Message Schedule List : 12,238
S. No. Message Language Created By Date Time Status Action
6411 Amravati (1)-नमस्कार शेतकरी बंधूंनो...धामनगाव रे तालुक्यातील तळेगाव दशांसार येथील स्वयंचलीत हवामान केंद्रातर्फे या आठवड्यातील हवामानाचा अंदाज असा, तापमान किमान 18 ते 19 अंश तर कमाल 29 ते 31 अंश सेल्सियस एवढे राहील. या आठवड्यात वातावरण अंशत: ढगाळ राहण्याची शक्यता आहे. शेतकऱ्यांसाठी सूचना –गुलाबी बोंडअळीने आर्थिक नुकसान पातळी गाठली असलेलेल्या ठिकाणी निंबोळी आधारित किटकनाशक ५० मिली थायोडीकार्ब ७५ डब्ल्यू यूपी २० ग्राम किंवा ईमामेक्टीन बेन्झोएट ५ एसजी ५ ग्राम प्रती १०लिटर पाण्यात मिसळून फवारणी करावी. कपाशीची प्रतवार वेचणी करावी व सुकलेल्या सुरक्षित ठिकाणी त्याची साठवणूक करावी. कापूस पिकाचे फरदळ घेतल्यास शेंदरी बोंडअळी सोबत इतर अळ्यांना खाद्य मिळाल्याने त्यांचा प्रादुर्भाव जास्त राहतो व त्याचा परिणाम पुढील पिकावर होतो त्यामुळे फरदळ घेऊ नये. हरभरा: हरभरा पिकामध्ये अधिकतम उत्पादनासाठी पहिले ओलीत पेरणी नंतर ३० ते ते ४० दिवसांनी म्हणजेच पिक फुलोरा अवस्थेत असताना द्यावे तर दुसरे ओलीत पेरणी नंतर ६० ते ७० दिवसांनी म्हणजेच घाटे भरण्याच्या अवस्थेत द्यावे हरभरा पिकामध्ये मर रोगाचा प्रादुर्भाव टाळण्यासाठी पिकात दीर्घकाळ पाणी साचणार नाही याची दक्षता घ्यावी. तसेच पिकास ट्रायकोडर्मा या जैविक बुरशीनाशकाची ४० ग्रॅम प्रति १० लि टर पाण्यात मिसळून पीकाचे बुडाशी द्यावे. घाटे अळीच्या एकात्मिक व्यवस्थापनासाठी शेतामध्ये प्रती हेक्टरी २० पक्षी थांबे लावावे. तूर पिकामध्ये शेंगा पोखरणाऱ्या अळीचा प्रादुर्भाव दिसून आल्यास आणि आर्थिक नुकसान पातळी गाठत असल्यास क्लोराँट्रानिलिप्रोल १८.५० % एससी १५० मिली प्रती ५०० ते ते ७५० लिटर पाणी प्रती हेक्टर किंवा इमॅमेमेक्टिन बेंझोएट ०५ % एसजी @ २२० ग्राम प्रती ५०० ते ते ७५० लिटर पाणी प्रती हेक्टर ची आवश्यक पाण्यत मिसळून फवारणी करावी.सॉलिडरीडॅड स्मार्ट ऍग्री प्रोग्राममध्ये आपले शंकासमाधान करण्यास कृपया संपर्क साधावा. मोबा. क्र. 9158261922. धन्यवाद! Marathi MH 03-01-2024 08:30:00 SCHEDULED
6412 शेतकरी बंधु आणि भगिनींनो, नमस्कार वोडाफोन आयडिया फौंडेशन, इंडस टावर व सॉलिडरीडॅड यांच्या स्मार्ट अॅग्रि कार्यक्रमामध्ये आपले स्वागत आहे. 30 डिसेंबर ते ५ जानेवारी तारीखेदरम्यान पन्हाळा-शाहूवाडी परिसरामध्ये दिवसांचे कमाल तापमान 27 ते 31 अंश सेल्सिअस तर रात्रीचे किमान तापमान 15 ते 18 अंश सेल्सिअस दरम्यान राहील. या आठवड्यामध्ये पूर्व-दक्षिण दिशेकडून वाऱ्याचा वेग २ ते १४ किलोमीटर प्रतितास राहील तर हवेतील आद्रता 28 ते 78 टक्के राहील. संपूर्ण आठवडाभर आकाश हलके ढगाळ राहील परंतु पावसाची शक्यता नाही. हा आठवडा ऊसाच्या लागणीसाठी अतिशय अनुकूल आहे. शेतकरी मित्रांनी आपल्या शेतातील माती परीक्षण करून शेताची मशागत करून घ्यावी आणि प्रती एकर १० टन शेण किंवा १ ते १.५ टन गांडूळ खत किंवा ८ ते १० टन प्रेस मड शेतात मिसळावे. शेत एक समान केल्यानंतर दोन डोळे असलेले निरोगी बियाणे बिजप्रक्रिया करून ६ इंच खोल ४ फुट रुंद सरीमध्ये लागण करावी. लागण करतेवेळी एकरी २५ किलो युरिया, १०० किलो सिंगल सुपर फॉस्फेट, २५ किलो पोटॅश, ५० किलो निंबोळी पेंढ, ५ किलो मायक्रोसोल चा बेसल डोस टाकावा. या आठवड्यात आपल्या शेतामध्ये ओलावा टिकवून ठेवा. ज्या शेतात ऊसाची तोडणी केली जात आहे त्या शेतकऱ्यानी ऊसाची तोडणी जमिनीलगत करावी. व खोडकीवर एकरी १ किलो ट्रायकोडरमाची फवारणी करावी. ऊसाचा वाळलेला पाला वेस्ट डिकंपोजरच्या साह्याने शेतातच कुजावावा असे केल्यास जमीनीस चांगले सेंद्रिय खत उपलब्ध होईल. ऊस तोडल्यानंतर एका महिन्याच्या आत बैल नांगरीने बगला फोडून एकरी ४५ किलो युरिया, १५० किलो सिंगल सुपर फॉस्फेट, ५० किलो पोटॅश, ५ किलो मायक्रोसोल, ५ किलो सल्फर मिसळून खोडव्यास टाकावे यामुळे पिकाची वाढ चांगली होईल. खोड्यामध्ये रोपांच्या सहाय्याने नांग्या भरणी करावी. पाणी पाजण्या आधी सॉइल मोईसचर इंडिकेटरचा वापर करावा. स्मार्ट अग्री कार्यक्रमाच्या अधिक माहितेसाठी ९२०५०२१८१४ या नंबर वर संपर्क करा. हा संदेश पुन्हा ऐकण्यासाठी ७०६५००५०५४ यावर संपर्क करावा Marathi MH 02-01-2024 12:09:00 SCHEDULED
6413 शेतकरी बंधु आणि भगिनींनो, नमस्कार वोडाफोन आयडिया फौंडेशन, इंडस टावर व सॉलिडरीडॅड यांच्या स्मार्ट अॅग्रि कार्यक्रमामध्ये आपले स्वागत आहे. 30 डिसेंबर ते ५ जानेवारी तारीखेदरम्यान कराड-शिराळा परिसरामध्ये दिवसांचे कमाल तापमान 27 ते 31 अंश सेल्सिअस तर रात्रीचे किमान तापमान 15 ते 18 अंश सेल्सिअस दरम्यान राहील. या आठवड्यामध्ये पूर्व-दक्षिण दिशेकडून वाऱ्याचा वेग २ ते १४ किलोमीटर प्रतितास राहील तर हवेतील आद्रता 28 ते 78 टक्के राहील. संपूर्ण आठवडाभर आकाश हलके ढगाळ राहील परंतु पावसाची शक्यता नाही. हा आठवडा ऊसाच्या लागणीसाठी अतिशय अनुकूल आहे. शेतकरी मित्रांनी आपल्या शेतातील माती परीक्षण करून शेताची मशागत करून घ्यावी आणि प्रती एकर १० टन शेण किंवा १ ते १.५ टन गांडूळ खत किंवा ८ ते १० टन प्रेस मड शेतात मिसळावे. शेत एक समान केल्यानंतर दोन डोळे असलेले निरोगी बियाणे बिजप्रक्रिया करून ६ इंच खोल ४ फुट रुंद सरीमध्ये लागण करावी. लागण करतेवेळी एकरी २५ किलो युरिया, १०० किलो सिंगल सुपर फॉस्फेट, २५ किलो पोटॅश, ५० किलो निंबोळी पेंढ, ५ किलो मायक्रोसोल चा बेसल डोस टाकावा. या आठवड्यात आपल्या शेतामध्ये ओलावा टिकवून ठेवा. ज्या शेतात ऊसाची तोडणी केली जात आहे त्या शेतकऱ्यानी ऊसाची तोडणी जमिनीलगत करावी. व खोडकीवर एकरी १ किलो ट्रायकोडरमाची फवारणी करावी. ऊसाचा वाळलेला पाला वेस्ट डिकंपोजरच्या साह्याने शेतातच कुजावावा असे केल्यास जमीनीस चांगले सेंद्रिय खत उपलब्ध होईल. ऊस तोडल्यानंतर एका महिन्याच्या आत बैल नांगरीने बगला फोडून एकरी ४५ किलो युरिया, १५० किलो सिंगल सुपर फॉस्फेट, ५० किलो पोटॅश, ५ किलो मायक्रोसोल, ५ किलो सल्फर मिसळून खोडव्यास टाकावे यामुळे पिकाची वाढ चांगली होईल. खोड्यामध्ये रोपांच्या सहाय्याने नांग्या भरणी करावी. पाणी पाजण्या आधी सॉइल मोईसचर इंडिकेटरचा वापर करावा. स्मार्ट अग्री कार्यक्रमाच्या अधिक माहितेसाठी ९२०५०२१८१४ या नंबर वर संपर्क करा. हा संदेश पुन्हा ऐकण्यासाठी ७०६५००५०५४ यावर संपर्क करावा Marathi MH 02-01-2024 12:07:00 SCHEDULED
6414 સોલીડારીડાડ અને વોડાફોન આઈડિયા ફાઉન્ડેશનના વાણી સંદેશમાં આપનું હાર્દિક સ્વાગત છે. આપના વિસ્તારમાં રહેલ હવામાન સ્ટેશનની માહિતીના આધારે તારીખ 3 થી ૯ January, 2024 સુધીમાં તાપમાન ૧૧ થી ૨૭ સેલ્સિયસ ડીગ્રી રહેવાની સંભાવના છે. વરસાદના છાંટા પડવાની શક્યતા છે. આ હવામાનને ધ્યાને લઇ મોડી વાવણી કરેલ રાઈ પાકને ૩૫ દિવસે એટલે કે ફુલદાંડી અવસ્થાએ હેકટરે ૨૫ કિલો નાઈટ્રોજન પુરતા ભેજે આપવો. Hindi Gujrat 03-01-2024 11:26:00 SCHEDULED
6415 નમસ્કાર સોલીડારીડાડ અને વોડાફોન આઈડિયા ફાઉન્ડેશન ના વાણી સંદેશમાં આપનું હાર્દિક સ્વાગત છે.મડાણા(ગઢ) વિસ્તારમાં રહેલ વેધર સ્ટેશનની માહિતીના આધારે તારીખ ૧૩ ડીસેમ્બર ૨૦૨૩ થી તારીખ ૧૯ ડીસેમ્બર ૨૦૨૩ સુધી માં ઓછામાં ઓછું તાપમાન ૧૪ સેલ્સિયસ ડીગ્રી અને વધુમાં વધુ તાપમાન ૨૮ સેલ્સિયસ ડીગ્રી રહેવાની સંભાવના છે. પવનની ગતિ ૪ કિલોમીટર પ્રતિ કલાક થી ૧૦ કિલોમીટર પ્રતિ કલાક રહેશે. હવામાન ચોખ્ખું રહેશે. ક્યાંક વાદળ આવવાની સંભાવના છે. વરસાદની કોઈ શક્યતા નથી. આ હવામાન ને ધ્યાને લઇ રાઈનો પાક જયારે ફૂલની દાંડી નીકળવાની અવસ્થા હોય ત્યારે એટલે કે અંદાજે વાવણી પછી ૩૫ થી ૪૦ દિવસે પૂર્તિ ખાતર યુરીયા ૧૩ કિલો અથવા એમોનિયમ સલ્ફેટ ૩૦ કિલો પ્રતિ વીઘે આપવાની ભલામણ છે. આ સમયે જમીનમાં પુરતો ભેજ હોવો જરૂરી છે. Hindi Gujrat 02-01-2024 10:28:00 SCHEDULED
6416 वोडाफोन आईडिया फाउंडेशन एवं सोलीडरिडाड द्वारा क्रियान्वित स्मार्ट एग्री कार्यक्रम में आपका स्वागत है I किसानों के लिए सम-सामयिक सलाह: स्मार्ट एग्री कार्यक्रम के अन्तर्गत आपके अयोध्या मे लगाये गये ऑटोमैटिक वेदर स्टेशन के अनुसार इस सप्ताह 30 दिसम्बर से 5 जनवरी के दौरान दिन में 26 और रात में 13 डिग्री सेल्सियस तापक्रम रहने का अनुमान है किसान साथियों को आने वाले नववर्ष 2024 की शुभकामनाये I सरसों की फसल में फूल आने के समय (बोवनी के लगभग 30-35 दिन बाद) व दाना भरते समय (बोवनी के लगभग 60-65 दिन बाद) जल आवश्यकता के प्रति संवेदनशील होती है I अतः पहली सिंचाई फूल आने के समय अवश्य करें I सिंचाई कर देने से वातावरण में तापक्रम में अत्यधिक कमी होने से भी फसल को नुकसान नहीं होगा I कम तापमान होने पर वाइट रस्ट का प्रकोप बढ़ने की आशंका होती है। इसके लक्षण दिखने पर इप्रोडियोन 50 डब्ल्यू.पी. 3 किलो/हेक्टेर या मेटेलेक्सिल + मेन्कोजेब 2.5 किलो/हेक्टेर का छिड़काव करें। Hindi Uttar Pradesh 30-12-2023 20:25:00 SCHEDULED
6417 વેધર સ્ટેશનની માહિતીના આધારે તમારા વિસ્તારમાં તારીખ 30 -12-2023 થી 04-1-2024 સુધી હવામાન ચોખ્ખું રહેવાની સંભાવના છે. આ સમયગાળા દરમ્યાન દિવસનું તાપમાન 29 થી 30 ડિગ્રી સે. અને રાત્રિ નું તાપમાન 18 થી 19 ડિગ્રી સે. જેટલું રહેવાની શકયતા છે. જીરું પાક માં ચૂસીયા જીવાતના જૈવિક નિયંત્રણ માટે લીંબોળીના મીંજનું ૫ ટકાનું મિશ્રણ ૫૦૦ગ્રામ અથવા લીંબોળીનું તેલ ૩૦મીલી 10 લિટર પાણીમાં લઈને પંદર દિવસના અંતરે બે છંટકાવ કરવા. અને સુકારા રોગના જૈવિક નિયંત્રણ માટે ટ્રાયકોડર્મા ફૂગનાશક પાવડર 5-6 કિલો/હેકટરે જમીનમાં આપવું. અથવા 200 લીટર પાણી અને 5 લીટર ત્રણ દિવસની વાસી ખાટી છાશ પણ મિક્ષ કરીને છંટકાવ કરી શકો છો. Hindi Gujrat 30-12-2023 09:30:00 SCHEDULED
6418 ಆತ್ಮೀಯ ಮಂಡ್ಯ ಜಿಲ್ಲೆಯ ರೈತ ಮಿತ್ರರೇ , ಡಿಸೆಂಬರ್ 30 ರಿಂದ ಜನವರಿ 05 ನೇ ತಾರೀಖಿನವರೆಗೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಿನದ ಗರಿಷ್ಠ ತಾಪಮಾನವು 28 ರಿಂದ 30 ಡಿಗ್ರಿ ಸೆಂಟಿಗ್ರೇಡ್ ವರೆಗೆ ಮತ್ತು ರಾತ್ರಿಯ ಕನಿಷ್ಠ ತಾಪಮಾನವು 17 ರಿಂದ 19 ಡಿಗ್ರಿ ಸೆಂಟಿಗ್ರೇಡ್ ಆಸುಪಾಸಿನಲ್ಲಿ ಇರುವ ಸಾಧ್ಯತೆ ಇದೆ. ಈ ವಾರದಲ್ಲಿ ಈಶಾನ್ಯ ಹಾಗೂ ದಕ್ಷಿಣ ದಿಕ್ಕಿನಿಂದ 03 ರಿಂದ 15 ಕಿಮೀ ಪ್ರತೀ ಗಂಟೆಯ ವೇಗದಲ್ಲಿ ಗಾಳಿ ಬೀಸುತ್ತದೆ ಈ ವಾರದಲ್ಲಿ ಮೋಡ ಕವಿದ ವಾತಾವರಣವಿರಲಿದ್ದು ಮಳೆಯಾಗುವ ಸಾಧ್ಯತೆ ಇಲ್ಲ. ಮೋಡದಿ0ದಾಗಿ ಈ ವಾರ ಗಾಳಿಯಲ್ಲಿ ತೇವಾಂಶವು ಶೇಕಡಾ 38 ರಿಂದ 90 ವರೆಗೆ ಇರಲಿದೆ. ಈ ಸಮಯ ಕಬ್ಬು ನಾಟಿ ಮಾಡಲು ಅನುಕೂಲಕರವಾಗಿರುವುದರಿಂದ ಹೊಲಗಳಲ್ಲಿ ಕಬ್ಬು ನಾಟಿ ಮಾಡಲು ಇಚ್ಛಿಸುವ ರೈತರು ತಮ್ಮ ಜಮೀನಿನ ಮಣ್ಣನ್ನು ಪರೀಕ್ಷೆಗೆ ಒಳಪಡಿಸಿ ಅದಕ್ಕೆ ತಕ್ಕಂತೆ ಗೊಬ್ಬರವನ್ನು ಹಾಕಿ ಗದ್ದೆಯನ್ನು ಸಿದ್ಧಪಡಿಸಿಕೊಳ್ಳಿ. ಗದ್ದೆಯನ್ನು ಸಿದ್ಧಪಡಿಸುವಾಗ, ಪ್ರತಿ ಎಕರೆಗೆ 25 ಕ್ವಿಂಟಾಲ್ ಹಸುವಿನ ಸಗಣಿ ಅಥವಾ ಎರೆಹುಳು ಗೊಬ್ಬರವನ್ನು ಮಿಶ್ರಣ ಮಾಡಿ ಹೊಲವನ್ನು ಸಮತಟ್ಟು ಮಾಡಿ ಸಿದ್ಧಪಡಿಸಿದ ಗದ್ದೆಯಲ್ಲಿ ಒಂದು ಅಥವಾ ಎರಡು ಕಣ್ಣುಗಳಿಂದ ಕಬ್ಬಿನ ಆರೋಗ್ಯಕರ ಬೀಜಗಳನ್ನು ಬೀಜೊಪಚಾರ ಮಾಡಿದ ನಂತರ ಬಿತ್ತಬೇಕು. ಹೊಲಗಳಲ್ಲಿ 6 ಇಂಚು ಆಳದ ತೋಡುಗಳನ್ನು ಮಾಡಿ ನಾಟಿ ಮಾಡಿ . ನಾಟಿ ಮಾಡುವಾಗ ಬೀಜದಿಂದ ಬಿಜಕ್ಕೆ 1 ರಿಂದ 2 ಅಡಿ ಅಂತರವನ್ನು ಹಾಗೂ ಸಾಲಿನಿಂದ ಸಾಲಿಗೆ 4 ರಿಂದ 5 ಅಡಿ ಅಂತರವನ್ನು ಇಟ್ಟುಕೊಳ್ಳಿ. ನಾಟಿಯ ಸಮಯದಲ್ಲಿ, 250 ಕೆಜಿ ಸಿಂಗಲ್ ಸೂಪರ್ ಫಾಸ್ಫೇಟ್ ಅನ್ನು 25 ಕೆಜಿ ಯೂರಿಯಾ, 85 ಕೆಜಿ ಪೊಟ್ಯಾಷ್ ಮತ್ತು 25 ಕೆಜಿ ಸೂಕ್ಷ್ಮ ಪೋಷಕಾಂಶಗಳೊಂದಿಗೆ ಭೂಮಿಗೆ ಹಾಕಬೇಕು. ಕಬ್ಬು ಕಟಾವು ಮಾಡುತ್ತಿರುವ ಗದ್ದೆಗಳಲ್ಲಿ ರೈತರು ನೆಲದ ಸಮೀಪ ಕಬ್ಬು ಕಡಿಯುವಂತೆ ಸೂಚಿಸಲಾಗಿದೆ ಇದರಿಂದ ನಾವು ಉತ್ತಮ ರತುನ್ ಬೆಳೆ ಪಡೆಯಬಹುದು. ಕಬ್ಬಿನ ಕಟಾವು ನಂತರ ಕಬ್ಬಿನ ತರಗೆಲೆಗಳನ್ನು ಹೊಲದಲ್ಲಿಯೇ ಹರಡಿ ಕೊಳೆಯಲು ಬಿಡಿ, ಇದರಿಂದ ನಿಮ್ಮ ಹೊಲದಲ್ಲಿಯೇ ಉತ್ತಮವಾದ ಸಾವಯವ ಗೊಬ್ಬರ ತಯಾರಾಗುತ್ತದೆ. ಇದಕ್ಕಾಗಿ ವೇಸ್ಟ ಡಿ-ಕಂಪೊಸರ್ ಅನ್ನು ಕೂಡ ಬಳಕೆ ಮಾಡಬಹುದು. ಕಬ್ಬು ಕಟಾವು ಮಾಡಿದ 15 ದಿನದೊಳಗೆ ಈ ಹೊಲಗಳಲ್ಲಿ ಪ್ರತಿ ಎಕರೆಗೆ 75 ಕೆಜಿ ಯೂರಿಯಾ, 225 ಕೆಜಿ ಸಿಂಗಲ್ ಸೂಪರ್ ಫಾಸ್ಫೇಟ್, 85 ಕೆಜಿ ಪೊಟ್ಯಾಷ್ ಜೊತೆಗೆ 25 ಕೆಜಿ ಸೂಕ್ಷ್ಮ ಪೋಷಕಾಂಶಗಳನ್ನು ಬೆರೆಸಿ ಹೊಲಗಳಲ್ಲಿ ಹಾಕುವುದರಿಂದ ರತುನ್ ಬೆಳೆಗೆ ಉತ್ತಮ ಪೋಷಕಾಂಶ ದೊರೆಯುತ್ತದೆ ಹಾಗೂ ಗಿಡಗಳು ಬೇಗ ಬೆಳೆಯುತ್ತವೆ. ರತುನ್ ಬೆಳೆಯಲ್ಲಿ, ನರ್ಸರಿಯಿಂದ ಸಿದ್ಧಪಡಿಸಿದ ಕಬ್ಬಿನ ಗಿಡಗಳಿಂದ ಅಂತರವನ್ನು ತುಂಬಬೇಕು. ನೀರು ಹಾಯಿಸುವ ಮೊದಲು ಮಣ್ಣಿನ ತೇವಾಂಶ ಸೂಚಕವನ್ನು ಬಳಸಲು ಮರೆಯದಿರಿ. ರತುನ್ ಬೆಳೆ ಹಾಕಿ ಎರಡು ತಿಂಗಳಿಗಿಂತ ಹೆಚ್ಚು ಆಗಿದ್ದರೆ, 75 ಕೆಜಿ ಯೂರಿಯಾವನ್ನು ಬೇರುಗಳ ಸಮೀಪದಲ್ಲಿ ಹಾಕಬೇಕು. ಕಬ್ಬಿನ ಪಕ್ವತೆಗೆ ಈ ಋತುವು ಅನುಕೂಲಕರವಾಗಿದೆ, ಆದ್ದರಿಂದ, ಕಬ್ಬಿನ ಗದ್ದೆಗಳಲ್ಲಿ ತೇವಾಂಶವನ್ನು ಕಾಪಾಡಿಕೊಳ್ಳಿ. ಸ್ಮಾಟ್ ಅಗ್ರಿ ಕಾರ್ಯಕ್ರಮದ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ 9205021814 ಗೆ ಕರೆ ಮಾಡಿ ಮತ್ತು ಈ ಸಂದೇಶವನ್ನು ಮತ್ತೆ ಪುನಃ ಕೇಳಲು 706 5-00-5054 ನ್ನು ಸಂಪರ್ಕಿಸಿ Kannada Karnataka 29-12-2023 10:00:00 SCHEDULED
6419 ಆತ್ಮೀಯ ಬೆಳಗಾವಿ ಜಿಲ್ಲೆಯ ರೈತ ಮಿತ್ರರೇ , ಡಿಸೆಂಬರ್ 30 ರಿಂದ ಜನವರಿ 05 ನೇ ತಾರೀಖಿನ ವರೆಗೆ ಬೆಳಗಾವಿ ಜಿಲ್ಲೆಯ ಗೋಕಾಕ್ ಮತ್ತು ಅಥಣಿ ತಾಲ್ಲೂಕಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಗಲಿನ ತಾಪಮಾನವು ಗರಿಷ್ಠ 29 ರಿಂದ 31 ಡಿಗ್ರಿ ಸೆಂಟಿಗ್ರೇಡ್ ವರೆಗೆ ಮತ್ತು ರಾತ್ರಿಯ ಕನಿಷ್ಠ ತಾಪಮಾನವು 15 ರಿಂದ 19 ಡಿಗ್ರಿ ಸೆಂಟಿಗ್ರೇಡ್ ಆಸುಪಾಸಿನಲ್ಲಿ ಇರುವ ಸಾಧ್ಯತೆ ಇದೆ.ಈ ವಾರದಲ್ಲಿ ಈಶಾನ್ಯ ಹಾಗೂ ದಕ್ಷಿಣ ದಿಕ್ಕಿನಿಂದ 02 ರಿಂದ 12 ಕಿಮೀ ಪ್ರತೀ ಗಂಟೆಯ ವೇಗದಲ್ಲಿ ಗಾಳಿ ಬೀಸುತ್ತದೆ. . ಈ ವಾರದಲ್ಲಿ ಮೋಡ ಕವಿದ ವಾತಾವರಣವಿರಲಿದ್ದು ಮಳೆಯಾಗುವ ಸಾಧ್ಯತೆ ಇಲ್ಲ. ಮೋಡದಿ0ದಾಗಿ ಈ ವಾರ ಗಾಳಿಯಲ್ಲಿ ತೇವಾಂಶವು ಶೇಕಡಾ 28 ರಿಂದ 62 ವರೆಗೆ ಇರಲಿದೆ. ಈ ಸಮಯ ಕಬ್ಬು ನಾಟಿ ಮಾಡಲು ಅನುಕೂಲಕರವಾಗಿರುವುದರಿಂದ ಹೊಲಗಳಲ್ಲಿ ಕಬ್ಬು ಮಾಡಲು ಇಚ್ಛಿಸುವ ರೈತರು ತಮ್ಮ ಜಮೀನಿನ ಮಣ್ಣನ್ನು ಪರೀಕ್ಷೆಗೆ ಒಳಪಡಿಸಿ ಅದಕ್ಕೆ ತಕ್ಕಂತೆ ಗೊಬ್ಬರವನ್ನು ಹಾಕಿ ಗದ್ದೆಯನ್ನು ಸಿದ್ಧಪಡಿಸಿಕೊಳ್ಳಿ. ಗದ್ದೆಯನ್ನು ಸಿದ್ಧಪಡಿಸುವಾಗ, ಪ್ರತಿ ಎಕರೆಗೆ 25 ಕ್ವಿಂಟಾಲ್ ಹಸುವಿನ ಸಗಣಿ ಅಥವಾ ಎರೆಹುಳು ಗೊಬ್ಬರವನ್ನು ಮಿಶ್ರಣ ಮಾಡಿ ಹೊಲವನ್ನು ಸಮತಟ್ಟು ಮಾಡಿ ಸಿದ್ಧಪಡಿಸಿದ ಗದ್ದೆಯಲ್ಲಿ ಒಂದು ಅಥವಾ ಎರಡು ಕಣ್ಣುಗಳಿಂದ ಕಬ್ಬಿನ ಆರೋಗ್ಯಕರ ಬೀಜಗಳನ್ನು ಬೀಜೊಪಚಾರ ಮಾಡಿದ ನಂತರ ಬಿತ್ತಬೇಕು. ಹೊಲಗಳಲ್ಲಿ 6 ಇಂಚು ಆಳದ ತೋಡುಗಳನ್ನು ಮಾಡಿ ನಾಟಿ ಮಾಡಿ . ನಾಟಿ ಮಾಡುವಾಗ ಬೀಜದಿಂದ ಬಿಜಕ್ಕೆ 1 ರಿಂದ 2 ಅಡಿ ಅಂತರವನ್ನು ಹಾಗೂ ಸಾಲಿನಿಂದ ಸಾಲಿಗೆ 4 ರಿಂದ 5 ಅಡಿ ಅಂತರವನ್ನು ಇಟ್ಟುಕೊಳ್ಳಿ. ನಾಟಿಯ ಸಮಯದಲ್ಲಿ, 225 ಕೆಜಿ ಸಿಂಗಲ್ ಸೂಪರ್ ಫಾಸ್ಫೇಟ್ ಅನ್ನು 25 ಕೆಜಿ ಯೂರಿಯಾ, 85 ಕೆಜಿ ಪೊಟ್ಯಾಷ್ ಮತ್ತು 25 ಕೆಜಿ ಸೂಕ್ಷ್ಮ ಪೋಷಕಾಂಶಗಳೊಂದಿಗೆ ಭೂಮಿಗೆ ಹಾಕಬೇಕು. ಕಬ್ಬಿನ ಗದ್ದೆಯಲ್ಲಿ ಧೈಂಚದ ಬೆಳೆಯನ್ನು ಅಂತರ ಬೆಳೆಯಾಗಿ ಬೆಳೆಯ ಬಹುದು. ಈ ಸಮಯದಲ್ಲಿ ಹೊಸದಾಗಿ ಬಿತ್ತಿದ ಕಬ್ಬಿನ ಗದ್ದೆಗಳಿಗೆ ನೀರು ಹಾಯಿಸಬೇಕು. ಕಬ್ಬಿನ ಪಕ್ವತೆಗೆ ಈ ಋತುವು ಅನುಕೂಲಕರವಾಗಿದೆ, ಆದ್ದರಿಂದ, ಕಬ್ಬಿನ ಗದ್ದೆಗಳಲ್ಲಿ ತೇವಾಂಶವನ್ನು ಕಾಪಾಡಿಕೊಳ್ಳಿ. ಕಬ್ಬು ಕಟಾವು ಮಾಡುತ್ತಿರುವ ಗದ್ದೆಗಳಲ್ಲಿ ರೈತರು ನೆಲದ ಸಮೀಪ ಕಬ್ಬು ಕಡಿಯುವಂತೆ ಸೂಚಿಸಲಾಗಿದೆ ಇದರಿಂದ ನಾವು ಉತ್ತಮ ರತುನ್ ಬೆಳೆ ಪಡೆಯಬಹುದು. ಕಬ್ಬಿನ ಕಟಾವು ನಂತರ ಕಬ್ಬಿನ ತರಗೆಲೆಗಳನ್ನು ಹೊಲದಲ್ಲಿಯೇ ಹರಡಿ ಕೊಳೆಯಲು ಬಿಡಿ, ಇದರಿಂದ ನಿಮ್ಮ ಹೊಲದಲ್ಲಿಯೇ ಉತ್ತಮವಾದ ಸಾವಯವ ಗೊಬ್ಬರ ತಯಾರಾಗುತ್ತದೆ. ಇದಕ್ಕಾಗಿ ವೇಸ್ಟ ಡಿ-ಕಂಪೊಸರ್ ಅನ್ನು ಕೂಡ ಬಳಕೆ ಮಾಡಬಹುದು. ಕಬ್ಬು ಕಟಾವು ಮಾಡಿದ ಒಂದು ತಿಂಗಳೊಳಗೆ ಈ ಹೊಲಗಳಲ್ಲಿ ಪ್ರತಿ ಎಕರೆಗೆ 85 ಕೆಜಿ ಯೂರಿಯಾ, 225 ಕೆಜಿ ಸಿಂಗಲ್ ಸೂಪರ್ ಫಾಸ್ಫೇಟ್, 50 ಕೆಜಿ ಪೊಟ್ಯಾಷ್ ಜೊತೆಗೆ 25 ಕೆಜಿ ಸೂಕ್ಷ್ಮ ಪೋಷಕಾಂಶಗಳನ್ನು ಬೆರೆಸಿ ಹೊಲಗಳಲ್ಲಿ ಹಾಕುವುದರಿಂದ ರತುನ್ ಬೆಳೆಗೆ ಉತ್ತಮ ಪೋಷಕಾಂಶ ದೊರೆಯುತ್ತದೆ ಮತ್ತು ಗಿಡಗಳು ಬೇಗ ಬೆಳೆಯುತ್ತವೆ ಹಾಗೂ ಈ ಬೆಳೆಯಲ್ಲಿ ಅಂತರವನ್ನು ಭರ್ತಿ ಮಾಡಬೇಕು. ರತುನ್ ಬೆಳೆ ಹಾಕಿ ಎರಡು ತಿಂಗಳಿಗಿಂತ ಹೆಚ್ಚು ಆಗಿದ್ದರೆ, 75 ಕೆಜಿ ಯೂರಿಯಾವನ್ನು ಬೇರುಗಳ ಸಮೀಪದಲ್ಲಿ ಹಾಕಬೇಕು. ಸ್ಮಾಟ್ ಅಗ್ರಿ ಕಾರ್ಯಕ್ರಮದ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ 9205021814 ಗೆ ಕರೆ ಮಾಡಿ ಮತ್ತು ಈ ಸಂದೇಶವನ್ನು ಮತ್ತೆ ಪುನಃ ಕೇಳಲು 7065-00-5054 ನ್ನು ಸಂಪರ್ಕಿಸಿ Kannada Karnataka 29-12-2023 10:00:00 SCHEDULED
6420 ಆತ್ಮೀಯ ಬೆಳಗಾವಿ ಜಿಲ್ಲೆಯ ರೈತ ಮಿತ್ರರೇ , ಡಿಸೆಂಬರ್ 30 ರಿಂದ ಜನವರಿ 05 ನೇ ತಾರೀಖಿನ ವರೆಗೆ ಬೆಳಗಾವಿ ಜಿಲ್ಲೆಯ ಗೋಕಾಕ್ ಮತ್ತು ಅಥಣಿ ತಾಲ್ಲೂಕಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಗಲಿನ ತಾಪಮಾನವು ಗರಿಷ್ಠ 29 ರಿಂದ 31 ಡಿಗ್ರಿ ಸೆಂಟಿಗ್ರೇಡ್ ವರೆಗೆ ಮತ್ತು ರಾತ್ರಿಯ ಕನಿಷ್ಠ ತಾಪಮಾನವು 15 ರಿಂದ 19 ಡಿಗ್ರಿ ಸೆಂಟಿಗ್ರೇಡ್ ಆಸುಪಾಸಿನಲ್ಲಿ ಇರುವ ಸಾಧ್ಯತೆ ಇದೆ.ಈ ವಾರದಲ್ಲಿ ಈಶಾನ್ಯ ಹಾಗೂ ದಕ್ಷಿಣ ದಿಕ್ಕಿನಿಂದ 02 ರಿಂದ 12 ಕಿಮೀ ಪ್ರತೀ ಗಂಟೆಯ ವೇಗದಲ್ಲಿ ಗಾಳಿ ಬೀಸುತ್ತದೆ. . ಈ ವಾರದಲ್ಲಿ ಮೋಡ ಕವಿದ ವಾತಾವರಣವಿರಲಿದ್ದು ಮಳೆಯಾಗುವ ಸಾಧ್ಯತೆ ಇಲ್ಲ. ಮೋಡದಿ0ದಾಗಿ ಈ ವಾರ ಗಾಳಿಯಲ್ಲಿ ತೇವಾಂಶವು ಶೇಕಡಾ 28 ರಿಂದ 62 ವರೆಗೆ ಇರಲಿದೆ. ಈ ಸಮಯ ಕಬ್ಬು ನಾಟಿ ಮಾಡಲು ಅನುಕೂಲಕರವಾಗಿರುವುದರಿಂದ ಹೊಲಗಳಲ್ಲಿ ಕಬ್ಬು ಮಾಡಲು ಇಚ್ಛಿಸುವ ರೈತರು ತಮ್ಮ ಜಮೀನಿನ ಮಣ್ಣನ್ನು ಪರೀಕ್ಷೆಗೆ ಒಳಪಡಿಸಿ ಅದಕ್ಕೆ ತಕ್ಕಂತೆ ಗೊಬ್ಬರವನ್ನು ಹಾಕಿ ಗದ್ದೆಯನ್ನು ಸಿದ್ಧಪಡಿಸಿಕೊಳ್ಳಿ. ಗದ್ದೆಯನ್ನು ಸಿದ್ಧಪಡಿಸುವಾಗ, ಪ್ರತಿ ಎಕರೆಗೆ 25 ಕ್ವಿಂಟಾಲ್ ಹಸುವಿನ ಸಗಣಿ ಅಥವಾ ಎರೆಹುಳು ಗೊಬ್ಬರವನ್ನು ಮಿಶ್ರಣ ಮಾಡಿ ಹೊಲವನ್ನು ಸಮತಟ್ಟು ಮಾಡಿ ಸಿದ್ಧಪಡಿಸಿದ ಗದ್ದೆಯಲ್ಲಿ ಒಂದು ಅಥವಾ ಎರಡು ಕಣ್ಣುಗಳಿಂದ ಕಬ್ಬಿನ ಆರೋಗ್ಯಕರ ಬೀಜಗಳನ್ನು ಬೀಜೊಪಚಾರ ಮಾಡಿದ ನಂತರ ಬಿತ್ತಬೇಕು. ಹೊಲಗಳಲ್ಲಿ 6 ಇಂಚು ಆಳದ ತೋಡುಗಳನ್ನು ಮಾಡಿ ನಾಟಿ ಮಾಡಿ . ನಾಟಿ ಮಾಡುವಾಗ ಬೀಜದಿಂದ ಬಿಜಕ್ಕೆ 1 ರಿಂದ 2 ಅಡಿ ಅಂತರವನ್ನು ಹಾಗೂ ಸಾಲಿನಿಂದ ಸಾಲಿಗೆ 4 ರಿಂದ 5 ಅಡಿ ಅಂತರವನ್ನು ಇಟ್ಟುಕೊಳ್ಳಿ. ನಾಟಿಯ ಸಮಯದಲ್ಲಿ, 225 ಕೆಜಿ ಸಿಂಗಲ್ ಸೂಪರ್ ಫಾಸ್ಫೇಟ್ ಅನ್ನು 25 ಕೆಜಿ ಯೂರಿಯಾ, 85 ಕೆಜಿ ಪೊಟ್ಯಾಷ್ ಮತ್ತು 25 ಕೆಜಿ ಸೂಕ್ಷ್ಮ ಪೋಷಕಾಂಶಗಳೊಂದಿಗೆ ಭೂಮಿಗೆ ಹಾಕಬೇಕು. ಕಬ್ಬಿನ ಗದ್ದೆಯಲ್ಲಿ ಧೈಂಚದ ಬೆಳೆಯನ್ನು ಅಂತರ ಬೆಳೆಯಾಗಿ ಬೆಳೆಯ ಬಹುದು. ಈ ಸಮಯದಲ್ಲಿ ಹೊಸದಾಗಿ ಬಿತ್ತಿದ ಕಬ್ಬಿನ ಗದ್ದೆಗಳಿಗೆ ನೀರು ಹಾಯಿಸಬೇಕು. ಕಬ್ಬಿನ ಪಕ್ವತೆಗೆ ಈ ಋತುವು ಅನುಕೂಲಕರವಾಗಿದೆ, ಆದ್ದರಿಂದ, ಕಬ್ಬಿನ ಗದ್ದೆಗಳಲ್ಲಿ ತೇವಾಂಶವನ್ನು ಕಾಪಾಡಿಕೊಳ್ಳಿ. ಕಬ್ಬು ಕಟಾವು ಮಾಡುತ್ತಿರುವ ಗದ್ದೆಗಳಲ್ಲಿ ರೈತರು ನೆಲದ ಸಮೀಪ ಕಬ್ಬು ಕಡಿಯುವಂತೆ ಸೂಚಿಸಲಾಗಿದೆ ಇದರಿಂದ ನಾವು ಉತ್ತಮ ರತುನ್ ಬೆಳೆ ಪಡೆಯಬಹುದು. ಕಬ್ಬಿನ ಕಟಾವು ನಂತರ ಕಬ್ಬಿನ ತರಗೆಲೆಗಳನ್ನು ಹೊಲದಲ್ಲಿಯೇ ಹರಡಿ ಕೊಳೆಯಲು ಬಿಡಿ, ಇದರಿಂದ ನಿಮ್ಮ ಹೊಲದಲ್ಲಿಯೇ ಉತ್ತಮವಾದ ಸಾವಯವ ಗೊಬ್ಬರ ತಯಾರಾಗುತ್ತದೆ. ಇದಕ್ಕಾಗಿ ವೇಸ್ಟ ಡಿ-ಕಂಪೊಸರ್ ಅನ್ನು ಕೂಡ ಬಳಕೆ ಮಾಡಬಹುದು. ಕಬ್ಬು ಕಟಾವು ಮಾಡಿದ ಒಂದು ತಿಂಗಳೊಳಗೆ ಈ ಹೊಲಗಳಲ್ಲಿ ಪ್ರತಿ ಎಕರೆಗೆ 85 ಕೆಜಿ ಯೂರಿಯಾ, 225 ಕೆಜಿ ಸಿಂಗಲ್ ಸೂಪರ್ ಫಾಸ್ಫೇಟ್, 50 ಕೆಜಿ ಪೊಟ್ಯಾಷ್ ಜೊತೆಗೆ 25 ಕೆಜಿ ಸೂಕ್ಷ್ಮ ಪೋಷಕಾಂಶಗಳನ್ನು ಬೆರೆಸಿ ಹೊಲಗಳಲ್ಲಿ ಹಾಕುವುದರಿಂದ ರತುನ್ ಬೆಳೆಗೆ ಉತ್ತಮ ಪೋಷಕಾಂಶ ದೊರೆಯುತ್ತದೆ ಮತ್ತು ಗಿಡಗಳು ಬೇಗ ಬೆಳೆಯುತ್ತವೆ ಹಾಗೂ ಈ ಬೆಳೆಯಲ್ಲಿ ಅಂತರವನ್ನು ಭರ್ತಿ ಮಾಡಬೇಕು. ರತುನ್ ಬೆಳೆ ಹಾಕಿ ಎರಡು ತಿಂಗಳಿಗಿಂತ ಹೆಚ್ಚು ಆಗಿದ್ದರೆ, 75 ಕೆಜಿ ಯೂರಿಯಾವನ್ನು ಬೇರುಗಳ ಸಮೀಪದಲ್ಲಿ ಹಾಕಬೇಕು. ಸ್ಮಾಟ್ ಅಗ್ರಿ ಕಾರ್ಯಕ್ರಮದ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ 9205021814 ಗೆ ಕರೆ ಮಾಡಿ ಮತ್ತು ಈ ಸಂದೇಶವನ್ನು ಮತ್ತೆ ಪುನಃ ಕೇಳಲು 7065-00-5054 ನ್ನು ಸಂಪರ್ಕಿಸಿ Kannada Karnataka 29-12-2023 10:00:00 SCHEDULED