Message Schedule List : 12,238
| S. No. | Message | Language | Created By | Date | Time | Status | Action |
|---|---|---|---|---|---|---|---|
| 5751 | वोडाफोन आईडिया फाउंडेशन, इंडस टावर एवं Solidaridad द्वारा क्रियान्वित स्मार्ट एग्री कार्यक्रम में आपका स्वागत है। किसानों के लिए सम-सामयिक सलाह, ग्राम Kalipur जिला Varanasi ऑटोमैटिक वेदर स्टेशन के अनुसार इस सप्ताह: 10 Febrauary - 16 February के दौरान दिन में 24 और रात में 14 डिग्री सेल्सियस ताप क्रम रहने का अनुमान है। आगामी सप्ताह मे Mangalvaar से guruvar को 55-65% बारिश होने की संभावना हे। पिछले सप्ताह हुई बारिश के बाद नमी का अनुमान लगाकर ही सिचाई करे गेहूं की बलीयो मे दुध बनने की क्रांतिक अवस्था में सिंचाई अवश्य करें । गेहूं में यूरिया की अंतिम सिंचाई अवस्था पर टॉप-ड्रेसिंग द्वारा 20 से 25 किलो प्रति एकड़ के हिसाब से स्प्रे करें बदलते मौसम के कारण फसलों में रोग एवं कीट का प्रकोप बड़ने की सभांवना है गेँहू में इल्ली का प्रकोप देखा जा रहा है इसके नियंत्रण के लिए लेमडासायलोथ्रिन 5% 300 ml प्रति हेक्टेयर की दर से छिड़काव करें। स्मार्ट एग्री प्रोजेक्ट के अंतर्गत खेती संबंधित समसामयिक सलाह के लिए 7065-00-5054 पर मिस कॉल करें एवं उपयोगी सलाह प्राप्त करें । अधिक जानकारी के लिए कृपया आप हमारे कृषि-विशेषज्ञ (फ़ोन: 76690 47747) से दिन में सुबह 10 बजे से शाम 6 बजे के बीच बात करें । | Hindi | Uttar Pradesh | 10-02-2024 | 19:46:00 | SCHEDULED |
|
| 5752 | वोडाफोन आईडिया फाउंडेशन, इंडस टावर एवं Solidaridad द्वारा क्रियान्वित स्मार्ट एग्री कार्यक्रम में आपका स्वागत है। किसानों के लिए सम-सामयिक सलाह, ग्राम Muruee Pindra जिला Varanasi ऑटोमैटिक वेदर स्टेशन के अनुसार इस सप्ताह: 10 Febrauary - 16 February के दौरान दिन में 24 और रात में 14 डिग्री सेल्सियस ताप क्रम रहने का अनुमान है। आगामी सप्ताह मे Mangalvaar से budhvaar को 55-65% बारिश होने की संभावना हे। पिछले सप्ताह हुई बारिश के बाद नमी का अनुमान लगाकर ही सिचाई करे गेहूं की बलीयो मे दुध बनने की क्रांतिक अवस्था में सिंचाई अवश्य करें । गेहूं में यूरिया की अंतिम सिंचाई अवस्था पर टॉप-ड्रेसिंग द्वारा 20 से 25 किलो प्रति एकड़ के हिसाब से स्प्रे करें बदलते मौसम के कारण फसलों में रोग एवं कीट का प्रकोप बड़ने की सभांवना है गेँहू में इल्ली का प्रकोप देखा जा रहा है इसके नियंत्रण के लिए लेमडासायलोथ्रिन 5% 300 ml प्रति हेक्टेयर की दर से छिड़काव करें। स्मार्ट एग्री प्रोजेक्ट के अंतर्गत खेती संबंधित समसामयिक सलाह के लिए 7065-00-5054 पर मिस कॉल करें एवं उपयोगी सलाह प्राप्त करें । अधिक जानकारी के लिए कृपया आप हमारे कृषि-विशेषज्ञ (फ़ोन: 76690 47747) से दिन में सुबह 10 बजे से शाम 6 बजे के बीच बात करें । | Hindi | Uttar Pradesh | 10-02-2024 | 19:45:00 | SCHEDULED |
|
| 5753 | वोडाफोन आईडिया फाउंडेशन, इंडस टावर एवं Solidaridad द्वारा क्रियान्वित स्मार्ट एग्री कार्यक्रम में आपका स्वागत है। किसानों के लिए सम-सामयिक सलाह, ग्राम Sahenshapur जिला Varanasi ऑटोमैटिक वेदर स्टेशन के अनुसार इस सप्ताह: 10 Febrauary - 16 February के दौरान दिन में 24 और रात में 14 डिग्री सेल्सियस ताप क्रम रहने का अनुमान है। आगामी सप्ताह मे Mangalvaar से budhvaar को 75-80% बारिश होने की संभावना हे। पिछले सप्ताह हुई बारिश के बाद नमी का अनुमान लगाकर ही सिचाई करे गेहूं की बलीयो मे दुध बनने की क्रांतिक अवस्था में सिंचाई अवश्य करें । गेहूं में यूरिया की अंतिम सिंचाई अवस्था पर टॉप-ड्रेसिंग द्वारा 20 से 25 किलो प्रति एकड़ के हिसाब से स्प्रे करें बदलते मौसम के कारण फसलों में रोग एवं कीट का प्रकोप बड़ने की सभांवना है गेँहू में इल्ली का प्रकोप देखा जा रहा है इसके नियंत्रण के लिए लेमडासायलोथ्रिन 5% 300 ml प्रति हेक्टेयर की दर से छिड़काव करें। स्मार्ट एग्री प्रोजेक्ट के अंतर्गत खेती संबंधित समसामयिक सलाह के लिए 7065-00-5054 पर मिस कॉल करें एवं उपयोगी सलाह प्राप्त करें । अधिक जानकारी के लिए कृपया आप हमारे कृषि-विशेषज्ञ (फ़ोन: 76690 47747) से दिन में सुबह 10 बजे से शाम 6 बजे के बीच बात करें । | Hindi | Uttar Pradesh | 10-02-2024 | 19:44:00 | SCHEDULED |
|
| 5754 | शेतकरी बंधु आणि भगिनींनो, नमस्कार वोडाफोन आयडिया फौंडेशन, इंडस टावर व सॉलिडरीडॅड यांच्या स्मार्ट अॅग्रि कार्यक्रमामध्ये आपले स्वागत आहे. १० ते १६ फेब्रुवारी दरम्यान पन्हाळा शाहूवाडी परिसरामध्ये दिवसांचे कमाल तापमान ३३ ते ३५ अंश सेल्सिअस तर रात्रीचे किमान तापमान १७ ते २१ अंश सेल्सिअस दरम्यान राहील तर हवेतील आद्रता १७ ते ६६ टक्के राहील. या आठवड्यामध्ये पश्चिम तसेच पूर्व दिशेकडून ताशी २ ते १२ किलोमीटर वेगाने वारा वाहेल. संपूर्ण आठवडाभर आकाश हलके ढगाळ राहील पण पावसाची शक्यता नाही . हा आठवडा ऊसाच्या लागणीसाठी अतिशय अनुकूल आहे. शेतकरी मित्रांनी आपल्या शेतातील माती परीक्षण करून शेताची मशागत करून घ्यावी आणि प्रती एकर ७ ते ८ टन शेण किंवा १ ते १.५ टन गांडूळ खत किंवा ७ ते ८ टन प्रेस मड शेतात मिसळावे.शेत एक समान केल्यानंतर दोन डोळे असलेले निरोगी बियाणे बिजप्रक्रिया करून ६ इंच खोल ४ फुट रुंद सरीमध्ये लागण करावी. लागण करतेवेळी एकरी २५ किलो युरिया, १०० किलो सिंगल सुपर फॉस्फेट ,२५ किलो पोटॅश, ५०किलो निंबोळी पेंढ,५ किलो मायक्रोसोल चा बेसल डोस टाकावा. ज्या शेतात ऊसाची तोडणी केली जात आहे त्या शेतकऱ्यानी ऊसाची तोडणी जमिनीलगत करावी व खोडकीवर एकरी १ किलो ट्रायकोडरमाची फवारणी करावी .ऊसाचे पाचट एका आड एक सरीत करून वेस्ट डिकंपोजरच्या साह्याने शेतातच कुजावे असे केल्यास जमीनीस चांगले सेंद्रिय खत उपलब्ध होईल. ऊस तोडल्यानंतर एका महिन्याच्या आत बैल नांगरीने बगला फोडून एकरी ४५ किलो युरिया ,१५० किलो सिंगल सुपर फॉस्फेट, ५० किलो पोटॅश , ५ किलो मायक्रोसोल, ५ किलो सल्फर मिसळून खोडव्यास टाकावे यामुळे पिकाची वाढ चांगली होईल. खोड्व्यामध्ये रोपांच्या सहाय्याने नांग्या भरणी करावी. पाणी पाजण्या आधी सॉइल मोईसचर इंडिकेटरचा वापर करावा. स्मार्ट अग्री कार्यक्रमाच्या अधिक माहितेसाठी ९२०५०२१८१४ या नंबर वर संपर्क करा . हा संदेश पुन्हा ऐकण्यासाठी ७०६५००५०५४ यावर संपर्क करा. | Marathi | MH | 10-02-2024 | 08:05:00 | SCHEDULED |
|
| 5755 | शेतकरी बंधु आणि भगिनींनो, नमस्कार वोडाफोन आयडिया फौंडेशन, इंडस टावर व सॉलिडरीडॅड यांच्या स्मार्ट अॅग्रि कार्यक्रमामध्ये आपले स्वागत आहे. १० ते १६ फेब्रुवारी दरम्यान कराड-शिराळा परिसरामध्ये दिवसांचे कमाल तापमान ३३ ते ३५ अंश सेल्सिअस तर रात्रीचे किमान तापमान १७ ते २१ अंश सेल्सिअस दरम्यान राहील तर हवेतील आद्रता १७ ते ६६ टक्के राहील. या आठवड्यामध्ये पश्चिम तसेच पूर्व दिशेकडून ताशी २ ते १२ किलोमीटर वेगाने वारा वाहेल. संपूर्ण आठवडाभर आकाश हलके ढगाळ राहील पण पावसाची शक्यता नाही . हा आठवडा ऊसाच्या लागणीसाठी अतिशय अनुकूल आहे. शेतकरी मित्रांनी आपल्या शेतातील माती परीक्षण करून शेताची मशागत करून घ्यावी आणि प्रती एकर ७ ते ८ टन शेण किंवा १ ते १.५ टन गांडूळ खत किंवा ७ ते ८ टन प्रेस मड शेतात मिसळावे.शेत एक समान केल्यानंतर दोन डोळे असलेले निरोगी बियाणे बिजप्रक्रिया करून ६ इंच खोल ४ फुट रुंद सरीमध्ये लागण करावी. लागण करतेवेळी एकरी २५ किलो युरिया, १०० किलो सिंगल सुपर फॉस्फेट ,२५ किलो पोटॅश, ५०किलो निंबोळी पेंढ,५ किलो मायक्रोसोल चा बेसल डोस टाकावा. ज्या शेतात ऊसाची तोडणी केली जात आहे त्या शेतकऱ्यानी ऊसाची तोडणी जमिनीलगत करावी व खोडकीवर एकरी १ किलो ट्रायकोडरमाची फवारणी करावी .ऊसाचे पाचट एका आड एक सरीत करून वेस्ट डिकंपोजरच्या साह्याने शेतातच कुजावे असे केल्यास जमीनीस चांगले सेंद्रिय खत उपलब्ध होईल. ऊस तोडल्यानंतर एका महिन्याच्या आत बैल नांगरीने बगला फोडून एकरी ४५ किलो युरिया ,१५० किलो सिंगल सुपर फॉस्फेट, ५० किलो पोटॅश , ५ किलो मायक्रोसोल, ५ किलो सल्फर मिसळून खोडव्यास टाकावे यामुळे पिकाची वाढ चांगली होईल. खोड्व्यामध्ये रोपांच्या सहाय्याने नांग्या भरणी करावी. पाणी पाजण्या आधी सॉइल मोईसचर इंडिकेटरचा वापर करावा. स्मार्ट अग्री कार्यक्रमाच्या अधिक माहितेसाठी ९२०५०२१८१४ या नंबर वर संपर्क करा . हा संदेश पुन्हा ऐकण्यासाठी ७०६५००५०५४ यावर संपर्क करा. | Marathi | MH | 10-02-2024 | 08:00:00 | SCHEDULED |
|
| 5756 | ନମସ୍କାର କଟକ ଜିଲ୍ଲା ର ମାହାଙ୍ଗା, ଟାଙ୍ଗୀ , ନିଶ୍ଚିନ୍ତ କୋଇଲ ଏବଂ କେନ୍ଦ୍ରାପଡ଼ା ଜିଲ୍ଲାର ଡେରାବିଶ ସମସ୍ତ ଚାଷୀ ମାନଙ୍କୁ ସଲିଡାରିଡlଡ ତରଫରୁ ଭୋଡlଫୋନ ଆଇଡିଆ ଓ ଇଣ୍ଡସ ଟାୱାର ସହଯୋଗ ରେ ଚାଲୁଥିବା ଆଧୁନିକ କୃଷି କାର୍ଯ୍ୟକ୍ରମ କୁ ସ୍ଵାଗତ କରାଯାଉଛି । ମୁଗ ପତ୍ର ରେ ହେଉଥିବା ଛେଦ ପୋଡ୍ ବୋରରକୁ ନିୟନ୍ତ୍ରଣ କରିବା ପାଇଁ, ହେକ୍ଟର ପିଛା 30 କିଲୋଗ୍ରାମ ହାରରେ କାର୍ବୋଫୁରନ୍ 3ଜି ସ୍ପ୍ରେ କରିବା ଉଚିତ୍ | ଶୋଷୁଥିବା କୀଟ ମୁଗ ପତ୍ର, ଡାଳ ଏବଂ ପୋଡର ରସ ଚୋବାଇ ଫସଲକୁ କ୍ଷତି ପହଞ୍ଚାଏ | ଏହି କୀଟପତଙ୍ଗକୁ ରୋକିବା ପାଇଁ 500 ମିଲି ପରିମାଣ ରେ ଆମିଡାକ୍ଲୋପ୍ରିଡ୍ 17.8 ଏସ୍ ଏଲ୍ ହେକ୍ଟର ପିଛା ସ୍ପ୍ରେ କରାଯିବା ଉଚିତ୍ । ଅଧିକ ସୂଚନା ପାଇଁ ଆମ ଟୋଲ ଫ୍ରି ନମ୍ବର ୭୦୬୫୦୦୫୦୫୪ ରେ ମିସ କଲ୍ କରନ୍ତୁ। ଧନ୍ୟବାଦ୍ | Hindi | Orissa | 09-02-2024 | 13:05:00 | SCHEDULED |
|
| 5757 | ନମସ୍କାର ଗଜପତି ଜିଲ୍ଲା ଗୁମ୍ମlର ସମସ୍ତ ଚାଷୀ ମାନଙ୍କୁ ସଲିଡାରିଡlଡ ତରଫରୁ ଭୋଡlଫୋନ ଆଇଡିଆ ଓ ଇଣ୍ଡସ ଟାୱାର ସହଯୋଗ ରେ ଚାଲୁଥିବା ଆଧୁନିକ କୃଷି କାର୍ଯ୍ୟକ୍ରମ କୁ ସ୍ଵାଗତ କରାଯାଉଛି। ଚିନା ବାଦାମର ଉନ୍ନତ ଚାଷ ପାଇଁ ସମନ୍ୱିତ କୀଟ ପ୍ରବନ୍ଧନ ପରିଚାଳନା ଅତ୍ୟନ୍ତ ଗୁରୁତ୍ୱପୂର୍ଣ୍ଣ ଅଟେ | ଚିନା ବାଦାମ କ୍ଷେତରେ ହରଡ ଏବଂ ସୂର୍ଯ୍ୟମୁଖୀ ଉଦ୍ଭିଦ ଲଗାଇବା ଦ୍ଵାରା ଏହି ଉଦ୍ଭିଦଗୁଡିକ ଟ୍ରlପ ଫସଲ ଭାବରେ କାମ କରନ୍ତି | ଏହା ଦ୍ବାରା ପକ୍ଷୀ ପତ୍ରର ରସ ଚୋବାଇବା ଏବଂ ପତ୍ର ଖାଇବା କୀଟ କୁ ନିୟନ୍ତ୍ରଣ କରିବାରେ ସାହାଯ୍ୟ କରିଥାଏ | ଅଧିକ ସୂଚନା ପାଇଁ ଆମ ଟୋଲ ଫ୍ରି ନମ୍ବର ୭୦୬୫୦୦୫୦୫୪ ରେ ମିସ କଲ୍ କରନ୍ତୁ। ଧନ୍ୟବାଦ୍ | Hindi | Orissa | 09-02-2024 | 13:00:00 | SCHEDULED |
|
| 5758 | ନମସ୍କାର ଗଜପତି ଜିଲ୍ଲା ଗୁମ୍ମlର ସମସ୍ତ ଚାଷୀ ମାନଙ୍କୁ ସଲିଡାରିଡlଡ ତରଫରୁ ଭୋଡlଫୋନ ଆଇଡିଆ ଓ ଇଣ୍ଡସ ଟାୱାର ସହଯୋଗ ରେ ଚାଲୁଥିବା ଆଧୁନିକ କୃଷି କାର୍ଯ୍ୟକ୍ରମ କୁ ସ୍ଵାଗତ କରାଯାଉଛି। ଚିନା ବାଦାମର ଉନ୍ନତ ଚାଷ ପାଇଁ ସମନ୍ୱିତ କୀଟ ପ୍ରବନ୍ଧନ ପରିଚାଳନା ଅତ୍ୟନ୍ତ ଗୁରୁତ୍ୱପୂର୍ଣ୍ଣ ଅଟେ | ଚିନା ବାଦାମ କ୍ଷେତରେ ହରଡ ଏବଂ ସୂର୍ଯ୍ୟମୁଖୀ ଉଦ୍ଭିଦ ଲଗାଇବା ଦ୍ଵାରା ଏହି ଉଦ୍ଭିଦଗୁଡିକ ଟ୍ରlପ ଫସଲ ଭାବରେ କାମ କରନ୍ତି | ଏହା ଦ୍ବାରା ପକ୍ଷୀ ପତ୍ରର ରସ ଚୋବାଇବା ଏବଂ ପତ୍ର ଖାଇବା କୀଟ କୁ ନିୟନ୍ତ୍ରଣ କରିବାରେ ସାହାଯ୍ୟ କରିଥାଏ | ଅଧିକ ସୂଚନା ପାଇଁ ଆମ ଟୋଲ ଫ୍ରି ନମ୍ବର ୭୦୬୫୦୦୫୦୫୪ ରେ ମିସ କଲ୍ କରନ୍ତୁ। ଧନ୍ୟବାଦ୍ | Hindi | Orissa | 09-02-2024 | 12:55:00 | SCHEDULED |
|
| 5759 | ಆತ್ಮೀಯ ಮಂಡ್ಯ ಜಿಲ್ಲೆಯ ರೈತ ಮಿತ್ರರೇ , ಫೆಬ್ರುವರಿ 10 ರಿಂದ 16ನೇ ತಾರೀಖಿನವರೆಗೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಿನದ ಗರಿಷ್ಠ ತಾಪಮಾನವು 32 ರಿಂದ 34 ಡಿಗ್ರಿ ಸೆಂಟಿಗ್ರೇಡ್ ವರೆಗೆ ಮತ್ತು ರಾತ್ರಿಯ ಕನಿಷ್ಠ ತಾಪಮಾನವು 16 ರಿಂದ 19 ಡಿಗ್ರಿ ಸೆಂಟಿಗ್ರೇಡ್ ಆಸುಪಾಸಿನಲ್ಲಿ ಇರುವ ಸಾಧ್ಯತೆ ಇದೆ. ಈ ವಾರದಲ್ಲಿ ಪೂರ್ವ ಮತ್ತು ಉತ್ತರ ದಿಕ್ಕಿನಿಂದ 04 ರಿಂದ 18 ಕಿಮೀ ಪ್ರತೀ ಗಂಟೆಯ ವೇಗದಲ್ಲಿ ಗಾಳಿ ಬೀಸುತ್ತದೆ . ಈ ವಾರದಲ್ಲಿ ಮೋಡ ಕವಿದ ವಾತಾವರಣವಿರಲಿದ್ದು ಮಳೆಯಾಗುವ ಸಾಧ್ಯತೆ ಇಲ್ಲ. ಈ ವಾರ ಗಾಳಿಯಲ್ಲಿ ತೇವಾಂಶವು ಶೇಕಡಾ 22 ರಿಂದ 82 ವರೆಗೆ ಇರಲಿದೆ. ಈ ಸಮಯ ಕಬ್ಬು ನಾಟಿ ಮಾಡಲು ಅನುಕೂಲಕರವಾಗಿರುವುದರಿಂದ ಹೊಲಗಳಲ್ಲಿ ಕಬ್ಬು ನಾಟಿ ಮಾಡಲು ಇಚ್ಛಿಸುವ ರೈತರು ತಮ್ಮ ಜಮೀನಿನ ಮಣ್ಣನ್ನು ಪರೀಕ್ಷೆಗೆ ಒಳಪಡಿಸಿ ಅದಕ್ಕೆ ತಕ್ಕಂತೆ ಗೊಬ್ಬರವನ್ನು ಹಾಕಿ ಗದ್ದೆಯನ್ನು ಸಿದ್ಧಪಡಿಸಿಕೊಳ್ಳಿ. ಗದ್ದೆಯನ್ನು ಸಿದ್ಧಪಡಿಸುವಾಗ, ಪ್ರತಿ ಎಕರೆಗೆ 25 ಕ್ವಿಂಟಾಲ್ ಹಸುವಿನ ಸಗಣಿ ಅಥವಾ ಎರೆಹುಳು ಗೊಬ್ಬರವನ್ನು ಮಿಶ್ರಣ ಮಾಡಿ ಹೊಲವನ್ನು ಸಮತಟ್ಟು ಮಾಡಿ ಸಿದ್ಧಪಡಿಸಿದ ಗದ್ದೆಯಲ್ಲಿ ಒಂದು ಅಥವಾ ಎರಡು ಕಣ್ಣುಗಳಿಂದ ಕಬ್ಬಿನ ಆರೋಗ್ಯಕರ ಬೀಜಗಳನ್ನು ಬೀಜೊಪಚಾರ ಮಾಡಿದ ನಂತರ ಬಿತ್ತಬೇಕು. ಹೊಲಗಳಲ್ಲಿ 6 ಇಂಚು ಆಳದ ತೋಡುಗಳನ್ನು ಮಾಡಿ ನಾಟಿ ಮಾಡಿ . ನಾಟಿ ಮಾಡುವಾಗ ಬೀಜದಿಂದ ಬಿಜಕ್ಕೆ 1 ರಿಂದ 2 ಅಡಿ ಅಂತರವನ್ನು ಹಾಗೂ ಸಾಲಿನಿಂದ ಸಾಲಿಗೆ 4 ರಿಂದ 5 ಅಡಿ ಅಂತರವನ್ನು ಇಟ್ಟುಕೊಳ್ಳಿ. ನಾಟಿಯ ಸಮಯದಲ್ಲಿ, 250 ಕೆಜಿ ಸಿಂಗಲ್ ಸೂಪರ್ ಫಾಸ್ಫೇಟ್ ಅನ್ನು 25 ಕೆಜಿ ಯೂರಿಯಾ, 85 ಕೆಜಿ ಪೊಟ್ಯಾಷ್ ಮತ್ತು 25 ಕೆಜಿ ಸೂಕ್ಷ್ಮ ಪೋಷಕಾಂಶಗಳೊಂದಿಗೆ ಭೂಮಿಗೆ ಹಾಕಬೇಕು. ಕಬ್ಬು ಕಟಾವು ಮಾಡುತ್ತಿರುವ ಗದ್ದೆಗಳಲ್ಲಿ ರೈತರು ನೆಲದ ಸಮೀಪ ಕಬ್ಬು ಕಡಿಯುವಂತೆ ಸೂಚಿಸಲಾಗಿದೆ ಇದರಿಂದ ನಾವು ಉತ್ತಮ ರತುನ್ ಬೆಳೆ ಪಡೆಯಬಹುದು. ಕಬ್ಬಿನ ಕಟಾವು ನಂತರ ಕಬ್ಬಿನ ತರಗೆಲೆಗಳನ್ನು ಹೊಲದಲ್ಲಿಯೇ ಹರಡಿ ಕೊಳೆಯಲು ಬಿಡಿ, ಇದರಿಂದ ನಿಮ್ಮ ಹೊಲದಲ್ಲಿಯೇ ಉತ್ತಮವಾದ ಸಾವಯವ ಗೊಬ್ಬರ ತಯಾರಾಗುತ್ತದೆ. ಇದಕ್ಕಾಗಿ ವೇಸ್ಟ ಡಿ-ಕಂಪೊಸರ್ ಅನ್ನು ಕೂಡ ಬಳಕೆ ಮಾಡಬಹುದು. ಕಬ್ಬು ಕಟಾವು ಮಾಡಿದ 15 ದಿನದೊಳಗೆ ಈ ಹೊಲಗಳಲ್ಲಿ ಪ್ರತಿ ಎಕರೆಗೆ 75 ಕೆಜಿ ಯೂರಿಯಾ, 225 ಕೆಜಿ ಸಿಂಗಲ್ ಸೂಪರ್ ಫಾಸ್ಫೇಟ್, 85 ಕೆಜಿ ಪೊಟ್ಯಾಷ್ ಜೊತೆಗೆ 25 ಕೆಜಿ ಸೂಕ್ಷ್ಮ ಪೋಷಕಾಂಶಗಳನ್ನು ಬೆರೆಸಿ ಹೊಲಗಳಲ್ಲಿ ಹಾಕುವುದರಿಂದ ರತುನ್ ಬೆಳೆಗೆ ಉತ್ತಮ ಪೋಷಕಾಂಶ ದೊರೆಯುತ್ತದೆ ಹಾಗೂ ಗಿಡಗಳು ಬೇಗ ಬೆಳೆಯುತ್ತವೆ. ರತುನ್ ಬೆಳೆಯಲ್ಲಿ, ನರ್ಸರಿಯಿಂದ ಸಿದ್ಧಪಡಿಸಿದ ಕಬ್ಬಿನ ಗಿಡಗಳಿಂದ ಅಂತರವನ್ನು ತುಂಬಬೇಕು. ನೀರು ಹಾಯಿಸುವ ಮೊದಲು ಮಣ್ಣಿನ ತೇವಾಂಶ ಸೂಚಕವನ್ನು ಬಳಸಲು ಮರೆಯದಿರಿ. ರತುನ್ ಬೆಳೆ ಹಾಕಿ ಎರಡು ತಿಂಗಳಿಗಿಂತ ಹೆಚ್ಚು ಆಗಿದ್ದರೆ, 75 ಕೆಜಿ ಯೂರಿಯಾವನ್ನು ಬೇರುಗಳ ಸಮೀಪದಲ್ಲಿ ಹಾಕಬೇಕು. ಕಬ್ಬಿನ ಪಕ್ವತೆಗೆ ಈ ಋತುವು ಅನುಕೂಲಕರವಾಗಿದೆ, ಆದ್ದರಿಂದ, ಕಬ್ಬಿನ ಗದ್ದೆಗಳಲ್ಲಿ ತೇವಾಂಶವನ್ನು ಕಾಪಾಡಿಕೊಳ್ಳಿ. ಸ್ಮಾಟ್ ಅಗ್ರಿ ಕಾರ್ಯಕ್ರಮದ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ 9205021814 ಗೆ ಕರೆ ಮಾಡಿ ಮತ್ತು ಈ ಸಂದೇಶವನ್ನು ಮತ್ತೆ ಪುನಃ ಕೇಳಲು 7065-00-5054 ನ್ನು ಸಂಪರ್ಕಿಸಿ | Kannada | Karnataka | 09-02-2024 | 10:00:00 | SCHEDULED |
|
| 5760 | ಆತ್ಮೀಯ ಬೆಳಗಾವಿ ಜಿಲ್ಲೆಯ ರೈತ ಮಿತ್ರರೇ , ಫೆಬ್ರುವರಿ 10 ರಿಂದ 16 ನೇ ತಾರೀಖಿನ ವರೆಗೆ ಬೆಳಗಾವಿ ಜಿಲ್ಲೆಯ ಗೋಕಾಕ್ ಮತ್ತು ಅಥಣಿ ತಾಲ್ಲೂಕಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಗಲಿನ ತಾಪಮಾನವು ಗರಿಷ್ಠ 34 ರಿಂದ 35 ಡಿಗ್ರಿ ಸೆಂಟಿಗ್ರೇಡ್ ವರೆಗೆ ಮತ್ತು ರಾತ್ರಿಯ ಕನಿಷ್ಠ ತಾಪಮಾನವು 18 ರಿಂದ 20 ಡಿಗ್ರಿ ಸೆಂಟಿಗ್ರೇಡ್ ಆಸುಪಾಸಿನಲ್ಲಿ ಇರುವ ಸಾಧ್ಯತೆ ಇದೆ.ಈ ಪೂರ್ವ ಮತ್ತು ಆಗ್ನೇಯ ದಿಕ್ಕಿನಿಂದ 02 ರಿಂದ 16 ಕಿಮೀ ಪ್ರತೀ ಗಂಟೆಯ ವೇಗದಲ್ಲಿ ಗಾಳಿ ಬೀಸುತ್ತದೆ. ಈ ವಾರದಲ್ಲಿ ಕೆಲವೊಮ್ಮೆ ಆಕಾಶವು ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು ಮಳೆಯಾಗುವ ಸಾಧ್ಯತೆ ಇಲ್ಲ. ಮೋಡದಿ0ದಾಗಿ ಈ ವಾರ ಗಾಳಿಯಲ್ಲಿ ತೇವಾಂಶವು ಶೇಕಡಾ 18 ರಿಂದ 70 ವರೆಗೆ ಇರಲಿದೆ. ಈ ಸಮಯ ಕಬ್ಬು ನಾಟಿ ಮಾಡಲು ಅನುಕೂಲಕರವಾಗಿರುವುದರಿಂದ ಹೊಲಗಳಲ್ಲಿ ಕಬ್ಬು ಮಾಡಲು ಇಚ್ಛಿಸುವ ರೈತರು ತಮ್ಮ ಜಮೀನಿನ ಮಣ್ಣನ್ನು ಪರೀಕ್ಷೆಗೆ ಒಳಪಡಿಸಿ ಅದಕ್ಕೆ ತಕ್ಕಂತೆ ಗೊಬ್ಬರವನ್ನು ಹಾಕಿ ಗದ್ದೆಯನ್ನು ಸಿದ್ಧಪಡಿಸಿಕೊಳ್ಳಿ. ಗದ್ದೆಯನ್ನು ಸಿದ್ಧಪಡಿಸುವಾಗ, ಪ್ರತಿ ಎಕರೆಗೆ 25 ಕ್ವಿಂಟಾಲ್ ಹಸುವಿನ ಸಗಣಿ ಅಥವಾ ಎರೆಹುಳು ಗೊಬ್ಬರವನ್ನು ಮಿಶ್ರಣ ಮಾಡಿ ಹೊಲವನ್ನು ಸಮತಟ್ಟು ಮಾಡಿ ಸಿದ್ಧಪಡಿಸಿದ ಗದ್ದೆಯಲ್ಲಿ ಒಂದು ಅಥವಾ ಎರಡು ಕಣ್ಣುಗಳಿಂದ ಕಬ್ಬಿನ ಆರೋಗ್ಯಕರ ಬೀಜಗಳನ್ನು ಬೀಜೊಪಚಾರ ಮಾಡಿದ ನಂತರ ಬಿತ್ತಬೇಕು. ಹೊಲಗಳಲ್ಲಿ 6 ಇಂಚು ಆಳದ ತೋಡುಗಳನ್ನು ಮಾಡಿ ನಾಟಿ ಮಾಡಿ . ನಾಟಿ ಮಾಡುವಾಗ ಬೀಜದಿಂದ ಬಿಜಕ್ಕೆ 1 ರಿಂದ 2 ಅಡಿ ಅಂತರವನ್ನು ಹಾಗೂ ಸಾಲಿನಿಂದ ಸಾಲಿಗೆ 4 ರಿಂದ 5 ಅಡಿ ಅಂತರವನ್ನು ಇಟ್ಟುಕೊಳ್ಳಿ. ನಾಟಿಯ ಸಮಯದಲ್ಲಿ, 225 ಕೆಜಿ ಸಿಂಗಲ್ ಸೂಪರ್ ಫಾಸ್ಫೇಟ್ ಅನ್ನು 25 ಕೆಜಿ ಯೂರಿಯಾ, 85 ಕೆಜಿ ಪೊಟ್ಯಾಷ್ ಮತ್ತು 25 ಕೆಜಿ ಸೂಕ್ಷ್ಮ ಪೋಷಕಾಂಶಗಳೊಂದಿಗೆ ಭೂಮಿಗೆ ಹಾಕಬೇಕು. ಕಬ್ಬಿನ ಗದ್ದೆಯಲ್ಲಿ ಧೈಂಚದ ಬೆಳೆಯನ್ನು ಅಂತರ ಬೆಳೆಯಾಗಿ ಬೆಳೆಯ ಬಹುದು. ಈ ಸಮಯದಲ್ಲಿ ಹೊಸದಾಗಿ ಬಿತ್ತಿದ ಕಬ್ಬಿನ ಗದ್ದೆಗಳಿಗೆ ನೀರು ಹಾಯಿಸಬೇಕು. ಕಬ್ಬಿನ ಪಕ್ವತೆಗೆ ಈ ಋತುವು ಅನುಕೂಲಕರವಾಗಿದೆ, ಆದ್ದರಿಂದ, ಕಬ್ಬಿನ ಗದ್ದೆಗಳಲ್ಲಿ ತೇವಾಂಶವನ್ನು ಕಾಪಾಡಿಕೊಳ್ಳಿ. ಕಬ್ಬು ಕಟಾವು ಮಾಡುತ್ತಿರುವ ಗದ್ದೆಗಳಲ್ಲಿ ರೈತರು ನೆಲದ ಸಮೀಪ ಕಬ್ಬು ಕಡಿಯುವಂತೆ ಸೂಚಿಸಲಾಗಿದೆ ಇದರಿಂದ ನಾವು ಉತ್ತಮ ರತುನ್ ಬೆಳೆ ಪಡೆಯಬಹುದು. ಕಬ್ಬಿನ ಕಟಾವು ನಂತರ ಕಬ್ಬಿನ ತರಗೆಲೆಗಳನ್ನು ಹೊಲದಲ್ಲಿಯೇ ಹರಡಿ ಕೊಳೆಯಲು ಬಿಡಿ, ಇದರಿಂದ ನಿಮ್ಮ ಹೊಲದಲ್ಲಿಯೇ ಉತ್ತಮವಾದ ಸಾವಯವ ಗೊಬ್ಬರ ತಯಾರಾಗುತ್ತದೆ. ಇದಕ್ಕಾಗಿ ವೇಸ್ಟ ಡಿ-ಕಂಪೊಸರ್ ಅನ್ನು ಕೂಡ ಬಳಕೆ ಮಾಡಬಹುದು. ಕಬ್ಬು ಕಟಾವು ಮಾಡಿದ ಒಂದು ತಿಂಗಳೊಳಗೆ ಈ ಹೊಲಗಳಲ್ಲಿ ಪ್ರತಿ ಎಕರೆಗೆ 85 ಕೆಜಿ ಯೂರಿಯಾ, 225 ಕೆಜಿ ಸಿಂಗಲ್ ಸೂಪರ್ ಫಾಸ್ಫೇಟ್, 50 ಕೆಜಿ ಪೊಟ್ಯಾಷ್ ಜೊತೆಗೆ 25 ಕೆಜಿ ಸೂಕ್ಷ್ಮ ಪೋಷಕಾಂಶಗಳನ್ನು ಬೆರೆಸಿ ಹೊಲಗಳಲ್ಲಿ ಹಾಕುವುದರಿಂದ ರತುನ್ ಬೆಳೆಗೆ ಉತ್ತಮ ಪೋಷಕಾಂಶ ದೊರೆಯುತ್ತದೆ ಮತ್ತು ಗಿಡಗಳು ಬೇಗ ಬೆಳೆಯುತ್ತವೆ ಹಾಗೂ ಈ ಬೆಳೆಯಲ್ಲಿ ಅಂತರವನ್ನು ಭರ್ತಿ ಮಾಡಬೇಕು. ರತುನ್ ಬೆಳೆ ಹಾಕಿ ಎರಡು ತಿಂಗಳಿಗಿಂತ ಹೆಚ್ಚು ಆಗಿದ್ದರೆ, 75 ಕೆಜಿ ಯೂರಿಯಾವನ್ನು ಬೇರುಗಳ ಸಮೀಪದಲ್ಲಿ ಹಾಕಬೇಕು. ಸ್ಮಾಟ್ ಅಗ್ರಿ ಕಾರ್ಯಕ್ರಮದ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ 9205021814 ಗೆ ಕರೆ ಮಾಡಿ ಮತ್ತು ಈ ಸಂದೇಶವನ್ನು ಮತ್ತೆ ಪುನಃ ಕೇಳಲು 7065-00-5054 ನ್ನು ಸಂಪರ್ಕಿಸಿ | Kannada | Karnataka | 09-02-2024 | 10:00:00 | SCHEDULED |
|