Message Schedule List : 11,828
S. No. Message Language Created By Date Time Status Action
5061 (Amravati-2) नमस्कार शेतकरी बंधूंनो सॉलिडरीडॅड, वोडाफोन आयडिया फाऊंडेशन आणि इंडस टॉवर्स यांच्या स्मार्ट ऍग्री प्रोग्राममध्ये आपले स्वागत आहे. धामनगाव तालुक्यातील दाभाडा येथील स्वयंचलीत हवामान केंद्रातर्फे या आठवड्यातील हवामानाचा अंदाज असा, तापमान किमान 19 ते 23 अंश तर कमाल 35 ते 38 अंश सेल्सियस एवढे राहील. या आठवड्यात दिनांक या आठवड्यात वातावरण दिनांक ६ मार्च २०२४ रोजी ढगाळ राहण्याची शक्यता आहे. शेतकऱ्यांसाठी सूचना – वेळेवर पेरणी केलेल्या गहू पिकाची परिपक्वतेनुसार काढणी शक्यतो सकाळच्या वेळी करावी. काढणी केलेल्या पिकाची मळणी करून तयार झालेल्या शेतमालाची सुरक्षित ठिकाणी साठवणूक करावी. परिपक्व झालेला हरभरा पिकाची कापणी व मळणी करून सुरक्षित ठिकाणी ठेवावा. हरभरा पिकामध्ये परिपक्वतेच्या काळात घाटे आणि पाने पिवळी पडत असताना ओलित बंद ठेवावे आणि घाटे जास्त वाळण्यापूर्वी कापणी करावी. उन्हाळी तीळ पिक एक महिन्याचे होईपर्यंत तण विरहित ठेवावे. पिकास आवश्यकतेनुसार २ ते ३ कोळपण्या/खुरपण्या करून शेत स्वच्छ ठेवावे. जमिनीच्या मगदुरा प्रमाणे तीळ पिकास १२ ते १५ दिवसाच्या अंतराने ओलीत करावे तसेच ओलीत करतांना पिकात पाणी साचून राहणार नाही याची दक्षता घ्यावी. भुईमुग पिकात, उगवण पश्चात पेरणीनंतर २५ ते ३० दिवसांनी क्विझालोफॉप इथाईल ५ ईसी १०० ग्राम क्रियाशील घटक किंवा इमाझीथायपर १० % एसएल १०० ग्राम क्रियाशील घटक या पैकी कोणत्याही एका तणनाशकाची प्रती हेक्टर ६०० लिटर पाण्यात मिसळून फवारणी करावी. भुईमूग पिकांत पाने खाणारी व मुळे कुरतळणारी अळी दिसून आल्यास मेटारायझियम १५-२० ग्रॅम प्रति पंप ह्यांची फवारणी किंवा ड्रेंचिंग करावी. सॉलिडरीडॅड स्मार्ट ऍग्री प्रोग्राममध्ये आपले शंकासमाधान करण्यास कृपया संपर्क साधावा. मोबा. क्र. 9158261922. धन्यवाद! Marathi MH 06-03-2024 08:30:00 SCHEDULED
5062 (wardha-1) नमस्कार शेतकरी बंधूंनो...सॉलिडरीडॅड आणि वोडाफोन आयडिया फाऊंडेशन यांच्या स्मार्ट ऍग्री प्रोग्राममध्ये आपले स्वागत आहे. हिंगणघाट तालुक्यातील दरोडा येथील स्वयंचलीत हवामान केंद्रातर्फे या आठवड्यातील हवामानाचा अंदाज असा, तापमान किमान 21 ते 25 अंश तर कमाल 35 ते 38 अंश सेल्सियस एवढे राहील. या आठवड्यात वातावरण दिनांक ६ मार्च २०२४ रोजी ढगाळ राहण्याची शक्यता आहे. शेतकऱ्यांसाठी सूचना – वेळेवर पेरणी केलेल्या गहू पिकाची परिपक्वतेनुसार काढणी शक्यतो सकाळच्या वेळी करावी. काढणी केलेल्या पिकाची मळणी करून तयार झालेल्या शेतमालाची सुरक्षित ठिकाणी साठवणूक करावी. परिपक्व झालेला हरभरा पिकाची कापणी व मळणी करून सुरक्षित ठिकाणी ठेवावा. हरभरा पिकामध्ये परिपक्वतेच्या काळात घाटे आणि पाने पिवळी पडत असताना ओलित बंद ठेवावे आणि घाटे जास्त वाळण्यापूर्वी कापणी करावी. उन्हाळी तीळ पिक एक महिन्याचे होईपर्यंत तण विरहित ठेवावे. पिकास आवश्यकतेनुसार २ ते ३ कोळपण्या/खुरपण्या करून शेत स्वच्छ ठेवावे. जमिनीच्या मगदुरा प्रमाणे तीळ पिकास १२ ते १५ दिवसाच्या अंतराने ओलीत करावे तसेच ओलीत करतांना पिकात पाणी साचून राहणार नाही याची दक्षता घ्यावी. भुईमुग पिकात, उगवण पश्चात पेरणीनंतर २५ ते ३० दिवसांनी क्विझालोफॉप इथाईल ५ ईसी १०० ग्राम क्रियाशील घटक किंवा इमाझीथायपर १० % एसएल १०० ग्राम क्रियाशील घटक या पैकी कोणत्याही एका तणनाशकाची प्रती हेक्टर ६०० लिटर पाण्यात मिसळून फवारणी करावी. भुईमूग पिकांत पाने खाणारी व मुळे कुरतळणारी अळी दिसून आल्यास मेटारायझियम १५-२० ग्रॅम प्रति पंप ह्यांची फवारणी किंवा ड्रेंचिंग करावी. सॉलिडरीडॅड स्मार्ट ऍग्री प्रोग्राममध्ये आपले शंकासमाधान करण्यास कृपया संपर्क साधावा. मोबा. क्र. 9158261922. धन्यवाद! Marathi MH 06-03-2024 08:30:00 SCHEDULED
5063 VIL 2-Nagpur नमस्कार शेतकरी बंधूंनो... सॉलिडरीडॅड, वोडाफोन आयडिया फाऊंडेशन आणि इंडस टॉवर्स यांच्या स्मार्ट ऍग्री प्रोग्राममध्ये आपले स्वागत आहे. सावणेर तालुक्यातील मानेगाव येथील स्वयंचलीत हवामान केंद्रातर्फे या आठवड्यातील हवामानाचा अंदाज असा, तापमान किमान 20 ते 24 अंश तर कमाल 34 ते 37 अंश सेल्सियस एवढे राहील. या आठवड्यात वातावरण दिनांक ६ मार्च २०२४ रोजी ढगाळ राहण्याची शक्यता आहे. शेतकऱ्यांसाठी सूचना – वेळेवर पेरणी केलेल्या गहू पिकाची परिपक्वतेनुसार काढणी शक्यतो सकाळच्या वेळी करावी. काढणी केलेल्या पिकाची मळणी करून तयार झालेल्या शेतमालाची सुरक्षित ठिकाणी साठवणूक करावी. परिपक्व झालेला हरभरा पिकाची कापणी व मळणी करून सुरक्षित ठिकाणी ठेवावा. हरभरा पिकामध्ये परिपक्वतेच्या काळात घाटे आणि पाने पिवळी पडत असताना ओलित बंद ठेवावे आणि घाटे जास्त वाळण्यापूर्वी कापणी करावी. उन्हाळी तीळ पिक एक महिन्याचे होईपर्यंत तण विरहित ठेवावे. पिकास आवश्यकतेनुसार २ ते ३ कोळपण्या/खुरपण्या करून शेत स्वच्छ ठेवावे. जमिनीच्या मगदुरा प्रमाणे तीळ पिकास १२ ते १५ दिवसाच्या अंतराने ओलीत करावे तसेच ओलीत करतांना पिकात पाणी साचून राहणार नाही याची दक्षता घ्यावी. भुईमुग पिकात, उगवण पश्चात पेरणीनंतर २५ ते ३० दिवसांनी क्विझालोफॉप इथाईल ५ ईसी १०० ग्राम क्रियाशील घटक किंवा इमाझीथायपर १० % एसएल १०० ग्राम क्रियाशील घटक या पैकी कोणत्याही एका तणनाशकाची प्रती हेक्टर ६०० लिटर पाण्यात मिसळून फवारणी करावी. भुईमूग पिकांत पाने खाणारी व मुळे कुरतळणारी अळी दिसून आल्यास मेटारायझियम १५-२० ग्रॅम प्रति पंप ह्यांची फवारणी किंवा ड्रेंचिंग करावी. सॉलिडरीडॅड स्मार्ट ऍग्री प्रोग्राममध्ये आपले शंकासमाधान करण्यास कृपया संपर्क साधावा. मोबा. क्र. 9158261922. धन्यवाद! Marathi MH 06-03-2024 08:30:00 SCHEDULED
5064 VIL-1-Nagpur- नमस्कार शेतकरी बंधूंनो...सॉलिडरीडॅड आणि वोडाफोन आयडिया फाऊंडेशन यांच्या स्मार्ट ऍग्री प्रोग्राममध्ये आपले स्वागत आहे. कळमेश्वर तालुक्यातील सावळी येथील स्वयंचलीत हवामान केंद्रातर्फे या आठवड्यातील हवामानाचा अंदाज असा, तापमान किमान 20 ते 23 अंश तर कमाल 34 ते 37 अंश सेल्सियस एवढे राहील. या आठवड्यात दिनांक 6 मार्च २०२४ रोजी वातावरण ढगाळ राहण्याची शक्यता आहे. शेतकऱ्यांसाठी सूचना – वेळेवर पेरणी केलेल्या गहू पिकाची परिपक्वतेनुसार काढणी शक्यतो सकाळच्या वेळी करावी. काढणी केलेल्या पिकाची मळणी करून तयार झालेल्या शेतमालाची सुरक्षित ठिकाणी साठवणूक करावी. परिपक्व झालेला हरभरा पिकाची कापणी व मळणी करून सुरक्षित ठिकाणी ठेवावा. हरभरा पिकामध्ये परिपक्वतेच्या काळात घाटे आणि पाने पिवळी पडत असताना ओलित बंद ठेवावे आणि घाटे जास्त वाळण्यापूर्वी कापणी करावी. उन्हाळी तीळ पिक एक महिन्याचे होईपर्यंत तण विरहित ठेवावे. पिकास आवश्यकतेनुसार २ ते ३ कोळपण्या/खुरपण्या करून शेत स्वच्छ ठेवावे. जमिनीच्या मगदुरा प्रमाणे तीळ पिकास १२ ते १५ दिवसाच्या अंतराने ओलीत करावे तसेच ओलीत करतांना पिकात पाणी साचून राहणार नाही याची दक्षता घ्यावी. भुईमुग पिकात, उगवण पश्चात पेरणीनंतर २५ ते ३० दिवसांनी क्विझालोफॉप इथाईल ५ ईसी १०० ग्राम क्रियाशील घटक किंवा इमाझीथायपर १० % एसएल १०० ग्राम क्रियाशील घटक या पैकी कोणत्याही एका तणनाशकाची प्रती हेक्टर ६०० लिटर पाण्यात मिसळून फवारणी करावी. भुईमूग पिकांत पाने खाणारी व मुळे कुरतळणारी अळी दिसून आल्यास मेटारायझियम १५-२० ग्रॅम प्रति पंप ह्यांची फवारणी किंवा ड्रेंचिंग करावी. सॉलिडरीडॅड स्मार्ट ऍग्री प्रोग्राममध्ये आपले शंकासमाधान करण्यास कृपया संपर्क साधावा. मोबा. क्र. 9158261922. धन्यवाद! Marathi MH 06-03-2024 08:30:00 SCHEDULED
5065 નમસ્કાર સોલીડારીડાડ , વોડાફોન આઈડિયા ફાઉન્ડેશન અને ઇનડસ ટાવરના વાણી સંદેશમાં આપનું હાર્દિક સ્વાગત છે. આપના વિસ્તારમાં ગોઠવેલ હવામાન સ્ટેશનની માહિતીના આધારે તારીખ ૬,માર્ચ ૨૦૨૪ થી ૧૨ માર્ચ , ૨૦૨૪ દરમિયાન તાપમાન ૧૬ થી ૩૪ સેલ્સિયસ અને પવનની ગતિ ૮ કિલોમીટર પ્રતિ કલાક રહેવાની સંભાવના છે.અંશતઃ વાદળછાયું વાતાવરણ રહેશે. વરસાદની કોઈ શક્યતા નથી. આ હવામાનને ધ્યાને લઈ વરિયાળી પાકની સુકવણી છાંયડામો હવાની અવરજવર રહે તે રીતે કરવી યોગ્ય છે. Hindi Gujrat 06-03-2024 09:04:00 SCHEDULED
5066 शेतकरी बंधु आणि भगिनींनो, नमस्कार स्मार्ट अॅग्रि कार्यक्रमामध्ये आपले स्वागत आहे. २ ते ८ मार्च तारीखेदरम्यान पन्हाळा-शाहूवाडी परिसरामध्ये दिवसाचे कमाल तापमान ३२ ते ३६ अंश सेल्सिअस तर रात्रीचे किमान तापमान १७ ते २१ अंश सेल्सिअस दरम्यान राहील. या आठवड्यामध्ये पश्चिमोत्तर तसेच पूर्वेकडून वाऱ्याचा वेग २ ते १८ किलोमीटर प्रतितास राहील तर हवेतील आद्रता १६ ते ९२ टक्के राहील. संपूर्ण आठवडाभर आकाश हलके ढगाळ राहील परंतु पावसाची शक्यता नाही. दोन डोळे असलेले निरोगी बियाणे बिजप्रक्रिया करून ६ इंच खोल ४ फुट रुंद सरीमध्ये लागण करावी. लागण करते वेळी एकरी २५ किलो युरिया, १०० किलो सिंगल सुपर फॉस्फेट ,२५ किलो पोटॅश, ५०किलो निंबोळी पेंढ,५ किलो मायक्रोसोल चा बेसल डोस टाकावा. लागण ४५ ते ६० दिवसाची झाल्यावर एकरी १२:३२:१६ - ५० किलो व युरिया- ५० किलो टाकून बाळभरणी करावी. पाणी दिल्यानंतर ४ ते ५ दिवसांनी युरिया १ किलो ,१९:१९:१९- १ किलो आणि वसंत ऊर्जा १ लीटर १५० लीटर पाण्यातून फवारणी करावी. खोडव्याचे पाचट वेस्ट डिकंपोजरच्या साह्याने शेतातच कुजावे त्यापासून चांगले सेंद्रिय खत उपलब्ध होईल. ऊस तोडल्यानंतर बैल नांगरीने बगला फोडून एकरी ४५ किलो युरिया ,१५० किलो सिंगल सुपर फॉस्फेट, ५० किलो पोटॅश , ५ किलो मायक्रोसोल, ५ किलो सल्फर मिसळून खोडव्यास टाकावे यामुळे पिकाची वाढ चांगली होईल .दोन महिन्यांच्या खोडवा पिकासाठी एकरी युरिया १ किलो ,१९:१९:१९- १ किलो आणि वसंत ऊर्जा १ लीटर १५० लीटर पाण्यातून फवारणी करावी. स्मार्ट अग्री कार्यक्रमाच्या अधिक माहितेसाठी ९२०५०२१८१४ या नंबर वर संपर्क करा . हा संदेश पुन्हा ऐकण्यासाठी ७०६५००५०५४ यावर संपर्क करा Marathi MH 02-03-2024 08:05:00 SCHEDULED
5067 शेतकरी बंधु आणि भगिनींनो, नमस्कार स्मार्ट अॅग्रि कार्यक्रमामध्ये आपले स्वागत आहे. २ ते ८ मार्च तारीखेदरम्यान कराड-शिराळा परिसरामध्ये दिवसाचे कमाल तापमान ३२ ते ३६ अंश सेल्सिअस तर रात्रीचे किमान तापमान १७ ते २१ अंश सेल्सिअस दरम्यान राहील. या आठवड्यामध्ये पश्चिमोत्तर तसेच पूर्वेकडून वाऱ्याचा वेग २ ते १८ किलोमीटर प्रतितास राहील तर हवेतील आद्रता १६ ते ९२ टक्के राहील. संपूर्ण आठवडाभर आकाश हलके ढगाळ राहील परंतु पावसाची शक्यता नाही. दोन डोळे असलेले निरोगी बियाणे बिजप्रक्रिया करून ६ इंच खोल ४ फुट रुंद सरीमध्ये लागण करावी. लागण करते वेळी एकरी २५ किलो युरिया, १०० किलो सिंगल सुपर फॉस्फेट ,२५ किलो पोटॅश, ५०किलो निंबोळी पेंढ,५ किलो मायक्रोसोल चा बेसल डोस टाकावा. लागण ४५ ते ६० दिवसाची झाल्यावर एकरी १२:३२:१६ - ५० किलो व युरिया- ५० किलो टाकून बाळभरणी करावी. पाणी दिल्यानंतर ४ ते ५ दिवसांनी युरिया १ किलो ,१९:१९:१९- १ किलो आणि वसंत ऊर्जा १ लीटर १५० लीटर पाण्यातून फवारणी करावी. खोडव्याचे पाचट वेस्ट डिकंपोजरच्या साह्याने शेतातच कुजावे त्यापासून चांगले सेंद्रिय खत उपलब्ध होईल. ऊस तोडल्यानंतर बैल नांगरीने बगला फोडून एकरी ४५ किलो युरिया ,१५० किलो सिंगल सुपर फॉस्फेट, ५० किलो पोटॅश , ५ किलो मायक्रोसोल, ५ किलो सल्फर मिसळून खोडव्यास टाकावे यामुळे पिकाची वाढ चांगली होईल .दोन महिन्यांच्या खोडवा पिकासाठी एकरी युरिया १ किलो ,१९:१९:१९- १ किलो आणि वसंत ऊर्जा १ लीटर १५० लीटर पाण्यातून फवारणी करावी. स्मार्ट अग्री कार्यक्रमाच्या अधिक माहितेसाठी ९२०५०२१८१४ या नंबर वर संपर्क करा . हा संदेश पुन्हा ऐकण्यासाठी ७०६५००५०५४ यावर संपर्क करा Marathi MH 02-03-2024 08:00:00 SCHEDULED
5068 ಆತ್ಮೀಯ ಮಂಡ್ಯ ಜಿಲ್ಲೆಯ ರೈತ ಮಿತ್ರರೇ , ಮಾರ್ಚ್ 2 ರಿಂದ 8 ನೇ ತಾರೀಖಿನವರೆಗೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಿನದ ಗರಿಷ್ಠ ತಾಪಮಾನವು 34 ರಿಂದ 36 ಡಿಗ್ರಿ ಸೆಂಟಿಗ್ರೇಡ್ ವರೆಗೆ ಮತ್ತು ರಾತ್ರಿಯ ಕನಿಷ್ಠ ತಾಪಮಾನವು 20 ರಿಂದ 22 ಡಿಗ್ರಿ ಸೆಂಟಿಗ್ರೇಡ್ ಆಸುಪಾಸಿನಲ್ಲಿ ಇರುವ ಸಾಧ್ಯತೆ ಇದೆ. ಈ ವಾರದಲ್ಲಿ ಪೂರ್ವ ಮತ್ತು ಉತ್ತರ ದಿಕ್ಕಿನಿಂದ 01 ರಿಂದ 09 ಕಿಮೀ ಪ್ರತೀ ಗಂಟೆಯ ವೇಗದಲ್ಲಿ ಗಾಳಿ ಬೀಸುತ್ತದೆ . ಈ ವಾರದಲ್ಲಿ ಮೋಡ ಕವಿದ ವಾತಾವರಣವಿರಲಿದ್ದು ಮಳೆಯಾಗುವ ಸಾಧ್ಯತೆ ಇಲ್ಲ. ಈ ವಾರ ಗಾಳಿಯಲ್ಲಿ ತೇವಾಂಶವು ಶೇಕಡಾ 16 ರಿಂದ 70 ವರೆಗೆ ಇರಲಿದೆ. ಈ ಸಮಯ ಕಬ್ಬು ನಾಟಿ ಮಾಡಲು ಅನುಕೂಲಕರವಾಗಿರುವುದರಿಂದ ಹೊಲಗಳಲ್ಲಿ ಕಬ್ಬು ನಾಟಿ ಮಾಡಲು ಇಚ್ಛಿಸುವ ರೈತರು ತಮ್ಮ ಜಮೀನಿನ ಮಣ್ಣನ್ನು ಪರೀಕ್ಷೆಗೆ ಒಳಪಡಿಸಿ ಅದಕ್ಕೆ ತಕ್ಕಂತೆ ಗೊಬ್ಬರವನ್ನು ಹಾಕಿ ಗದ್ದೆಯನ್ನು ಸಿದ್ಧಪಡಿಸಿಕೊಳ್ಳಿ. ಗದ್ದೆಯನ್ನು ಸಿದ್ಧಪಡಿಸುವಾಗ, ಪ್ರತಿ ಎಕರೆಗೆ 25 ಕ್ವಿಂಟಾಲ್ ಹಸುವಿನ ಸಗಣಿ ಅಥವಾ ಎರೆಹುಳು ಗೊಬ್ಬರವನ್ನು ಮಿಶ್ರಣ ಮಾಡಿ ಹೊಲವನ್ನು ಸಮತಟ್ಟು ಮಾಡಿ ಸಿದ್ಧಪಡಿಸಿದ ಗದ್ದೆಯಲ್ಲಿ ಒಂದು ಅಥವಾ ಎರಡು ಕಣ್ಣುಗಳಿಂದ ಕಬ್ಬಿನ ಆರೋಗ್ಯಕರ ಬೀಜಗಳನ್ನು ಬೀಜೊಪಚಾರ ಮಾಡಿದ ನಂತರ ಬಿತ್ತಬೇಕು. ಹೊಲಗಳಲ್ಲಿ 6 ಇಂಚು ಆಳದ ತೋಡುಗಳನ್ನು ಮಾಡಿ ನಾಟಿ ಮಾಡಿ . ನಾಟಿ ಮಾಡುವಾಗ ಬೀಜದಿಂದ ಬಿಜಕ್ಕೆ 1 ರಿಂದ 2 ಅಡಿ ಅಂತರವನ್ನು ಹಾಗೂ ಸಾಲಿನಿಂದ ಸಾಲಿಗೆ 4 ರಿಂದ 5 ಅಡಿ ಅಂತರವನ್ನು ಇಟ್ಟುಕೊಳ್ಳಿ. ನಾಟಿಯ ಸಮಯದಲ್ಲಿ, 250 ಕೆಜಿ ಸಿಂಗಲ್ ಸೂಪರ್ ಫಾಸ್ಫೇಟ್ ಅನ್ನು 25 ಕೆಜಿ ಯೂರಿಯಾ, 85 ಕೆಜಿ ಪೊಟ್ಯಾಷ್ ಮತ್ತು 25 ಕೆಜಿ ಸೂಕ್ಷ್ಮ ಪೋಷಕಾಂಶಗಳೊಂದಿಗೆ ಭೂಮಿಗೆ ಹಾಕಬೇಕು. ಕಬ್ಬು ಕಟಾವು ಮಾಡುತ್ತಿರುವ ಗದ್ದೆಗಳಲ್ಲಿ ರೈತರು ನೆಲದ ಸಮೀಪ ಕಬ್ಬು ಕಡಿಯುವಂತೆ ಸೂಚಿಸಲಾಗಿದೆ ಇದರಿಂದ ನಾವು ಉತ್ತಮ ರತುನ್ ಬೆಳೆ ಪಡೆಯಬಹುದು. ಕಬ್ಬಿನ ಕಟಾವು ನಂತರ ಕಬ್ಬಿನ ತರಗೆಲೆಗಳನ್ನು ಹೊಲದಲ್ಲಿಯೇ ಹರಡಿ ಕೊಳೆಯಲು ಬಿಡಿ, ಇದರಿಂದ ನಿಮ್ಮ ಹೊಲದಲ್ಲಿಯೇ ಉತ್ತಮವಾದ ಸಾವಯವ ಗೊಬ್ಬರ ತಯಾರಾಗುತ್ತದೆ. ಇದಕ್ಕಾಗಿ ವೇಸ್ಟ ಡಿ-ಕಂಪೊಸರ್ ಅನ್ನು ಕೂಡ ಬಳಕೆ ಮಾಡಬಹುದು. ಕಬ್ಬು ಕಟಾವು ಮಾಡಿದ 15 ದಿನದೊಳಗೆ ಈ ಹೊಲಗಳಲ್ಲಿ ಪ್ರತಿ ಎಕರೆಗೆ 75 ಕೆಜಿ ಯೂರಿಯಾ, 225 ಕೆಜಿ ಸಿಂಗಲ್ ಸೂಪರ್ ಫಾಸ್ಫೇಟ್, 85 ಕೆಜಿ ಪೊಟ್ಯಾಷ್ ಜೊತೆಗೆ 25 ಕೆಜಿ ಸೂಕ್ಷ್ಮ ಪೋಷಕಾಂಶಗಳನ್ನು ಬೆರೆಸಿ ಹೊಲಗಳಲ್ಲಿ ಹಾಕುವುದರಿಂದ ರತುನ್ ಬೆಳೆಗೆ ಉತ್ತಮ ಪೋಷಕಾಂಶ ದೊರೆಯುತ್ತದೆ ಹಾಗೂ ಗಿಡಗಳು ಬೇಗ ಬೆಳೆಯುತ್ತವೆ. ರತುನ್ ಬೆಳೆಯಲ್ಲಿ, ನರ್ಸರಿಯಿಂದ ಸಿದ್ಧಪಡಿಸಿದ ಕಬ್ಬಿನ ಗಿಡಗಳಿಂದ ಅಂತರವನ್ನು ತುಂಬಬೇಕು. ನೀರು ಹಾಯಿಸುವ ಮೊದಲು ಮಣ್ಣಿನ ತೇವಾಂಶ ಸೂಚಕವನ್ನು ಬಳಸಲು ಮರೆಯದಿರಿ. ರತುನ್ ಬೆಳೆ ಹಾಕಿ ಎರಡು ತಿಂಗಳಿಗಿಂತ ಹೆಚ್ಚು ಆಗಿದ್ದರೆ, 75 ಕೆಜಿ ಯೂರಿಯಾವನ್ನು ಬೇರುಗಳ ಸಮೀಪದಲ್ಲಿ ಹಾಕಬೇಕು. ಈ ಋತುವಿನಲ್ಲಿ ಚಿಗುರು ಕೊರಕ ರೋಗ ಕಾಡುವ ಸಂಭವವಿದ್ದು ಬಾಧಿತ ಕಬ್ಬಿನ ಗಿಡಗಳನ್ನು ಕಿತ್ತು ಹೊಲದ ಹೊರಗೆ ತೆಗೆದುಕೊಂಡು ಹೋಗಿ ನಾಶಮಾಡಿ, ರೋಗದ ಬಾಧೆ ತೀವ್ರವಾದಲ್ಲಿ ಹತೊಟಿಗೆ ತರಲು ಎಕರೆಗೆ 150 ಮಿಲಿ ಕೊರಜೆನ್ ಅನ್ನು 400 ಲೀಟರ್ ನೀರಿಗೆ ಬೆರೆಸಿ ಬೇರುಗಳ ಬಳಿ ಹಾಕಬೇಕು. ಕಬ್ಬಿನ ಪಕ್ವತೆಗೆ ಈ ಋತುವು ಅನುಕೂಲಕರವಾಗಿದೆ, ಆದ್ದರಿಂದ, ಕಬ್ಬಿನ ಗದ್ದೆಗಳಲ್ಲಿ ತೇವಾಂಶವನ್ನು ಕಾಪಾಡಿಕೊಳ್ಳಿ. ಸ್ಮಾಟ್ ಅಗ್ರಿ ಕಾರ್ಯಕ್ರಮದ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ 9205021814 ಗೆ ಕರೆ ಮಾಡಿ ಮತ್ತು ಈ ಸಂದೇಶವನ್ನು ಮತ್ತೆ ಪುನಃ ಕೇಳಲು 7065-00-5054 ನ್ನು ಸಂಪರ್ಕಿಸಿ Kannada Karnataka 01-03-2024 10:00:00 SCHEDULED
5069 ಆತ್ಮೀಯ ಬೆಳಗಾವಿ ಜಿಲ್ಲೆಯ ರೈತ ಮಿತ್ರರೇ , ಮಾರ್ಚ್ 2 ರಿಂದ 8 ನೇ ತಾರೀಖಿನ ವರೆಗೆ ಬೆಳಗಾವಿ ಜಿಲ್ಲೆಯ ಗೋಕಾಕ್ ಮತ್ತು ಅಥಣಿ ತಾಲ್ಲೂಕಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಗಲಿನ ತಾಪಮಾನವು ಗರಿಷ್ಠ 35 ರಿಂದ 36 ಡಿಗ್ರಿ ಸೆಂಟಿಗ್ರೇಡ್ ವರೆಗೆ ಮತ್ತು ರಾತ್ರಿಯ ಕನಿಷ್ಠ ತಾಪಮಾನವು 19 ರಿಂದ 26 ಡಿಗ್ರಿ ಸೆಂಟಿಗ್ರೇಡ್ ಆಸುಪಾಸಿನಲ್ಲಿ ಇರುವ ಸಾಧ್ಯತೆ ಇದೆ.ಈ ವಾರದಲ್ಲಿ ಪೂರ್ವ ಮತ್ತು ಪಶ್ಚಿಮ ದಿಕ್ಕಿನಿಂದ 02 ರಿಂದ 15 ಕಿಮೀ ಪ್ರತೀ ಗಂಟೆಯ ವೇಗದಲ್ಲಿ ಗಾಳಿ ಬೀಸುತ್ತದೆ. ಈ ವಾರದಲ್ಲಿ ಕೆಲವೊಮ್ಮೆ ಆಕಾಶವು ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು ಮಳೆಯಾಗುವ ಸಾಧ್ಯತೆ ಇಲ್ಲ. ಈ ವಾರ ಗಾಳಿಯಲ್ಲಿ ತೇವಾಂಶವು ಶೇಕಡಾ 16 ರಿಂದ 62 ವರೆಗೆ ಇರಲಿದೆ. ಈ ಸಮಯ ಕಬ್ಬು ನಾಟಿ ಮಾಡಲು ಅನುಕೂಲಕರವಾಗಿರುವುದರಿಂದ ಹೊಲಗಳಲ್ಲಿ ಕಬ್ಬು ಮಾಡಲು ಇಚ್ಛಿಸುವ ರೈತರು ತಮ್ಮ ಜಮೀನಿನ ಮಣ್ಣನ್ನು ಪರೀಕ್ಷೆಗೆ ಒಳಪಡಿಸಿ ಅದಕ್ಕೆ ತಕ್ಕಂತೆ ಗೊಬ್ಬರವನ್ನು ಹಾಕಿ ಗದ್ದೆಯನ್ನು ಸಿದ್ಧಪಡಿಸಿಕೊಳ್ಳಿ. ಗದ್ದೆಯನ್ನು ಸಿದ್ಧಪಡಿಸುವಾಗ, ಪ್ರತಿ ಎಕರೆಗೆ 25 ಕ್ವಿಂಟಾಲ್ ಹಸುವಿನ ಸಗಣಿ ಅಥವಾ ಎರೆಹುಳು ಗೊಬ್ಬರವನ್ನು ಮಿಶ್ರಣ ಮಾಡಿ ಹೊಲವನ್ನು ಸಮತಟ್ಟು ಮಾಡಿ ಸಿದ್ಧಪಡಿಸಿದ ಗದ್ದೆಯಲ್ಲಿ ಒಂದು ಅಥವಾ ಎರಡು ಕಣ್ಣುಗಳಿಂದ ಕಬ್ಬಿನ ಆರೋಗ್ಯಕರ ಬೀಜಗಳನ್ನು ಬೀಜೊಪಚಾರ ಮಾಡಿದ ನಂತರ ಬಿತ್ತಬೇಕು. ಹೊಲಗಳಲ್ಲಿ 6 ಇಂಚು ಆಳದ ತೋಡುಗಳನ್ನು ಮಾಡಿ ನಾಟಿ ಮಾಡಿ . ನಾಟಿ ಮಾಡುವಾಗ ಬೀಜದಿಂದ ಬಿಜಕ್ಕೆ 1 ರಿಂದ 2 ಅಡಿ ಅಂತರವನ್ನು ಹಾಗೂ ಸಾಲಿನಿಂದ ಸಾಲಿಗೆ 4 ರಿಂದ 5 ಅಡಿ ಅಂತರವನ್ನು ಇಟ್ಟುಕೊಳ್ಳಿ. ನಾಟಿಯ ಸಮಯದಲ್ಲಿ, 225 ಕೆಜಿ ಸಿಂಗಲ್ ಸೂಪರ್ ಫಾಸ್ಫೇಟ್ ಅನ್ನು 25 ಕೆಜಿ ಯೂರಿಯಾ, 85 ಕೆಜಿ ಪೊಟ್ಯಾಷ್ ಮತ್ತು 25 ಕೆಜಿ ಸೂಕ್ಷ್ಮ ಪೋಷಕಾಂಶಗಳೊಂದಿಗೆ ಭೂಮಿಗೆ ಹಾಕಬೇಕು. ಕಬ್ಬಿನ ಗದ್ದೆಯಲ್ಲಿ ಧೈಂಚದ ಬೆಳೆಯನ್ನು ಅಂತರ ಬೆಳೆಯಾಗಿ ಬೆಳೆಯ ಬಹುದು. ಈ ಸಮಯದಲ್ಲಿ ಹೊಸದಾಗಿ ಬಿತ್ತಿದ ಕಬ್ಬಿನ ಗದ್ದೆಗಳಿಗೆ ನೀರು ಹಾಯಿಸಬೇಕು. ಕಬ್ಬು ಮೊಳಕೆಯೊಡೆಯಲು ಆರಂಭಿಸಿದಾಗ 50 ಕೆಜಿ ಯೂರಿಯಾ, 225 ಕೆಜಿ ಎಸ್‌ಎಸ್‌ಪಿ, 50 ಕೆಜಿ ಪೊಟ್ಯಾಷ್, 6-10 ಕೆಜಿ ಜಿಂಕ್, 6-10 ಕೆಜಿ ಕಬ್ಬಿಣಾಂಶವನ್ನು ಪ್ರತಿ ಎಕರೆಗೆ ಗಿಡಗಳ ಸಾಲಿನಲ್ಲಿ ಹಾಕಬೇಕು. ಕಬ್ಬಿನ ಪಕ್ವತೆಗೆ ಈ ಋತುವು ಅನುಕೂಲಕರವಾಗಿದೆ, ಆದ್ದರಿಂದ, ಕಬ್ಬಿನ ಗದ್ದೆಗಳಲ್ಲಿ ತೇವಾಂಶವನ್ನು ಕಾಪಾಡಿಕೊಳ್ಳಿ. ಕಬ್ಬು ಕಟಾವು ಮಾಡುತ್ತಿರುವ ಗದ್ದೆಗಳಲ್ಲಿ ರೈತರು ನೆಲದ ಸಮೀಪ ಕಬ್ಬು ಕಡಿಯುವಂತೆ ಸೂಚಿಸಲಾಗಿದೆ ಇದರಿಂದ ನಾವು ಉತ್ತಮ ರತುನ್ ಬೆಳೆ ಪಡೆಯಬಹುದು. ಕಬ್ಬಿನ ಕಟಾವು ನಂತರ ಕಬ್ಬಿನ ತರಗೆಲೆಗಳನ್ನು ಹೊಲದಲ್ಲಿಯೇ ಹರಡಿ ಕೊಳೆಯಲು ಬಿಡಿ, ಇದರಿಂದ ನಿಮ್ಮ ಹೊಲದಲ್ಲಿಯೇ ಉತ್ತಮವಾದ ಸಾವಯವ ಗೊಬ್ಬರ ತಯಾರಾಗುತ್ತದೆ. ಇದಕ್ಕಾಗಿ ವೇಸ್ಟ ಡಿ-ಕಂಪೊಸರ್ ಅನ್ನು ಕೂಡ ಬಳಕೆ ಮಾಡಬಹುದು. ಕಬ್ಬು ಕಟಾವು ಮಾಡಿದ ಒಂದು ತಿಂಗಳೊಳಗೆ ಈ ಹೊಲಗಳಲ್ಲಿ ಪ್ರತಿ ಎಕರೆಗೆ 85 ಕೆಜಿ ಯೂರಿಯಾ, 225 ಕೆಜಿ ಸಿಂಗಲ್ ಸೂಪರ್ ಫಾಸ್ಫೇಟ್, 50 ಕೆಜಿ ಪೊಟ್ಯಾಷ್ ಜೊತೆಗೆ 25 ಕೆಜಿ ಸೂಕ್ಷ್ಮ ಪೋಷಕಾಂಶಗಳನ್ನು ಬೆರೆಸಿ ಹೊಲಗಳಲ್ಲಿ ಹಾಕುವುದರಿಂದ ರತುನ್ ಬೆಳೆಗೆ ಉತ್ತಮ ಪೋಷಕಾಂಶ ದೊರೆಯುತ್ತದೆ ಮತ್ತು ಗಿಡಗಳು ಬೇಗ ಬೆಳೆಯುತ್ತವೆ ಹಾಗೂ ಈ ಬೆಳೆಯಲ್ಲಿ ಅಂತರವನ್ನು ಭರ್ತಿ ಮಾಡಬೇಕು. ರತುನ್ ಬೆಳೆ ಹಾಕಿ ಎರಡು ತಿಂಗಳಿಗಿಂತ ಹೆಚ್ಚು ಆಗಿದ್ದರೆ, 75 ಕೆಜಿ ಯೂರಿಯಾವನ್ನು ಬೇರುಗಳ ಸಮೀಪದಲ್ಲಿ ಹಾಕಬೇಕು. ಈ ಋತುವಿನಲ್ಲಿ ಚಿಗುರು ಕೊರಕ ರೋಗ ಕಾಡುವ ಸಂಭವವಿದ್ದು ಬಾಧಿತ ಕಬ್ಬಿನ ಗಿಡಗಳನ್ನು ಕಿತ್ತು ಹೊಲದ ಹೊರಗೆ ತೆಗೆದುಕೊಂಡು ಹೋಗಿ ನಾಶಮಾಡಿ, ರೋಗದ ಬಾಧೆ ತೀವ್ರವಾದಲ್ಲಿ ಹತೊಟಿಗೆ ತರಲು ಎಕರೆಗೆ 150 ಮಿಲಿ ಕೊರಜೆನ್ ಅನ್ನು 400 ಲೀಟರ್ ನೀರಿಗೆ ಬೆರೆಸಿ ಬೇರುಗಳ ಬಳಿ ಹಾಕಬೇಕು. ಸ್ಮಾಟ್ ಅಗ್ರಿ ಕಾರ್ಯಕ್ರಮದ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ 9205021814 ಗೆ ಕರೆ ಮಾಡಿ ಮತ್ತು ಈ ಸಂದೇಶವನ್ನು ಮತ್ತೆ ಪುನಃ ಕೇಳಲು 7065-00-5054 ನ್ನು ಸಂಪರ್ಕಿಸಿ Kannada Karnataka 01-03-2024 10:00:00 SCHEDULED
5070 મીઠોઇ, આહીર સિંહણ અને મોટા આંબલા ના વેધર સ્ટેશનની માહિતીના આધારે તમારા વિસ્તારમાં તારીખ 01-03-2024 થી 07-03-2024 સુધી હવામાન મોટે ભાગે વાદળ છાયું રહેવાની સંભાવના છે. તારીખ 2 માર્ચ ના રોજ સવારે 6 વાગે થી સાંજના 6 વાગ્યા સુધી હળવા વરસાદી ઝાપટાંની શક્યતા છે. આ સમયગાળા દરમ્યાન દિવસનું તાપમાન 25 થી 30 ડિગ્રી સે. અને રાત્રિ નું તાપમાન 16 થી 20 ડિગ્રી સે. જેટલું રહેવાની શકયતા છે. તારીખ 1 માર્ચ અને 2 માર્ચના રોજ પવનની ગતિ 18 થી 26 કિમી/કલાક રહેવાની સંભાવના છે. વરસાદની સંભાવના હોવાથી પરિપક્વ શિયાળુ પાકોની કાપણી પૂર્ણ કરી લેવી તેમજ કાપણી કરેલા ખેત-પેદાશોને સુરક્ષિત જગ્યાએ મૂકવું. Hindi Gujrat 01-03-2024 09:30:00 SCHEDULED