందేశాన్ని మళ్లీ పునరావృతం చేయడానికి సున్నాని నొక్కండి. Telugu Andhra Pradesh 15-03-2024 14:20:00 SCHEDULED
4734 ಆತ್ಮೀಯ ಮಂಡ್ಯ ಜಿಲ್ಲೆಯ ರೈತ ಮಿತ್ರರೇ , ಮಾರ್ಚ್ 16 ರಿಂದ 22 ನೇ ತಾರೀಖಿನವರೆಗೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಿನದ ಗರಿಷ್ಠ ತಾಪಮಾನವು 34 ರಿಂದ 36 ಡಿಗ್ರಿ ಸೆಂಟಿಗ್ರೇಡ್ ವರೆಗೆ ಮತ್ತು ರಾತ್ರಿಯ ಕನಿಷ್ಠ ತಾಪಮಾನವು 22 ರಿಂದ 25 ಡಿಗ್ರಿ ಸೆಂಟಿಗ್ರೇಡ್ ಆಸುಪಾಸಿನಲ್ಲಿ ಇರುವ ಸಾಧ್ಯತೆ ಇದೆ. ಈ ವಾರದಲ್ಲಿ ಪೂರ್ವ ಮತ್ತು ಉತ್ತರ ದಿಕ್ಕಿನಿಂದ 01 ರಿಂದ 16 ಕಿಮೀ ಪ್ರತೀ ಗಂಟೆಯ ವೇಗದಲ್ಲಿ ಗಾಳಿ ಬೀಸುತ್ತದೆ . ಈ ವಾರದಲ್ಲಿ ಮೋಡ ಕವಿದ ವಾತಾವರಣವಿರಲಿದ್ದು ಮಳೆಯಾಗುವ ಸಾಧ್ಯತೆ ಇಲ್ಲ. ಈ ವಾರ ಗಾಳಿಯಲ್ಲಿ ತೇವಾಂಶವು ಶೇಕಡಾ 18 ರಿಂದ 70 ವರೆಗೆ ಇರಲಿದೆ. ಈ ಸಮಯ ಕಬ್ಬು ನಾಟಿ ಮಾಡಲು ಅನುಕೂಲಕರವಾಗಿರುವುದರಿಂದ ಹೊಲಗಳಲ್ಲಿ ಕಬ್ಬು ನಾಟಿ ಮಾಡಲು ಇಚ್ಛಿಸುವ ರೈತರು ತಮ್ಮ ಜಮೀನಿನ ಮಣ್ಣನ್ನು ಪರೀಕ್ಷೆಗೆ ಒಳಪಡಿಸಿ ಅದಕ್ಕೆ ತಕ್ಕಂತೆ ಗೊಬ್ಬರವನ್ನು ಹಾಕಿ ಗದ್ದೆಯನ್ನು ಸಿದ್ಧಪಡಿಸಿಕೊಳ್ಳಿ. ಗದ್ದೆಯನ್ನು ಸಿದ್ಧಪಡಿಸುವಾಗ, ಪ್ರತಿ ಎಕರೆಗೆ 25 ಕ್ವಿಂಟಾಲ್ ಹಸುವಿನ ಸಗಣಿ ಅಥವಾ ಎರೆಹುಳು ಗೊಬ್ಬರವನ್ನು ಮಿಶ್ರಣ ಮಾಡಿ ಹೊಲವನ್ನು ಸಮತಟ್ಟು ಮಾಡಿ ಸಿದ್ಧಪಡಿಸಿದ ಗದ್ದೆಯಲ್ಲಿ ಒಂದು ಅಥವಾ ಎರಡು ಕಣ್ಣುಗಳಿಂದ ಕಬ್ಬಿನ ಆರೋಗ್ಯಕರ ಬೀಜಗಳನ್ನು ಬೀಜೊಪಚಾರ ಮಾಡಿದ ನಂತರ ಬಿತ್ತಬೇಕು. ಹೊಲಗಳಲ್ಲಿ 6 ಇಂಚು ಆಳದ ತೋಡುಗಳನ್ನು ಮಾಡಿ ನಾಟಿ ಮಾಡಿ . ನಾಟಿ ಮಾಡುವಾಗ ಬೀಜದಿಂದ ಬಿಜಕ್ಕೆ 1 ರಿಂದ 2 ಅಡಿ ಅಂತರವನ್ನು ಹಾಗೂ ಸಾಲಿನಿಂದ ಸಾಲಿಗೆ 4 ರಿಂದ 5 ಅಡಿ ಅಂತರವನ್ನು ಇಟ್ಟುಕೊಳ್ಳಿ. ನಾಟಿಯ ಸಮಯದಲ್ಲಿ, 250 ಕೆಜಿ ಸಿಂಗಲ್ ಸೂಪರ್ ಫಾಸ್ಫೇಟ್ ಅನ್ನು 25 ಕೆಜಿ ಯೂರಿಯಾ, 85 ಕೆಜಿ ಪೊಟ್ಯಾಷ್ ಮತ್ತು 25 ಕೆಜಿ ಸೂಕ್ಷ್ಮ ಪೋಷಕಾಂಶಗಳೊಂದಿಗೆ ಭೂಮಿಗೆ ಹಾಕಬೇಕು. ಕಬ್ಬು ಕಟಾವು ಮಾಡುತ್ತಿರುವ ಗದ್ದೆಗಳಲ್ಲಿ ರೈತರು ನೆಲದ ಸಮೀಪ ಕಬ್ಬು ಕಡಿಯುವಂತೆ ಸೂಚಿಸಲಾಗಿದೆ ಇದರಿಂದ ನಾವು ಉತ್ತಮ ರತುನ್ ಬೆಳೆ ಪಡೆಯಬಹುದು. ಕಬ್ಬಿನ ಕಟಾವು ನಂತರ ಕಬ್ಬಿನ ತರಗೆಲೆಗಳನ್ನು ಹೊಲದಲ್ಲಿಯೇ ಹರಡಿ ಕೊಳೆಯಲು ಬಿಡಿ, ಇದರಿಂದ ನಿಮ್ಮ ಹೊಲದಲ್ಲಿಯೇ ಉತ್ತಮವಾದ ಸಾವಯವ ಗೊಬ್ಬರ ತಯಾರಾಗುತ್ತದೆ. ಇದಕ್ಕಾಗಿ ವೇಸ್ಟ ಡಿ-ಕಂಪೊಸರ್ ಅನ್ನು ಕೂಡ ಬಳಕೆ ಮಾಡಬಹುದು. ಕಬ್ಬು ಕಟಾವು ಮಾಡಿದ 15 ದಿನದೊಳಗೆ ಈ ಹೊಲಗಳಲ್ಲಿ ಪ್ರತಿ ಎಕರೆಗೆ 75 ಕೆಜಿ ಯೂರಿಯಾ, 225 ಕೆಜಿ ಸಿಂಗಲ್ ಸೂಪರ್ ಫಾಸ್ಫೇಟ್, 85 ಕೆಜಿ ಪೊಟ್ಯಾಷ್ ಜೊತೆಗೆ 25 ಕೆಜಿ ಸೂಕ್ಷ್ಮ ಪೋಷಕಾಂಶಗಳನ್ನು ಬೆರೆಸಿ ಹೊಲಗಳಲ್ಲಿ ಹಾಕುವುದರಿಂದ ರತುನ್ ಬೆಳೆಗೆ ಉತ್ತಮ ಪೋಷಕಾಂಶ ದೊರೆಯುತ್ತದೆ ಹಾಗೂ ಗಿಡಗಳು ಬೇಗ ಬೆಳೆಯುತ್ತವೆ. ರತುನ್ ಬೆಳೆಯಲ್ಲಿ, ನರ್ಸರಿಯಿಂದ ಸಿದ್ಧಪಡಿಸಿದ ಕಬ್ಬಿನ ಗಿಡಗಳಿಂದ ಅಂತರವನ್ನು ತುಂಬಬೇಕು. ನೀರು ಹಾಯಿಸುವ ಮೊದಲು ಮಣ್ಣಿನ ತೇವಾಂಶ ಸೂಚಕವನ್ನು ಬಳಸಲು ಮರೆಯದಿರಿ. ರತುನ್ ಬೆಳೆ ಹಾಕಿ ಎರಡು ತಿಂಗಳಿಗಿಂತ ಹೆಚ್ಚು ಆಗಿದ್ದರೆ, 75 ಕೆಜಿ ಯೂರಿಯಾವನ್ನು ಬೇರುಗಳ ಸಮೀಪದಲ್ಲಿ ಹಾಕಬೇಕು. ಈ ಋತುವಿನಲ್ಲಿ ಚಿಗುರು ಕೊರಕ ರೋಗ ಕಾಡುವ ಸಂಭವವಿದ್ದು ಬಾಧಿತ ಕಬ್ಬಿನ ಗಿಡಗಳನ್ನು ಕಿತ್ತು ಹೊಲದ ಹೊರಗೆ ತೆಗೆದುಕೊಂಡು ಹೋಗಿ ನಾಶಮಾಡಿ, ರೋಗದ ಬಾಧೆ ತೀವ್ರವಾದಲ್ಲಿ ಹತೊಟಿಗೆ ತರಲು ಎಕರೆಗೆ 150 ಮಿಲಿ ಕೊರಜೆನ್ ಅನ್ನು 400 ಲೀಟರ್ ನೀರಿಗೆ ಬೆರೆಸಿ ಬೇರುಗಳ ಬಳಿ ಹಾಕಬೇಕು. ಕಬ್ಬಿನ ಪಕ್ವತೆಗೆ ಈ ಋತುವು ಅನುಕೂಲಕರವಾಗಿದೆ, ಆದ್ದರಿಂದ, ಕಬ್ಬಿನ ಗದ್ದೆಗಳಲ್ಲಿ ತೇವಾಂಶವನ್ನು ಕಾಪಾಡಿಕೊಳ್ಳಿ. ಸ್ಮಾಟ್ ಅಗ್ರಿ ಕಾರ್ಯಕ್ರಮದ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ 9205021814 ಗೆ ಕರೆ ಮಾಡಿ ಮತ್ತು ಈ ಸಂದೇಶವನ್ನು ಮತ್ತೆ ಪುನಃ ಕೇಳಲು 7065-00-5054 ನ್ನು ಸಂಪರ್ಕಿಸಿ Kannada Karnataka 15-03-2024 10:00:00 SCHEDULED
4735 ಆತ್ಮೀಯ ಬೆಳಗಾವಿ ಜಿಲ್ಲೆಯ ರೈತ ಮಿತ್ರರೇ , ಮಾರ್ಚ್ 16 ರಿಂದ 22ನೇ ತಾರೀಖಿನ ವರೆಗೆ ಬೆಳಗಾವಿ ಜಿಲ್ಲೆಯ ಗೋಕಾಕ್ ಮತ್ತು ಅಥಣಿ ತಾಲ್ಲೂಕಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಗಲಿನ ತಾಪಮಾನವು ಗರಿಷ್ಠ 36 ರಿಂದ 38 ಡಿಗ್ರಿ ಸೆಂಟಿಗ್ರೇಡ್ ವರೆಗೆ ಮತ್ತು ರಾತ್ರಿಯ ಕನಿಷ್ಠ ತಾಪಮಾನವು 21 ರಿಂದ 24 ಡಿಗ್ರಿ ಸೆಂಟಿಗ್ರೇಡ್ ಆಸುಪಾಸಿನಲ್ಲಿ ಇರುವ ಸಾಧ್ಯತೆ ಇದೆ.ಈ ವಾರದಲ್ಲಿ ಪೂರ್ವ ಮತ್ತು ಪಶ್ಚಿಮ ದಿಕ್ಕಿನಿಂದ 01 ರಿಂದ 14 ಕಿಮೀ ಪ್ರತೀ ಗಂಟೆಯ ವೇಗದಲ್ಲಿ ಗಾಳಿ ಬೀಸುತ್ತದೆ. ಈ ವಾರದಲ್ಲಿ ಕೆಲವೊಮ್ಮೆ ಆಕಾಶವು ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು ಮಳೆಯಾಗುವ ಸಾಧ್ಯತೆ ಇಲ್ಲ. ಈ ವಾರ ಗಾಳಿಯಲ್ಲಿ ತೇವಾಂಶವು ಶೇಕಡಾ 14 ರಿಂದ 46 ವರೆಗೆ ಇರಲಿದೆ. ಈ ಸಮಯ ಕಬ್ಬು ನಾಟಿ ಮಾಡಲು ಅನುಕೂಲಕರವಾಗಿರುವುದರಿಂದ ಹೊಲಗಳಲ್ಲಿ ಕಬ್ಬು ಮಾಡಲು ಇಚ್ಛಿಸುವ ರೈತರು ತಮ್ಮ ಜಮೀನಿನ ಮಣ್ಣನ್ನು ಪರೀಕ್ಷೆಗೆ ಒಳಪಡಿಸಿ ಅದಕ್ಕೆ ತಕ್ಕಂತೆ ಗೊಬ್ಬರವನ್ನು ಹಾಕಿ ಗದ್ದೆಯನ್ನು ಸಿದ್ಧಪಡಿಸಿಕೊಳ್ಳಿ. ಗದ್ದೆಯನ್ನು ಸಿದ್ಧಪಡಿಸುವಾಗ, ಪ್ರತಿ ಎಕರೆಗೆ 25 ಕ್ವಿಂಟಾಲ್ ಹಸುವಿನ ಸಗಣಿ ಅಥವಾ ಎರೆಹುಳು ಗೊಬ್ಬರವನ್ನು ಮಿಶ್ರಣ ಮಾಡಿ ಹೊಲವನ್ನು ಸಮತಟ್ಟು ಮಾಡಿ ಸಿದ್ಧಪಡಿಸಿದ ಗದ್ದೆಯಲ್ಲಿ ಒಂದು ಅಥವಾ ಎರಡು ಕಣ್ಣುಗಳಿಂದ ಕಬ್ಬಿನ ಆರೋಗ್ಯಕರ ಬೀಜಗಳನ್ನು ಬೀಜೊಪಚಾರ ಮಾಡಿದ ನಂತರ ಬಿತ್ತಬೇಕು. ಹೊಲಗಳಲ್ಲಿ 6 ಇಂಚು ಆಳದ ತೋಡುಗಳನ್ನು ಮಾಡಿ ನಾಟಿ ಮಾಡಿ . ನಾಟಿ ಮಾಡುವಾಗ ಬೀಜದಿಂದ ಬಿಜಕ್ಕೆ 1 ರಿಂದ 2 ಅಡಿ ಅಂತರವನ್ನು ಹಾಗೂ ಸಾಲಿನಿಂದ ಸಾಲಿಗೆ 4 ರಿಂದ 5 ಅಡಿ ಅಂತರವನ್ನು ಇಟ್ಟುಕೊಳ್ಳಿ. ನಾಟಿಯ ಸಮಯದಲ್ಲಿ, 225 ಕೆಜಿ ಸಿಂಗಲ್ ಸೂಪರ್ ಫಾಸ್ಫೇಟ್ ಅನ್ನು 25 ಕೆಜಿ ಯೂರಿಯಾ, 85 ಕೆಜಿ ಪೊಟ್ಯಾಷ್ ಮತ್ತು 25 ಕೆಜಿ ಸೂಕ್ಷ್ಮ ಪೋಷಕಾಂಶಗಳೊಂದಿಗೆ ಭೂಮಿಗೆ ಹಾಕಬೇಕು. ಕಬ್ಬಿನ ಗದ್ದೆಯಲ್ಲಿ ಧೈಂಚದ ಬೆಳೆಯನ್ನು ಅಂತರ ಬೆಳೆಯಾಗಿ ಬೆಳೆಯ ಬಹುದು. ಈ ಸಮಯದಲ್ಲಿ ಹೊಸದಾಗಿ ಬಿತ್ತಿದ ಕಬ್ಬಿನ ಗದ್ದೆಗಳಿಗೆ ನೀರು ಹಾಯಿಸಬೇಕು. ಕಬ್ಬು ಮೊಳಕೆಯೊಡೆಯಲು ಆರಂಭಿಸಿದಾಗ 50 ಕೆಜಿ ಯೂರಿಯಾ, 225 ಕೆಜಿ ಎಸ್‌ಎಸ್‌ಪಿ, 50 ಕೆಜಿ ಪೊಟ್ಯಾಷ್, 6-10 ಕೆಜಿ ಜಿಂಕ್, 6-10 ಕೆಜಿ ಕಬ್ಬಿಣಾಂಶವನ್ನು ಪ್ರತಿ ಎಕರೆಗೆ ಗಿಡಗಳ ಸಾಲಿನಲ್ಲಿ ಹಾಕಬೇಕು. ಕಬ್ಬಿನ ಪಕ್ವತೆಗೆ ಈ ಋತುವು ಅನುಕೂಲಕರವಾಗಿದೆ, ಆದ್ದರಿಂದ, ಕಬ್ಬಿನ ಗದ್ದೆಗಳಲ್ಲಿ ತೇವಾಂಶವನ್ನು ಕಾಪಾಡಿಕೊಳ್ಳಿ. ಕಬ್ಬು ಕಟಾವು ಮಾಡುತ್ತಿರುವ ಗದ್ದೆಗಳಲ್ಲಿ ರೈತರು ನೆಲದ ಸಮೀಪ ಕಬ್ಬು ಕಡಿಯುವಂತೆ ಸೂಚಿಸಲಾಗಿದೆ ಇದರಿಂದ ನಾವು ಉತ್ತಮ ರತುನ್ ಬೆಳೆ ಪಡೆಯಬಹುದು. ಕಬ್ಬಿನ ಕಟಾವು ನಂತರ ಕಬ್ಬಿನ ತರಗೆಲೆಗಳನ್ನು ಹೊಲದಲ್ಲಿಯೇ ಹರಡಿ ಕೊಳೆಯಲು ಬಿಡಿ, ಇದರಿಂದ ನಿಮ್ಮ ಹೊಲದಲ್ಲಿಯೇ ಉತ್ತಮವಾದ ಸಾವಯವ ಗೊಬ್ಬರ ತಯಾರಾಗುತ್ತದೆ. ಇದಕ್ಕಾಗಿ ವೇಸ್ಟ ಡಿ-ಕಂಪೊಸರ್ ಅನ್ನು ಕೂಡ ಬಳಕೆ ಮಾಡಬಹುದು. ಕಬ್ಬು ಕಟಾವು ಮಾಡಿದ ಒಂದು ತಿಂಗಳೊಳಗೆ ಈ ಹೊಲಗಳಲ್ಲಿ ಪ್ರತಿ ಎಕರೆಗೆ 85 ಕೆಜಿ ಯೂರಿಯಾ, 225 ಕೆಜಿ ಸಿಂಗಲ್ ಸೂಪರ್ ಫಾಸ್ಫೇಟ್, 50 ಕೆಜಿ ಪೊಟ್ಯಾಷ್ ಜೊತೆಗೆ 25 ಕೆಜಿ ಸೂಕ್ಷ್ಮ ಪೋಷಕಾಂಶಗಳನ್ನು ಬೆರೆಸಿ ಹೊಲಗಳಲ್ಲಿ ಹಾಕುವುದರಿಂದ ರತುನ್ ಬೆಳೆಗೆ ಉತ್ತಮ ಪೋಷಕಾಂಶ ದೊರೆಯುತ್ತದೆ ಮತ್ತು ಗಿಡಗಳು ಬೇಗ ಬೆಳೆಯುತ್ತವೆ ಹಾಗೂ ಈ ಬೆಳೆಯಲ್ಲಿ ಅಂತರವನ್ನು ಭರ್ತಿ ಮಾಡಬೇಕು. ರತುನ್ ಬೆಳೆ ಹಾಕಿ ಎರಡು ತಿಂಗಳಿಗಿಂತ ಹೆಚ್ಚು ಆಗಿದ್ದರೆ, 75 ಕೆಜಿ ಯೂರಿಯಾವನ್ನು ಬೇರುಗಳ ಸಮೀಪದಲ್ಲಿ ಹಾಕಬೇಕು. ಈ ಋತುವಿನಲ್ಲಿ ಚಿಗುರು ಕೊರಕ ರೋಗ ಕಾಡುವ ಸಂಭವವಿದ್ದು ಬಾಧಿತ ಕಬ್ಬಿನ ಗಿಡಗಳನ್ನು ಕಿತ್ತು ಹೊಲದ ಹೊರಗೆ ತೆಗೆದುಕೊಂಡು ಹೋಗಿ ನಾಶಮಾಡಿ, ರೋಗದ ಬಾಧೆ ತೀವ್ರವಾದಲ್ಲಿ ಹತೊಟಿಗೆ ತರಲು ಎಕರೆಗೆ 150 ಮಿಲಿ ಕೊರಜೆನ್ ಅನ್ನು 400 ಲೀಟರ್ ನೀರಿಗೆ ಬೆರೆಸಿ ಬೇರುಗಳ ಬಳಿ ಹಾಕಬೇಕು. ಸ್ಮಾಟ್ ಅಗ್ರಿ ಕಾರ್ಯಕ್ರಮದ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ 9205021814 ಗೆ ಕರೆ ಮಾಡಿ ಮತ್ತು ಈ ಸಂದೇಶವನ್ನು ಮತ್ತೆ ಪುನಃ ಕೇಳಲು 7065-00-5054 ನ್ನು ಸಂಪರ್ಕಿಸಿ Kannada Karnataka 15-03-2024 10:00:00 SCHEDULED
4736 ନମସ୍କାର ଗଜପତି ଜିଲ୍ଲା ଗୁମ୍ମlର ସମସ୍ତ ଚାଷୀ ମାନଙ୍କୁ ସଲିଡାରିଡlଡ ତରଫରୁ ଭୋଡlଫୋନ ଆଇଡିଆ ଓ ଇଣ୍ଡସ ଟାୱାର ସହଯୋଗ ରେ ଚାଲୁଥିବା ଆଧୁନିକ କୃଷି କାର୍ଯ୍ୟକ୍ରମ କୁ ସ୍ଵାଗତ କରାଯାଉଛି। ଆସନ୍ତା ସପ୍ତାହରେ ତାପମାତ୍ରା ବୃଦ୍ଧି ହେତୁ, ଚିନା ବାଦାମ ଫସଲରେ ଥ୍ରିପ୍ସ ଏବଂ ଆପିଡ ସଂକ୍ରମଣ ହେବାର ସମ୍ଭାବନା ଅଛି | ଆପିଡସ୍ ଏବଂ ଥ୍ରିପ୍ସର ପରିଚାଳନା ପାଇଁ ନିମ୍ ଭିତ୍ତିକ କୀଟନାଶକ ଆଜାଦିରାଚ୍ଟିନ୍ 300 ପିପି ଏକର ପିଛା ଏକ ଲିଟର ସ୍ପ୍ରେ କରନ୍ତୁ କିମ୍ବା 200 ଲିଟର ପାଣିରେ 40 ଗ୍ରାମ ଏକର ପିଛା ଇମିଡାକ୍ଲୋପ୍ରିଡ 17.8% ଏସ ଏଲ ମିଶାଇ ଏହାକୁ ସ୍ପ୍ରେ କରନ୍ତୁ | ଅଧିକ ସୂଚନା ପାଇଁ ଆମ ଟୋଲ ଫ୍ରି ନମ୍ବର ୭୦୬୫୦୦୫୦୫୪ ରେ ମିସ କଲ୍ କରନ୍ତୁ। ଧନ୍ୟବାଦ୍ Odia Orissa 14-03-2024 19:30:00 SCHEDULED
4737 ନମସ୍କାର କଟକ ଜିଲ୍ଲା ର ମାହାଙ୍ଗା, ଟାଙ୍ଗୀ , ନିଶ୍ଚିନ୍ତ କୋଇଲ ଏବଂ କେନ୍ଦ୍ରାପଡ଼ା ଜିଲ୍ଲାର ଡେରାବିଶ ସମସ୍ତ ଚାଷୀ ମାନଙ୍କୁ ସଲିଡାରିଡlଡ ତରଫରୁ ଭୋଡlଫୋନ ଆଇଡିଆ ଓ ଇଣ୍ଡସ ଟାୱାର ସହଯୋଗ ରେ ଚାଲୁଥିବା ଆଧୁନିକ କୃଷି କାର୍ଯ୍ୟକ୍ରମ କୁ ସ୍ଵାଗତ କରାଯାଉଛି ।ଆନ୍ଥ୍ରାକ୍ନୋଜ୍ ହେଉଛି ମୁଗ ଫସଲରେ ଏକ ଫଙ୍ଗଲ୍ ରୋଗ। ଏହି ରୋଗକୁ ନିୟନ୍ତ୍ରଣ କରିବା ପାଇଁ ମାନକୋଜେବ୍ 75 ୱାଟ 2.5 ଗ୍ରାମ ଫଙ୍ଗିସାଇଡ୍ ବ୍ୟବହାର କରନ୍ତୁ । କିମ୍ବା କାର୍ବେଣ୍ଡାଜିମ୍ 50ଦବ୍ୟୁ ପି 1 ଗ୍ରାମ ପ୍ରତି ଲିଟର ରେ ବ୍ୟବହାର କରନ୍ତୁ ।ବିହନ ବୁଣିବାର 40 ଏବଂ 55 ଦିନ ପରେ ସ୍ପ୍ରେ କରନ୍ତୁ ଯଦି ମୁଗ ଫସଲରେ ପାଉଡର ମୃଦୁ ରୋଗର ଲକ୍ଷଣ ଦେଖାଯାଏ, ତେବେ 2.5 ଗ୍ରାମ ପ୍ରତି ଲିଟରରେ ସଲଫର ପାଉଡର ପାଣି ସହିତ ସମାନ ହାରରେ ସ୍ପ୍ରେ କରନ୍ତୁ | ଅଧିକ ସୂଚନା ପାଇଁ ଆମ ଟୋଲ ଫ୍ରି ନମ୍ବର ୭୦୬୫୦୦୫୦୫୪ ରେ ମିସ କଲ୍ କରନ୍ତୁ। ଧନ୍ୟବାଦ୍ Odia Orissa 14-03-2024 19:25:00 SCHEDULED
4738 प्रिय किसान साथियों, 16 मार्च से 22 मार्च वाले सप्ताह के दौरान शाहजहांपुर जिले के दिन तथा रात के तापमान में हल्की बढ़ोत्तरी होगी| सप्ताह के दौरान दिन का अधिकतम तापमान 31 से 35 डिग्री सेंटीग्रेड तथा रात का न्यूनतम तापमान 14 से 18 डिग्री सेंटीग्रेड के बीच रहने की सम्भावना हैI इस सप्ताह के दौरान पश्चिमोत्तर दिशा से 2 से 12 किलोमीटर प्रति घंटे की रफ़्तार से हवा चलेगीI इस सप्ताह के दौरान आसमान में बादल छाए रहेंगे किंतु वर्षा की कोई सम्भावना नहीं है | जिसकी वजह से वायुमंडल में आर्द्रता 16 से 48% तक रहेगी| पेंडी की अधिक उपज लेने के लिए गन्ना कटाई के एक सप्ताह के अन्दर प्रति एकड 50 किलो ग्राम यूरिया + 80 किलो ग्राम DAP + 50 kg पोटाश + 10 kg zinc + 10 kg फेरस + सिलिका का उपयोग गन्ने की जड़ के पास लाईनों में करें| अभी गन्ना बोयाई के लिए मौसम अनुकूल हैं| गन्ने की बुवाई के लिए खेत की अंतिम जुताई के साथ 10 टन प्रति एकड़ की दर से गोबर की खाद को खेत में मिला दे| लाल सडन से प्रभावित खेत का गन्ना बीज के रूप में न बोये और बुवाई से पहले प्रति एकड़ की दर से 4 किलो ट्राईकोडर्मा को 100 किलो गोबर की सड़ी खाद में मिलाकर आखिरी जुताई के साथ खेत में मिला दे | बुवाई के समय 25kg यूरिया + 75kg DAP + 50kg Potash + 25kg micro nutrient को प्रति एकड़ की दर से डाले| बुवाई के बाद गन्ने की लाइनों को हल्की मिट्टी से अवश्य ढक दे | जो किसान भाई गन्ने की पेड़ी लेना चाहते है उनसे यह अनुरोध है कि गन्ने की कटाई जमीन की सतह से करे तथा सूखी पत्तियों को खेतो में फैलाकर वेस्ट डीकम्पोजर का प्रयोग कर हल्की सिचाई करे |पहले से तैयार की गई गन्ने की नर्सरी से गैप फिलिग करके पानी लगाये | मौसम को ध्यान में रखते हुए शरदकालीन में बोये गए गन्ने की नालियों में हल्की सिचाई करे | खरपतवार नियंत्रण के लिए नियमित रूप से निराई गुड़ाई अवश्य करते रहे | शरदकालीन गन्ना जिन किसान भाईयों ने लगाया है जिसकी उम्र 170 दिन हो गई हैं उनसे अनुरोध हैं आप 50kg यूरिया प्रति एकड़ के दर से डालें | गन्ने में फुटाव शुरू होने पर 50 किलो ग्राम यूरिया प्रति एकड की दर से गन्ने की जड़ो के पास डाले और जैविक खाद का प्रयोग करेंI गन्ने के साथ बोई गई सह-फसल यदि पक गई है तो उसकी कटाई व भंडारण की उचित व्यवस्था अवश्य कर ले| ‘स्मार्ट एग्री कार्यक्रम’ की और अधिक जानकारी के लिए मो. नं. 9205021814 पर संपर्क करेंI इस सन्देश को दोबारा सुनने के लिए 7065-00-5054 पर संपर्क करेI Hindi Uttar Pradesh 15-03-2024 08:19:00 SCHEDULED
4739 प्रिय किसान साथियों, 16 मार्च से 22 मार्च वाले सप्ताह के दौरान लखीमपुर जिले के दिन तथा रात के तापमान में हल्की बढ़ोत्तरी होगी| सप्ताह के दौरान दिन का अधिकतम तापमान 31 से 35 डिग्री सेंटीग्रेड तथा रात का न्यूनतम तापमान 14 से 18 डिग्री सेंटीग्रेड के बीच रहने की सम्भावना हैI इस सप्ताह के दौरान पश्चिमोत्तर दिशा से 2 से 12 किलोमीटर प्रति घंटे की रफ़्तार से हवा चलेगीI इस सप्ताह के दौरान आसमान में बादल छाए रहेंगे किंतु वर्षा की कोई सम्भावना नहीं है | जिसकी वजह से वायुमंडल में आर्द्रता 16 से 48% तक रहेगी| पेंडी की अधिक उपज लेने के लिए गन्ना कटाई के एक सप्ताह के अन्दर प्रति एकड 50 किलो ग्राम यूरिया + 80 किलो ग्राम DAP + 50 kg पोटाश + 10 kg zinc + 10 kg फेरस + सिलिका का उपयोग गन्ने की जड़ के पास लाईनों में करें| अभी गन्ना बोयाई के लिए मौसम अनुकूल हैं| गन्ने की बुवाई के लिए खेत की अंतिम जुताई के साथ 10 टन प्रति एकड़ की दर से गोबर की खाद को खेत में मिला दे| लाल सडन से प्रभावित खेत का गन्ना बीज के रूप में न बोये और बुवाई से पहले प्रति एकड़ की दर से 4 किलो ट्राईकोडर्मा को 100 किलो गोबर की सड़ी खाद में मिलाकर आखिरी जुताई के साथ खेत में मिला दे | बुवाई के समय 25kg यूरिया + 75kg DAP + 50kg Potash + 25kg micro nutrient को प्रति एकड़ की दर से डाले| बुवाई के बाद गन्ने की लाइनों को हल्की मिट्टी से अवश्य ढक दे | जो किसान भाई गन्ने की पेड़ी लेना चाहते है उनसे यह अनुरोध है कि गन्ने की कटाई जमीन की सतह से करे तथा सूखी पत्तियों को खेतो में फैलाकर वेस्ट डीकम्पोजर का प्रयोग कर हल्की सिचाई करे |पहले से तैयार की गई गन्ने की नर्सरी से गैप फिलिग करके पानी लगाये | मौसम को ध्यान में रखते हुए शरदकालीन में बोये गए गन्ने की नालियों में हल्की सिचाई करे | खरपतवार नियंत्रण के लिए नियमित रूप से निराई गुड़ाई अवश्य करते रहे | शरदकालीन गन्ना जिन किसान भाईयों ने लगाया है जिसकी उम्र 170 दिन हो गई हैं उनसे अनुरोध हैं आप 50kg यूरिया प्रति एकड़ के दर से डालें | गन्ने में फुटाव शुरू होने पर 50 किलो ग्राम यूरिया प्रति एकड की दर से गन्ने की जड़ो के पास डाले और जैविक खाद का प्रयोग करेंI गन्ने के साथ बोई गई सह-फसल यदि पक गई है तो उसकी कटाई व भंडारण की उचित व्यवस्था अवश्य कर ले| ‘स्मार्ट एग्री कार्यक्रम’ की और अधिक जानकारी के लिए मो. नं. 9205021814 पर संपर्क करेंI इस सन्देश को दोबारा सुनने के लिए 7065-00-5054 पर संपर्क करेI Hindi Uttar Pradesh 15-03-2024 08:15:00 SCHEDULED
4740 प्रिय किसान साथियों, 16 मार्च से 22 मार्च वाले सप्ताह के दौरान हरदोई जिले के दिन तथा रात के तापमान में हल्की बढ़ोत्तरी होगी| सप्ताह के दौरान दिन का अधिकतम तापमान 31 से 35 डिग्री सेंटीग्रेड तथा रात का न्यूनतम तापमान 14 से 18 डिग्री सेंटीग्रेड के बीच रहने की सम्भावना हैI इस सप्ताह के दौरान पश्चिमोत्तर दिशा से 2 से 12 किलोमीटर प्रति घंटे की रफ़्तार से हवा चलेगीI इस सप्ताह के दौरान आसमान में बादल छाए रहेंगे किंतु वर्षा की कोई सम्भावना नहीं है | जिसकी वजह से वायुमंडल में आर्द्रता 16 से 48% तक रहेगी| पेंडी की अधिक उपज लेने के लिए गन्ना कटाई के एक सप्ताह के अन्दर प्रति एकड 50 किलो ग्राम यूरिया + 80 किलो ग्राम DAP + 50 kg पोटाश + 10 kg zinc + 10 kg फेरस + सिलिका का उपयोग गन्ने की जड़ के पास लाईनों में करें| अभी गन्ना बोयाई के लिए मौसम अनुकूल हैं| गन्ने की बुवाई के लिए खेत की अंतिम जुताई के साथ 10 टन प्रति एकड़ की दर से गोबर की खाद को खेत में मिला दे| लाल सडन से प्रभावित खेत का गन्ना बीज के रूप में न बोये और बुवाई से पहले प्रति एकड़ की दर से 4 किलो ट्राईकोडर्मा को 100 किलो गोबर की सड़ी खाद में मिलाकर आखिरी जुताई के साथ खेत में मिला दे | बुवाई के समय 25kg यूरिया + 75kg DAP + 50kg Potash + 25kg micro nutrient को प्रति एकड़ की दर से डाले| बुवाई के बाद गन्ने की लाइनों को हल्की मिट्टी से अवश्य ढक दे | जो किसान भाई गन्ने की पेड़ी लेना चाहते है उनसे यह अनुरोध है कि गन्ने की कटाई जमीन की सतह से करे तथा सूखी पत्तियों को खेतो में फैलाकर वेस्ट डीकम्पोजर का प्रयोग कर हल्की सिचाई करे |पहले से तैयार की गई गन्ने की नर्सरी से गैप फिलिग करके पानी लगाये | मौसम को ध्यान में रखते हुए शरदकालीन में बोये गए गन्ने की नालियों में हल्की सिचाई करे | खरपतवार नियंत्रण के लिए नियमित रूप से निराई गुड़ाई अवश्य करते रहे | शरदकालीन गन्ना जिन किसान भाईयों ने लगाया है जिसकी उम्र 170 दिन हो गई हैं उनसे अनुरोध हैं आप 50kg यूरिया प्रति एकड़ के दर से डालें | गन्ने में फुटाव शुरू होने पर 50 किलो ग्राम यूरिया प्रति एकड की दर से गन्ने की जड़ो के पास डाले और जैविक खाद का प्रयोग करेंI गन्ने के साथ बोई गई सह-फसल यदि पक गई है तो उसकी कटाई व भंडारण की उचित व्यवस्था अवश्य कर ले| ‘स्मार्ट एग्री कार्यक्रम’ की और अधिक जानकारी के लिए मो. नं. 9205021814 पर संपर्क करेंI इस सन्देश को दोबारा सुनने के लिए 7065-00-5054 पर संपर्क करेI Hindi Uttar Pradesh 15-03-2024 08:10:00 SCHEDULED