Message Schedule List : 12,238
| S. No. | Message | Language | Created By | Date | Time | Status | Action |
|---|---|---|---|---|---|---|---|
| 5661 | ନମସ୍କାର କଟକ ଜିଲ୍ଲା ର ମାହାଙ୍ଗା, ଟାଙ୍ଗୀ , ନିଶ୍ଚିନ୍ତ କୋଇଲ ଏବଂ କେନ୍ଦ୍ରାପଡ଼ା ଜିଲ୍ଲାର ଡେରାବିଶ ସମସ୍ତ ଚାଷୀ ମାନଙ୍କୁ ସଲିଡାରିଡlଡ ତରଫରୁ ଭୋଡlଫୋନ ଆଇଡିଆ ଓ ଇଣ୍ଡସ ଟାୱାର ସହଯୋଗ ରେ ଚାଲୁଥିବା ଆଧୁନିକ କୃଷି କାର୍ଯ୍ୟକ୍ରମ କୁ ସ୍ଵାଗତ କରାଯାଉଛି । କ୍ଷେତରେ ଥିବା ଆର୍ଦ୍ରତାକୁ ଦେଖି ମୁଗ ଫସଲକୁ ଜଳସେଚନ କରନ୍ତୁ | ଶାଖା,ଫୁଲ ଏବଂ ଗଛ ଗଠନ ସମୟରେ 10-12 ଦିନ ବ୍ୟବଧାନରେ ଜଳସେଚନ କରିବା ଆବଶ୍ୟକ | ଏଥିରେ ପୁଷ୍ଟିକର ଅଭାବ ଓ ଫୁଲ ଖସିବାର ଏକ ସମସ୍ୟା ଅଛି | ଅତ୍ୟଧିକ ଫୁଲ ଖସିବା ଅମଳ ଉପରେ ପ୍ରଭାବ ପକାଇଥାଏ | ଏଥିପାଇଁ ପାକ୍ଲୋବୁଟ୍ରାଜୋଲ 40 ପ୍ରତିଶତ ଏସସି ଏକର ପିଛା 30 ମିଲି ମିଟର ହାରରେ ବ୍ୟବହାର କରାଯିବା ଉଚିତ | ଅଧିକ ସୂଚନା ପାଇଁ ଆମ ଟୋଲ ଫ୍ରି ନମ୍ବର ୭୦୬୫୦୦୫୦୫୪ ରେ ମିସ କଲ୍ କରନ୍ତୁ। ଧନ୍ୟବାଦ୍ | Odia | Orissa | 17-02-2024 | 21:00:00 | SCHEDULED |
|
| 5662 | ନମସ୍କାର କଟକ ଜିଲ୍ଲା ର ମାହାଙ୍ଗା, ଟାଙ୍ଗୀ , ନିଶ୍ଚିନ୍ତ କୋଇଲ ଏବଂ କେନ୍ଦ୍ରାପଡ଼ା ଜିଲ୍ଲାର ଡେରାବିଶ ସମସ୍ତ ଚାଷୀ ମାନଙ୍କୁ ସଲିଡାରିଡlଡ ତରଫରୁ ଭୋଡlଫୋନ ଆଇଡିଆ ଓ ଇଣ୍ଡସ ଟାୱାର ସହଯୋଗ ରେ ଚାଲୁଥିବା ଆଧୁନିକ କୃଷି କାର୍ଯ୍ୟକ୍ରମ କୁ ସ୍ଵାଗତ କରାଯାଉଛି । କ୍ଷେତରେ ଥିବା ଆର୍ଦ୍ରତାକୁ ଦେଖି ମୁଗ ଫସଲକୁ ଜଳସେଚନ କରନ୍ତୁ | ଶାଖା,ଫୁଲ ଏବଂ ଗଛ ଗଠନ ସମୟରେ 10-12 ଦିନ ବ୍ୟବଧାନରେ ଜଳସେଚନ କରିବା ଆବଶ୍ୟକ | ଏଥିରେ ପୁଷ୍ଟିକର ଅଭାବ ଓ ଫୁଲ ଖସିବାର ଏକ ସମସ୍ୟା ଅଛି | ଅତ୍ୟଧିକ ଫୁଲ ଖସିବା ଅମଳ ଉପରେ ପ୍ରଭାବ ପକାଇଥାଏ | ଏଥିପାଇଁ ପାକ୍ଲୋବୁଟ୍ରାଜୋଲ 40 ପ୍ରତିଶତ ଏସସି ଏକର ପିଛା 30 ମିଲି ମିଟର ହାରରେ ବ୍ୟବହାର କରାଯିବା ଉଚିତ | ଅଧିକ ସୂଚନା ପାଇଁ ଆମ ଟୋଲ ଫ୍ରି ନମ୍ବର ୭୦୬୫୦୦୫୦୫୪ ରେ ମିସ କଲ୍ କରନ୍ତୁ। ଧନ୍ୟବାଦ୍ | Odia | Orissa | 17-02-2024 | 20:59:00 | SCHEDULED |
|
| 5663 | ନମସ୍କାର କଟକ ଜିଲ୍ଲା ର ଟାଙ୍ଗୀ ଗଜପତି ଜିଲ୍ଲା ଗୁମ୍ମl ଓ ମୋହନା ରସମସ୍ତ ଚାଷୀ ମାନଙ୍କୁ ସଲିଡାରିଡlଡ ତରଫରୁ ଭୋଡlଫୋନ ଆଇଡିଆ ଓ ଇଣ୍ଡସ ଟାୱାର ସହଯୋଗ ରେ ଚାଲୁଥିବା ଆଧୁନିକ କୃଷି କାର୍ଯ୍ୟକ୍ରମ କୁ ସ୍ଵାଗତ କରାଯାଉଛି। ସୂର୍ଯ୍ୟମୁଖୀ ଫସଲରେ, ଦୁଇ ସପ୍ତାହ ବୁଣିବା ପରେ, ଅତିରିକ୍ତ ଉଦ୍ଭିଦଗୁଡିକ ଅପସାରଣ କରାଯିବା ଉଚିତ, ଏହି ପ୍ରକ୍ରିୟାକୁ ପତଳା କୁହାଯାଏ | ସୂର୍ଯ୍ୟମୁଖୀ ଫସଲରେ ମାଟି 3-4 ସପ୍ତାହ ଏବଂ 6-7 ସପ୍ତାହ ପର୍ଯ୍ୟାୟରେ ଆଚ୍ଛାଦିତ ହେବା ଉଚିତ ଏବଂ ତା’ପରେ ଜଳସେଚନ କରାଯିବା ଉଚିତ, ଏହା ଅଧିକ ଉତ୍ପାଦନକୁ ନେଇଥାଏ | ଅଧିକ ସୂଚନା ପାଇଁ ଆମ ଟୋଲ ଫ୍ରି ନମ୍ବର ୭୦୬୫୦୦୫୦୫୪ ରେ ମିସ କଲ୍ କରନ୍ତୁ। ଧନ୍ୟବାଦ୍ | Odia | Orissa | 17-02-2024 | 20:58:00 | SCHEDULED |
|
| 5664 | Vodafone Idea Foundation, Indus Tower మరియు Solidaridad ద్వారా అమలు చేయబడిన స్మార్ట్ అగ్రి ప్రోగ్రామ్కు స్వాగతం. రైతులకు సమకాలీన సలహాలు, గ్రామం Venkatadrigudem ఈ వారం జిల్లా ఏలూరు ఆటోమేటిక్ వాతావరణ కేంద్రం ప్రకారం: 17 February - 23 February के दौरान दिन में 33 और रात में 21 डिग्री सेल्सियस ताप क्रम रहने का अनुमान है। ఆయిల్ పామ్ ప్లాంటేషన్లకు ఎరువుల సిఫార్సు ఆయిల్ పామ్ మొక్కల పెరుగుదల మరియు దిగుబడి కోసం సమతుల్య మరియు తగినంత మొత్తంలో స్థూల మరియు సూక్ష్మ పోషకాలను అందించాలి. కొత్తగా నాటిన మొక్కలలో మొదటి ఎరువుల వాడకం 3 నెలల తర్వాత చేయాలి. మొదటి సంవత్సరంలో 400 గ్రాములు. నత్రజని, 200 గ్రాముల భాస్వరం, 400 గ్రాముల పొటాష్ మరియు 125 గ్రాముల మెగ్నీషియం సల్ఫేట్ వేయాలి. రెండవ సంవత్సరంలో, మూడవ సంవత్సరం నుండి 800 గ్రాముల నత్రజని, 400 గ్రాముల భాస్వరం, 800 గ్రాముల పొటాష్ మరియు 250 గ్రాముల మెగ్నీషియం సల్ఫేట్ కలపాలి. నత్రజని 600 గ్రాములు, భాస్వరం 1200 గ్రాములు; ప్రతి మొక్కకు పొటాష్ మరియు 500 గ్రాముల మెగ్నీషియం సల్ఫేట్ వేయండి. మరింత సమాచారం కోసం, దయచేసి మా వ్యవసాయ సలహాదారుని ఫోన్ నంబర్ 9866041087 మరియు 9959944032లలో ఉదయం 10 నుండి సాయంత్రం 6 గంటల మధ్య మాట్లాడండి. ఈ సందేశాన్ని మళ్లీ వినడానికి సున్నాని నొక్కండి. | Telugu | Andhra Pradesh | 17-02-2024 | 11:10:00 | SCHEDULED |
|
| 5665 | शेतकरी बंधु आणि भगिनींनो, नमस्कार वोडाफोन आयडिया फौंडेशन, इंडस टावर व सॉलिडरीडॅड यांच्या स्मार्ट अॅग्रि कार्यक्रमामध्ये आपले स्वागत आहे. १७ ते २३ फेब्रुवारी दरम्यान पन्हाळा शाहूवाडी परिसरामध्ये दिवसांचे कमाल तापमान २९ ते ३४ अंश सेल्सिअस तर रात्रीचे किमान तापमान १२ ते २० अंश सेल्सिअस दरम्यान राहील तर हवेतील आद्रता १७ ते ६६ टक्के राहील. या आठवड्यामध्ये पश्चिम तसेच पूर्व दिशेकडून ताशी २ ते १६ किलोमीटर वेगाने वारा वाहेल. संपूर्ण आठवडाभर आकाश हलके ढगाळ राहील पण पावसाची शक्यता नाही . हा आठवडा ऊसाच्या लागणीसाठी अतिशय अनुकूल आहे. शेतकरी मित्रांनी आपल्या शेतातील माती परीक्षण करून शेताची मशागत करून घ्यावी आणि प्रती एकर ७ ते ८ टन शेण किंवा १ ते १.५ टन गांडूळ खत किंवा ७ ते ८ टन प्रेस मड शेतात मिसळावे.शेत एक समान केल्यानंतर दोन डोळे असलेले निरोगी बियाणे बिजप्रक्रिया करून ६ इंच खोल ४ फुट रुंद सरीमध्ये लागण करावी. लागण करतेवेळी एकरी २५ किलो युरिया, १०० किलो सिंगल सुपर फॉस्फेट ,२५ किलो पोटॅश, ५०किलो निंबोळी पेंढ,५ किलो मायक्रोसोल चा बेसल डोस टाकावा. ज्या शेतात ऊसाची तोडणी केली जात आहे त्या शेतकऱ्यानी ऊसाची तोडणी जमिनीलगत करावी व खोडकीवर एकरी १ किलो ट्रायकोडरमाची फवारणी करावी .ऊसाचे पाचट एका आड एक सरीत करून वेस्ट डिकंपोजरच्या साह्याने शेतातच कुजावे असे केल्यास जमीनीस चांगले सेंद्रिय खत उपलब्ध होईल. ऊस तोडल्यानंतर एका महिन्याच्या आत बैल नांगरीने बगला फोडून एकरी ४५ किलो युरिया ,१५० किलो सिंगल सुपर फॉस्फेट, ५० किलो पोटॅश , ५ किलो मायक्रोसोल, ५ किलो सल्फर मिसळून खोडव्यास टाकावे यामुळे पिकाची वाढ चांगली होईल. खोड्व्यामध्ये रोपांच्या सहाय्याने नांग्या भरणी करावी. पाणी पाजण्या आधी सॉइल मोईसचर इंडिकेटरचा वापर करावा. स्मार्ट अग्री कार्यक्रमाच्या अधिक माहितेसाठी ९२०५०२१८१४ या नंबर वर संपर्क करा . हा संदेश पुन्हा ऐकण्यासाठी ७०६५००५०५४ यावर संपर्क करा. | Assamese | MH | 17-02-2024 | 08:05:00 | SCHEDULED |
|
| 5666 | शेतकरी बंधु आणि भगिनींनो, नमस्कार वोडाफोन आयडिया फौंडेशन, इंडस टावर व सॉलिडरीडॅड यांच्या स्मार्ट अॅग्रि कार्यक्रमामध्ये आपले स्वागत आहे. १७ ते २३ फेब्रुवारी दरम्यान कराड-शिराळा परिसरामध्ये दिवसांचे कमाल तापमान २९ ते ३४ अंश सेल्सिअस तर रात्रीचे किमान तापमान १२ ते २० अंश सेल्सिअस दरम्यान राहील तर हवेतील आद्रता १७ ते ६६ टक्के राहील. या आठवड्यामध्ये पश्चिम तसेच पूर्व दिशेकडून ताशी २ ते १६ किलोमीटर वेगाने वारा वाहेल. संपूर्ण आठवडाभर आकाश हलके ढगाळ राहील पण पावसाची शक्यता नाही . हा आठवडा ऊसाच्या लागणीसाठी अतिशय अनुकूल आहे. शेतकरी मित्रांनी आपल्या शेतातील माती परीक्षण करून शेताची मशागत करून घ्यावी आणि प्रती एकर ७ ते ८ टन शेण किंवा १ ते १.५ टन गांडूळ खत किंवा ७ ते ८ टन प्रेस मड शेतात मिसळावे.शेत एक समान केल्यानंतर दोन डोळे असलेले निरोगी बियाणे बिजप्रक्रिया करून ६ इंच खोल ४ फुट रुंद सरीमध्ये लागण करावी. लागण करतेवेळी एकरी २५ किलो युरिया, १०० किलो सिंगल सुपर फॉस्फेट ,२५ किलो पोटॅश, ५०किलो निंबोळी पेंढ,५ किलो मायक्रोसोल चा बेसल डोस टाकावा. ज्या शेतात ऊसाची तोडणी केली जात आहे त्या शेतकऱ्यानी ऊसाची तोडणी जमिनीलगत करावी व खोडकीवर एकरी १ किलो ट्रायकोडरमाची फवारणी करावी .ऊसाचे पाचट एका आड एक सरीत करून वेस्ट डिकंपोजरच्या साह्याने शेतातच कुजावे असे केल्यास जमीनीस चांगले सेंद्रिय खत उपलब्ध होईल. ऊस तोडल्यानंतर एका महिन्याच्या आत बैल नांगरीने बगला फोडून एकरी ४५ किलो युरिया ,१५० किलो सिंगल सुपर फॉस्फेट, ५० किलो पोटॅश , ५ किलो मायक्रोसोल, ५ किलो सल्फर मिसळून खोडव्यास टाकावे यामुळे पिकाची वाढ चांगली होईल. खोड्व्यामध्ये रोपांच्या सहाय्याने नांग्या भरणी करावी. पाणी पाजण्या आधी सॉइल मोईसचर इंडिकेटरचा वापर करावा. स्मार्ट अग्री कार्यक्रमाच्या अधिक माहितेसाठी ९२०५०२१८१४ या नंबर वर संपर्क करा . हा संदेश पुन्हा ऐकण्यासाठी ७०६५००५०५४ यावर संपर्क करा. | Marathi | MH | 17-02-2024 | 08:00:00 | SCHEDULED |
|
| 5667 | ಆತ್ಮೀಯ ಮಂಡ್ಯ ಜಿಲ್ಲೆಯ ರೈತ ಮಿತ್ರರೇ , ಫೆಬ್ರುವರಿ 17 ರಿಂದ 23ನೇ ತಾರೀಖಿನವರೆಗೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಿನದ ಗರಿಷ್ಠ ತಾಪಮಾನವು 33 ರಿಂದ 35 ಡಿಗ್ರಿ ಸೆಂಟಿಗ್ರೇಡ್ ವರೆಗೆ ಮತ್ತು ರಾತ್ರಿಯ ಕನಿಷ್ಠ ತಾಪಮಾನವು 17 ರಿಂದ 19 ಡಿಗ್ರಿ ಸೆಂಟಿಗ್ರೇಡ್ ಆಸುಪಾಸಿನಲ್ಲಿ ಇರುವ ಸಾಧ್ಯತೆ ಇದೆ. ಈ ವಾರದಲ್ಲಿ ಪೂರ್ವ ಮತ್ತು ಉತ್ತರ ದಿಕ್ಕಿನಿಂದ 04 ರಿಂದ 18 ಕಿಮೀ ಪ್ರತೀ ಗಂಟೆಯ ವೇಗದಲ್ಲಿ ಗಾಳಿ ಬೀಸುತ್ತದೆ . ಈ ವಾರದಲ್ಲಿ ಮೋಡ ಕವಿದ ವಾತಾವರಣವಿರಲಿದ್ದು ಮಳೆಯಾಗುವ ಸಾಧ್ಯತೆ ಇಲ್ಲ. ಈ ವಾರ ಗಾಳಿಯಲ್ಲಿ ತೇವಾಂಶವು ಶೇಕಡಾ 14 ರಿಂದ 72 ವರೆಗೆ ಇರಲಿದೆ. ಈ ಸಮಯ ಕಬ್ಬು ನಾಟಿ ಮಾಡಲು ಅನುಕೂಲಕರವಾಗಿರುವುದರಿಂದ ಹೊಲಗಳಲ್ಲಿ ಕಬ್ಬು ನಾಟಿ ಮಾಡಲು ಇಚ್ಛಿಸುವ ರೈತರು ತಮ್ಮ ಜಮೀನಿನ ಮಣ್ಣನ್ನು ಪರೀಕ್ಷೆಗೆ ಒಳಪಡಿಸಿ ಅದಕ್ಕೆ ತಕ್ಕಂತೆ ಗೊಬ್ಬರವನ್ನು ಹಾಕಿ ಗದ್ದೆಯನ್ನು ಸಿದ್ಧಪಡಿಸಿಕೊಳ್ಳಿ. ಗದ್ದೆಯನ್ನು ಸಿದ್ಧಪಡಿಸುವಾಗ, ಪ್ರತಿ ಎಕರೆಗೆ 25 ಕ್ವಿಂಟಾಲ್ ಹಸುವಿನ ಸಗಣಿ ಅಥವಾ ಎರೆಹುಳು ಗೊಬ್ಬರವನ್ನು ಮಿಶ್ರಣ ಮಾಡಿ ಹೊಲವನ್ನು ಸಮತಟ್ಟು ಮಾಡಿ ಸಿದ್ಧಪಡಿಸಿದ ಗದ್ದೆಯಲ್ಲಿ ಒಂದು ಅಥವಾ ಎರಡು ಕಣ್ಣುಗಳಿಂದ ಕಬ್ಬಿನ ಆರೋಗ್ಯಕರ ಬೀಜಗಳನ್ನು ಬೀಜೊಪಚಾರ ಮಾಡಿದ ನಂತರ ಬಿತ್ತಬೇಕು. ಹೊಲಗಳಲ್ಲಿ 6 ಇಂಚು ಆಳದ ತೋಡುಗಳನ್ನು ಮಾಡಿ ನಾಟಿ ಮಾಡಿ . ನಾಟಿ ಮಾಡುವಾಗ ಬೀಜದಿಂದ ಬಿಜಕ್ಕೆ 1 ರಿಂದ 2 ಅಡಿ ಅಂತರವನ್ನು ಹಾಗೂ ಸಾಲಿನಿಂದ ಸಾಲಿಗೆ 4 ರಿಂದ 5 ಅಡಿ ಅಂತರವನ್ನು ಇಟ್ಟುಕೊಳ್ಳಿ. ನಾಟಿಯ ಸಮಯದಲ್ಲಿ, 250 ಕೆಜಿ ಸಿಂಗಲ್ ಸೂಪರ್ ಫಾಸ್ಫೇಟ್ ಅನ್ನು 25 ಕೆಜಿ ಯೂರಿಯಾ, 85 ಕೆಜಿ ಪೊಟ್ಯಾಷ್ ಮತ್ತು 25 ಕೆಜಿ ಸೂಕ್ಷ್ಮ ಪೋಷಕಾಂಶಗಳೊಂದಿಗೆ ಭೂಮಿಗೆ ಹಾಕಬೇಕು. ಕಬ್ಬು ಕಟಾವು ಮಾಡುತ್ತಿರುವ ಗದ್ದೆಗಳಲ್ಲಿ ರೈತರು ನೆಲದ ಸಮೀಪ ಕಬ್ಬು ಕಡಿಯುವಂತೆ ಸೂಚಿಸಲಾಗಿದೆ ಇದರಿಂದ ನಾವು ಉತ್ತಮ ರತುನ್ ಬೆಳೆ ಪಡೆಯಬಹುದು. ಕಬ್ಬಿನ ಕಟಾವು ನಂತರ ಕಬ್ಬಿನ ತರಗೆಲೆಗಳನ್ನು ಹೊಲದಲ್ಲಿಯೇ ಹರಡಿ ಕೊಳೆಯಲು ಬಿಡಿ, ಇದರಿಂದ ನಿಮ್ಮ ಹೊಲದಲ್ಲಿಯೇ ಉತ್ತಮವಾದ ಸಾವಯವ ಗೊಬ್ಬರ ತಯಾರಾಗುತ್ತದೆ. ಇದಕ್ಕಾಗಿ ವೇಸ್ಟ ಡಿ-ಕಂಪೊಸರ್ ಅನ್ನು ಕೂಡ ಬಳಕೆ ಮಾಡಬಹುದು. ಕಬ್ಬು ಕಟಾವು ಮಾಡಿದ 15 ದಿನದೊಳಗೆ ಈ ಹೊಲಗಳಲ್ಲಿ ಪ್ರತಿ ಎಕರೆಗೆ 75 ಕೆಜಿ ಯೂರಿಯಾ, 225 ಕೆಜಿ ಸಿಂಗಲ್ ಸೂಪರ್ ಫಾಸ್ಫೇಟ್, 85 ಕೆಜಿ ಪೊಟ್ಯಾಷ್ ಜೊತೆಗೆ 25 ಕೆಜಿ ಸೂಕ್ಷ್ಮ ಪೋಷಕಾಂಶಗಳನ್ನು ಬೆರೆಸಿ ಹೊಲಗಳಲ್ಲಿ ಹಾಕುವುದರಿಂದ ರತುನ್ ಬೆಳೆಗೆ ಉತ್ತಮ ಪೋಷಕಾಂಶ ದೊರೆಯುತ್ತದೆ ಹಾಗೂ ಗಿಡಗಳು ಬೇಗ ಬೆಳೆಯುತ್ತವೆ. ರತುನ್ ಬೆಳೆಯಲ್ಲಿ, ನರ್ಸರಿಯಿಂದ ಸಿದ್ಧಪಡಿಸಿದ ಕಬ್ಬಿನ ಗಿಡಗಳಿಂದ ಅಂತರವನ್ನು ತುಂಬಬೇಕು. ನೀರು ಹಾಯಿಸುವ ಮೊದಲು ಮಣ್ಣಿನ ತೇವಾಂಶ ಸೂಚಕವನ್ನು ಬಳಸಲು ಮರೆಯದಿರಿ. ರತುನ್ ಬೆಳೆ ಹಾಕಿ ಎರಡು ತಿಂಗಳಿಗಿಂತ ಹೆಚ್ಚು ಆಗಿದ್ದರೆ, 75 ಕೆಜಿ ಯೂರಿಯಾವನ್ನು ಬೇರುಗಳ ಸಮೀಪದಲ್ಲಿ ಹಾಕಬೇಕು. ಕಬ್ಬಿನ ಪಕ್ವತೆಗೆ ಈ ಋತುವು ಅನುಕೂಲಕರವಾಗಿದೆ, ಆದ್ದರಿಂದ, ಕಬ್ಬಿನ ಗದ್ದೆಗಳಲ್ಲಿ ತೇವಾಂಶವನ್ನು ಕಾಪಾಡಿಕೊಳ್ಳಿ. ಸ್ಮಾಟ್ ಅಗ್ರಿ ಕಾರ್ಯಕ್ರಮದ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ 9205021814 ಗೆ ಕರೆ ಮಾಡಿ ಮತ್ತು ಈ ಸಂದೇಶವನ್ನು ಮತ್ತೆ ಪುನಃ ಕೇಳಲು 7065-00-5054 ನ್ನು ಸಂಪರ್ಕಿಸಿ | Kannada | Karnataka | 16-02-2024 | 10:00:00 | SCHEDULED |
|
| 5668 | ಆತ್ಮೀಯ ಬೆಳಗಾವಿ ಜಿಲ್ಲೆಯ ರೈತ ಮಿತ್ರರೇ , ಫೆಬ್ರುವರಿ 17 ರಿಂದ 23 ನೇ ತಾರೀಖಿನ ವರೆಗೆ ಬೆಳಗಾವಿ ಜಿಲ್ಲೆಯ ಗೋಕಾಕ್ ಮತ್ತು ಅಥಣಿ ತಾಲ್ಲೂಕಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಗಲಿನ ತಾಪಮಾನವು ಗರಿಷ್ಠ 33 ರಿಂದ 35 ಡಿಗ್ರಿ ಸೆಂಟಿಗ್ರೇಡ್ ವರೆಗೆ ಮತ್ತು ರಾತ್ರಿಯ ಕನಿಷ್ಠ ತಾಪಮಾನವು 16 ರಿಂದ 19 ಡಿಗ್ರಿ ಸೆಂಟಿಗ್ರೇಡ್ ಆಸುಪಾಸಿನಲ್ಲಿ ಇರುವ ಸಾಧ್ಯತೆ ಇದೆ.ಈ ಪೂರ್ವ ಮತ್ತು ಆಗ್ನೇಯ ದಿಕ್ಕಿನಿಂದ 02 ರಿಂದ 16 ಕಿಮೀ ಪ್ರತೀ ಗಂಟೆಯ ವೇಗದಲ್ಲಿ ಗಾಳಿ ಬೀಸುತ್ತದೆ. ಈ ವಾರದಲ್ಲಿ ಕೆಲವೊಮ್ಮೆ ಆಕಾಶವು ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು ಮಳೆಯಾಗುವ ಸಾಧ್ಯತೆ ಇಲ್ಲ. ಮೋಡದಿ0ದಾಗಿ ಈ ವಾರ ಗಾಳಿಯಲ್ಲಿ ತೇವಾಂಶವು ಶೇಕಡಾ 12 ರಿಂದ 60 ವರೆಗೆ ಇರಲಿದೆ. ಈ ಸಮಯ ಕಬ್ಬು ನಾಟಿ ಮಾಡಲು ಅನುಕೂಲಕರವಾಗಿರುವುದರಿಂದ ಹೊಲಗಳಲ್ಲಿ ಕಬ್ಬು ಮಾಡಲು ಇಚ್ಛಿಸುವ ರೈತರು ತಮ್ಮ ಜಮೀನಿನ ಮಣ್ಣನ್ನು ಪರೀಕ್ಷೆಗೆ ಒಳಪಡಿಸಿ ಅದಕ್ಕೆ ತಕ್ಕಂತೆ ಗೊಬ್ಬರವನ್ನು ಹಾಕಿ ಗದ್ದೆಯನ್ನು ಸಿದ್ಧಪಡಿಸಿಕೊಳ್ಳಿ. ಗದ್ದೆಯನ್ನು ಸಿದ್ಧಪಡಿಸುವಾಗ, ಪ್ರತಿ ಎಕರೆಗೆ 25 ಕ್ವಿಂಟಾಲ್ ಹಸುವಿನ ಸಗಣಿ ಅಥವಾ ಎರೆಹುಳು ಗೊಬ್ಬರವನ್ನು ಮಿಶ್ರಣ ಮಾಡಿ ಹೊಲವನ್ನು ಸಮತಟ್ಟು ಮಾಡಿ ಸಿದ್ಧಪಡಿಸಿದ ಗದ್ದೆಯಲ್ಲಿ ಒಂದು ಅಥವಾ ಎರಡು ಕಣ್ಣುಗಳಿಂದ ಕಬ್ಬಿನ ಆರೋಗ್ಯಕರ ಬೀಜಗಳನ್ನು ಬೀಜೊಪಚಾರ ಮಾಡಿದ ನಂತರ ಬಿತ್ತಬೇಕು. ಹೊಲಗಳಲ್ಲಿ 6 ಇಂಚು ಆಳದ ತೋಡುಗಳನ್ನು ಮಾಡಿ ನಾಟಿ ಮಾಡಿ . ನಾಟಿ ಮಾಡುವಾಗ ಬೀಜದಿಂದ ಬಿಜಕ್ಕೆ 1 ರಿಂದ 2 ಅಡಿ ಅಂತರವನ್ನು ಹಾಗೂ ಸಾಲಿನಿಂದ ಸಾಲಿಗೆ 4 ರಿಂದ 5 ಅಡಿ ಅಂತರವನ್ನು ಇಟ್ಟುಕೊಳ್ಳಿ. ನಾಟಿಯ ಸಮಯದಲ್ಲಿ, 225 ಕೆಜಿ ಸಿಂಗಲ್ ಸೂಪರ್ ಫಾಸ್ಫೇಟ್ ಅನ್ನು 25 ಕೆಜಿ ಯೂರಿಯಾ, 85 ಕೆಜಿ ಪೊಟ್ಯಾಷ್ ಮತ್ತು 25 ಕೆಜಿ ಸೂಕ್ಷ್ಮ ಪೋಷಕಾಂಶಗಳೊಂದಿಗೆ ಭೂಮಿಗೆ ಹಾಕಬೇಕು. ಕಬ್ಬಿನ ಗದ್ದೆಯಲ್ಲಿ ಧೈಂಚದ ಬೆಳೆಯನ್ನು ಅಂತರ ಬೆಳೆಯಾಗಿ ಬೆಳೆಯ ಬಹುದು. ಈ ಸಮಯದಲ್ಲಿ ಹೊಸದಾಗಿ ಬಿತ್ತಿದ ಕಬ್ಬಿನ ಗದ್ದೆಗಳಿಗೆ ನೀರು ಹಾಯಿಸಬೇಕು. ಕಬ್ಬಿನ ಪಕ್ವತೆಗೆ ಈ ಋತುವು ಅನುಕೂಲಕರವಾಗಿದೆ, ಆದ್ದರಿಂದ, ಕಬ್ಬಿನ ಗದ್ದೆಗಳಲ್ಲಿ ತೇವಾಂಶವನ್ನು ಕಾಪಾಡಿಕೊಳ್ಳಿ. ಕಬ್ಬು ಕಟಾವು ಮಾಡುತ್ತಿರುವ ಗದ್ದೆಗಳಲ್ಲಿ ರೈತರು ನೆಲದ ಸಮೀಪ ಕಬ್ಬು ಕಡಿಯುವಂತೆ ಸೂಚಿಸಲಾಗಿದೆ ಇದರಿಂದ ನಾವು ಉತ್ತಮ ರತುನ್ ಬೆಳೆ ಪಡೆಯಬಹುದು. ಕಬ್ಬಿನ ಕಟಾವು ನಂತರ ಕಬ್ಬಿನ ತರಗೆಲೆಗಳನ್ನು ಹೊಲದಲ್ಲಿಯೇ ಹರಡಿ ಕೊಳೆಯಲು ಬಿಡಿ, ಇದರಿಂದ ನಿಮ್ಮ ಹೊಲದಲ್ಲಿಯೇ ಉತ್ತಮವಾದ ಸಾವಯವ ಗೊಬ್ಬರ ತಯಾರಾಗುತ್ತದೆ. ಇದಕ್ಕಾಗಿ ವೇಸ್ಟ ಡಿ-ಕಂಪೊಸರ್ ಅನ್ನು ಕೂಡ ಬಳಕೆ ಮಾಡಬಹುದು. ಕಬ್ಬು ಕಟಾವು ಮಾಡಿದ ಒಂದು ತಿಂಗಳೊಳಗೆ ಈ ಹೊಲಗಳಲ್ಲಿ ಪ್ರತಿ ಎಕರೆಗೆ 85 ಕೆಜಿ ಯೂರಿಯಾ, 225 ಕೆಜಿ ಸಿಂಗಲ್ ಸೂಪರ್ ಫಾಸ್ಫೇಟ್, 50 ಕೆಜಿ ಪೊಟ್ಯಾಷ್ ಜೊತೆಗೆ 25 ಕೆಜಿ ಸೂಕ್ಷ್ಮ ಪೋಷಕಾಂಶಗಳನ್ನು ಬೆರೆಸಿ ಹೊಲಗಳಲ್ಲಿ ಹಾಕುವುದರಿಂದ ರತುನ್ ಬೆಳೆಗೆ ಉತ್ತಮ ಪೋಷಕಾಂಶ ದೊರೆಯುತ್ತದೆ ಮತ್ತು ಗಿಡಗಳು ಬೇಗ ಬೆಳೆಯುತ್ತವೆ ಹಾಗೂ ಈ ಬೆಳೆಯಲ್ಲಿ ಅಂತರವನ್ನು ಭರ್ತಿ ಮಾಡಬೇಕು. ರತುನ್ ಬೆಳೆ ಹಾಕಿ ಎರಡು ತಿಂಗಳಿಗಿಂತ ಹೆಚ್ಚು ಆಗಿದ್ದರೆ, 75 ಕೆಜಿ ಯೂರಿಯಾವನ್ನು ಬೇರುಗಳ ಸಮೀಪದಲ್ಲಿ ಹಾಕಬೇಕು. ಸ್ಮಾಟ್ ಅಗ್ರಿ ಕಾರ್ಯಕ್ರಮದ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ 9205021814 ಗೆ ಕರೆ ಮಾಡಿ ಮತ್ತು ಈ ಸಂದೇಶವನ್ನು ಮತ್ತೆ ಪುನಃ ಕೇಳಲು 7065-00-5054 ನ್ನು ಸಂಪರ್ಕಿಸಿ | Kannada | Karnataka | 16-02-2024 | 10:00:00 | SCHEDULED |
|
| 5669 | મીઠોઇ, આહીર સિંહણ અને મોટા આંબલા ના વેધર સ્ટેશનની માહિતીના આધારે તમારા વિસ્તારમાં તારીખ 16-02-2024 થી 21-02-2024 સુધી હવામાન મોટે ભાગે વાદળ છાયું રહેવાની સંભાવના છે. તારીખ 20 ફેબ્રુઆરીના રોજ અમુક વિસ્તારમાં હળવા છાંટા પડવાની સંભાવના છે. આ સમયગાળા દરમ્યાન પવનની ગતિ 15 થી 20 કિમી/કલાક રહેવાની સંભાવના છે. આ સમય ગાળામાં ભેજનું પ્રમાણ 80 થી 90% સુધી રહેશે. આ હવામાનને ધ્યાનમાં રાખીને શિયાળુ પાકોની કામગીરી કરવી જોઈએ. હવામાન અને ખેતી વિષે વધારે માહિતી માટે તમે તમારા મોબાઈલ ફોનના પ્લે સ્ટોર માંથી સ્માર્ટ એગ્રી એપ્લિકેશન ડાઉનલોડ કરી શકો છો. | Hindi | Gujrat | 16-02-2024 | 16:30:00 | SCHEDULED |
|
| 5670 | प्रिय किसान साथियों, 17 फरवरी से 23 फरवरी वाले सप्ताह के दौरान शाहजहांपुर जिले के तापमान में हल्की बढ़ोत्तरी होगी| सप्ताह के दौरान दिन का अधिकतम तापमान 25 से 29 डिग्री सेंटीग्रेड तथा रात का न्यूनतम तापमान 10 से 14 डिग्री सेंटीग्रेड के बीच रहने की सम्भावना हैI इस सप्ताह के दौरान उत्तर दक्षिण दिशा से 2 से 12 किलोमीटर प्रति घंटे की रफ़्तार से हवा चलेगीI इस सप्ताह के दौरान आसमान में बादल छाए रहेंगे किन्तु वर्षा की कोई सम्भावना नहीं है | इस दौरान वायुमंडल में आर्द्रता 36 से 77% तक रहेगी| गन्न| कटाई के एक माह के अन्दर 50 किलो ग्राम यूरिया + 100 कीलो ग्राम DAP + 50 kg पोटाश + 6 से 10 kg zinc + 6 से 10 kg फेरस + सिलिका का उपयोग गन्ने की जड़ के पास लाईनों में करें| अभी गन्ना बोयाई के लिए मौसम अनुकूल हैं| गन्ने की बुवाई के लिए खेत की अंतिम जुताई के साथ 25 टन प्रति एकड़ की दर से गोबर की खाद को खेत में मिला दे| लाल सडन से प्रभावित खेत का गन्ना बीज के रूप में न बोये और बुवाई से पहले प्रति एकड़ की दर से 4 किलो ट्राईकोडर्मा को 100 किलो गोबर की सड़ी खाद में मिलाकर आखिरी जुताई के साथ खेत में मिला दे | जो किसान भाई गन्ने की पेड़ी लेना चाहते है उनसे यह अनुरोध है कि गन्ने की कटाई जमीन की सतह से करे तथा सूखी पत्तियों को खेतो में फैलाकर वेस्ट डीकम्पोजर का प्रयोग कर हल्की सिचाई करे |पहले से तैयार की गई गन्ने की नर्सरी से गैप फिलिग करके पानी लगाये | मौसम को ध्यान में रखते हुए शरदकालीन में बोये गए गन्ने की नालियों में हल्की सिचाई करे | खरपतवार नियंत्रण के लिए नियमित रूप से निराई गुड़ाई अवश्य करते रहे | शरदकालीन गन्ना जिन किसान भाईयों ने लगाया है जिसकी उम्र 170 दिन हो गई हैं उनसे अनुरोध हैं आप 50kg यूरिया प्रति एकड़ के दर से डालें | गन्ने में फुटाव शुरू होने पर 50 किलो ग्राम यूरिया प्रति एकड की दर से गन्ने की जड़ो के पास डाले और जैविक खाद का प्रयोग करेंI गन्ने के साथ बोई गई सह-फसल यदि पक गई है तो उसकी कटाई व भंडारण की उचित व्यवस्था अवश्य कर ले| ‘स्मार्ट एग्री कार्यक्रम’ की और अधिक जानकारी के लिए मो. नं. 9205021814 पर संपर्क करेंI इस सन्देश को दोबारा सुनने के लिए 7065-00-5054 पर संपर्क करेI | Hindi | Uttar Pradesh | 16-02-2024 | 08:30:00 | SCHEDULED |
|